ಆಪರೇಷನ್ ಕಮಲದ ಹೆಸರಲ್ಲಿ ಸಿದ್ದರಾಮಯ್ಯ ಆಟ ಆಡ್ತಿದ್ದಾರೆ: ಶೋಭಾ ಕರಂದ್ಲಾಜೆ
Team Udayavani, Jun 7, 2019, 6:20 PM IST
ಬೆಂಗಳೂರು:ಆಪರೇಷನ್ ಕಮಲಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾರಣ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದು, ಸಿದ್ದರಾಮಯ್ಯನವರಿಗೆ ಈ ಮೈತ್ರಿ ಸರ್ಕಾರ ಇಷ್ಟ ಇಲ್ಲ. ಆಪರೇಷನ್ ಕಮಲ ನಾವು ಮಾಡುತ್ತಿಲ್ಲ. ಇದು ಅವರದ್ದೇ ನಾಟಕ ಎಂದು ಹೇಳಿದರು.
ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ತಮ್ಮ ನಾಲ್ಕು ಶಾಸಕರನ್ನು ಛೂ ಬಿಟ್ಟು ಆಪರೇಷನ್ ಕಮಲದ ಹೆಸರಿನಲ್ಲಿ ಆಟ ಆಡುತ್ತಿದ್ದಾರೆ ಎಂದರು.
ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿಯಾಗಬೇಕೆಂಬ ಇಚ್ಛೆ ಇದ್ದಿದ್ದರೆ ಆವತ್ತೇ ವರಿಷ್ಠರಿಗೆ ಹೇಳಬೇಕಿತ್ತು. ನಾವು ಯಾವ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿಲ್ಲ. ಈಗ ರಿವರ್ಸ್ ಆಪರೇಷನ್ ಅಂತ ಹೇಳುತ್ತಿದ್ದಾರೆ. ಇದೆಲ್ಲಾ ಊಹಾಪೋಹಗಳು ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್