ಮೈತ್ರಿಯಿಂದ ಹೊರಬಂದ ಕಾರಣ ಶಿವಸೇನೆ ಕೋಮುವಾದಿಯಲ್ಲ: ಸಿದ್ದರಾಮಯ್ಯ
Team Udayavani, Nov 17, 2019, 2:32 PM IST
ಮೈಸೂರು: ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ಕಾರಣ ಶಿವಸೇನೆ ಈಗ ಕೋಮುವಾದಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಶಿವಸೇನೆ ಎನ್ಡಿಎಯಿಂದ ಹೊರ ಬಂದಿದೆ. ಹಾಗಾಗಿ ಶಿವಸೇನೆ ಈಗ ಕೋಮುವಾದಿಯಲ್ಲ. ಶಿವಸೇನೆ ಅಧಿಕೃತವಾಗಿ ಎನ್ ಡಿಎದಿಂದ ಹೊರಬಂದಿದೆ. ಕೋಮುವಾದದಿಂದ ದೂರ ಉಳಿಯುವುದಾಗಿ ಹೇಳಿದೆ. ಹಾಗಾಗಿ ಎನ್ ಸಿಪ- ಕಾಂಗ್ರೆಸ್ ಪಕ್ಷಗಳು ಶಿವಸೇನೆ ಜತೆ ಕೈ ಜೋಡಿಸಲು ಮುಂದಾಗಿವೆ. ಮುಂದೇನಾದರೂ ಶಿವಸೇನೆ ಮತ್ತೆ ಕೋಮುವಾದ ಪ್ರತಿಪಾದಿಸಿದರೆ ಅದರಿಂದ ದೂರಾಗುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
MUST WATCH
ಹೊಸ ಸೇರ್ಪಡೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ