ಒಂಟಿ ಸಲಗ ಯಾವತ್ತಿಗೂ ಡೇಂಜರ್!; ಸಿದ್ದರಾಮಯ್ಯ ಟಾಂಗ್
Team Udayavani, Jun 6, 2019, 12:31 PM IST
ಬೆಂಗಳೂರು: ಆನೆಗಳು ಗುಂಪಿನಲ್ಲಿ ಇದ್ದರೆ ಅಪಾಯ ವಿಲ್ಲ, ಆದರೆ ಒಂಟಿ ಸಲಗ ಯಾವತ್ತಿಗೂ ಡೇಜಂರ್.ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧಿಗಳಿಗೆ ಪರೋಕ್ಷವಾಗಿ ಟಾಂಗ್ ನೀಡಿದ ಪರಿ.
ಬೆಂಗಳೂರಿನ ಗವಿಪುರ ಗುಟ್ಟಳ್ಳಿಯ ಬಂಡೆ ಮಹಾಕಾಳಿ ದೇವಾಲಯದಲ್ಲಿ ಗುರುವಾರ ದುನಿಯಾ ವಿಜಯ್ ಅವರು ಅಭಿನಯಿಸುತ್ತಿರುವ ಸಲಗ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಆನೆ ನಡೆದಿದ್ದೇ ದಾರಿ ಎನ್ನುತ್ತಾರೆ, ಯಾವತ್ತೂ ಆನೆಗಳು ಒಟ್ಟಾಗಿದ್ದರೆ ನಮಗೆ ಅಪಾಯ ಉಂಟು ಮಾಡುವುದಿಲ್ಲ.ಆದರೆ ಒಂಟಿಯಾಗಿರುವ ಸಲಗಕ್ಕೆ ಭಯ ಜಾಸ್ತಿ, ಅದೆಕ್ಕೇನಾದರೂ ಅಪಾಯವಾಗುತ್ತದೆ ಎಂದು ನಮ್ಮ ಮೇಲೆ ದಾಳಿ ನಡೆಸಲು ಮುಂದಾಗುತ್ತದೆ ಎಂದರು.
ಇದೇ ವೇಳೆ ದುನಿಯಾ ವಿಜಯ್ ಅವರು ಒಳ್ಳೆಯ ನಟ, ಚಿತ್ರದ ಕಥೆ ನನಗೆ ಗೊತ್ತಿಲ್ಲ, ತೆರೆಯ ಮೇಲೆ ನೋಡುತ್ತೇನೆ ಎಂದರು.
ಪರೋಕ್ಷ ಟಾಂಗ್?
ಸಿದ್ದರಾಮಯ್ಯ ವಿರುದ್ದ ಕಾಂಗ್ರೆಸ್ನ ಹಿರಿಯ ನಾಯಕರು ಬಹಿರಂಗ ಅಸಮಾಧಾನ ಹೊರ ಹಾಕಿ ತೀವ್ರ ಟೀಕೆಗಳನ್ನು ಮಾಡಿದ್ದರು. ಶಾಸಕರಾದ ರೋಷನ್ ಬೇಗ್, ರಾಮಲಿಂಗಾ ರೆಡ್ಡಿ ಅವರು ಅಸಮಾಧಾನವನ್ನುಹೊರ ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ