ಬಿಜೆಪಿ ಸೇರಿರೋದ್ರಿಂದ ಹತಾಶರಾಗಿ ಮಾತನ್ನಾಡ್ತಿದ್ದಾರೆ: ಸಿದ್ದರಾಮಯ್ಯ ಟಾಂಗ್ ನೀಡಿದ್ಯಾರಿಗೆ?
Team Udayavani, Dec 3, 2019, 11:26 AM IST
ಮೈಸೂರು: ಸಿದ್ದರಾಮಯ್ಯ ವೈಟ್ ವಾಶ್ ಆಗ್ತಾರೆ ಎಂಬ ಶ್ರೀನಿವಾಸ್ ಪ್ರಸಾದ್ ಹೇಳಿಕೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಅವರು ಹೋದ ಕಡೆಯಲ್ಲಾ ಗಲಾಟೆ ಆಗುತ್ತಿದೆ. ಆದ್ರೂ ಶ್ರೀನಿವಾಸ್ ಪ್ರಸಾದ್ ಗೆ ಇನ್ನೂ ಬುದ್ದಿ ಬಂದಿಲ್ಲ ಎಂದು ತಿರುಗೇಟು ನೀಡಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಶ್ರೀನಿವಾಸ ಪ್ರಸಾದ್ ಬಿಜೆಪಿಗೆ ಸೇರಿದ ಮೇಲೆ ನಂಜನಗೂಡಲ್ಲಿ ಸೋತರು. ಬಿಜೆಪಿ ಸೇರಿರೋದ್ರಿಂದ ಹತಾಶರಾಗಿ ಮಾತಗಳನ್ನ ಆಡ್ತಾ ಇದ್ದಾರೆ. ಇವಕ್ಕೆಲ್ಲ ಉತ್ತರ ನೀಡೋಕ್ ಆಗಲ್ಲ ಎಂದರು.
ಬಿಜೆಪಿಯಷ್ಟೆ ಜೆಡಿಎಸ್ ಸಹ ನಮಗೆ ರಾಜಕೀಯ ವೈರಿ. ನಾವು ಈ ಚುನಾವಣೆಯನ್ನ ತುಂಬಾ ಸೀರಿಯಸ್ ಆಗಿ ತೆಗೆದುಕೊಂಡಿದ್ದೇವೆ. ಈ ಎರಡು ಪಕ್ಷಗಳು ಈ ಉಪಚುನಾವಣೆಯಲ್ಲಿ ಒಂದು ಕ್ಷೇತ್ರ ಗೆಲ್ಲಲ್ಲ ಎಂದು ಜೆಡಿಎಸ್ ಕಾಂಗ್ರೆಸ್ ಒಳ ಒಪ್ಪಂದ ವಿಚಾರವನ್ನು ತಳ್ಳಿ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA