Video: 60ಕ್ಕೆ ನಿವೃತ್ತಿ…99 ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾದ ಆನೆಗೆ ಭಾವಪೂರ್ಣ ವಿದಾಯ

ಕೊಜಿಯಮುಟ್ಟಿ ಆನೆ ಶಿಬಿರದಲ್ಲಿ ಕುಮ್ಕಿ ಆನೆ ಕಲೀಮ್ ಮಂಗಳವಾರ (ಮಾರ್ಚ್ 07) ನಿವೃತ್ತಿ

Team Udayavani, Mar 8, 2023, 4:49 PM IST

60 ವರ್ಷಕ್ಕೆ ನಿವೃತ್ತಿ…99 ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾದ ಆನೆಗೆ ಭಾವಪೂರ್ಣ ವಿದಾಯ

ಚೆನ್ನೈ: ಸರ್ಕಾರಿ ನೌಕರರು, ಅಂಚೆ ಇಲಾಖೆ ನೌಕರರು, ಪೊಲೀಸ್ ಇಲಾಖೆ ಹೀಗೆ ಬಹುತೇಕ ಎಲ್ಲಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ವೇಳೆ ಅವರನ್ನು ಗೌರವಪೂರ್ವಕವಾಗಿ ಬೀಳ್ಕೊಡಲಾಗುತ್ತದೆ. ಆದರೆ ಬರೋಬ್ಬರಿ 99 ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡು, ನಿವೃತ್ತಿಯಾದ (60ವರ್ಷ) “ಕಲೀಮ್” ಎಂಬ ಆನೆಗೆ ತಮಿಳುನಾಡಿನ ಕೊಜಿಯಮುಟ್ಟಿ ಆನೆ ಶಿಬಿರದಲ್ಲಿ ಭಾವಪೂರ್ಣ ಗೌರವ ರಕ್ಷೆಯೊಂದಿಗೆ ಬೀಳ್ಕೊಟ್ಟ ಅಪರೂಪದ ಘಟನೆ ನಡೆದಿದಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:ವೈರಲ್: ರಶ್ಮಿಕಾ ಮಂದಣ್ಣ ಮೇಲೆ ಶುಭಮನ್‌ ಗಿಲ್‌ ಗೆ ಕ್ರಶ್;‌ ಸಾರಾಳನ್ನು ಮರೆತ್ರಾ ಗಿಲ್?

ಕಲೀಮ್ ಎಂಬ ಈ ಆನೆ ಈವರೆಗೆ 99 ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಇದೀಗ 60 ವರ್ಷ ಪ್ರಾಯವಾದ ಹಿನ್ನೆಲೆಯಲ್ಲಿ ನಿವೃತ್ತಿಯಾಗಿದ್ದು, ಆನೆಯ ಕಾರ್ಯಾಚರಣೆ ಕಾರ್ಯ ಮರೆಯಲು ಸಾಧ್ಯವಿಲ್ಲ. ಅದಕ್ಕಾಗಿ ಅರಣ್ಯಾಧಿಕಾರಿಗಳಿಂದ ಆನೆಗೆ ಗೌರವ ರಕ್ಷೆಯ ಮೂಲಕ ಬೀಳ್ಕೊಡಲಾಯಿತು ಎಂದು ತಮಿಳುನಾಡು ಸರ್ಕಾರದ ಅರಣ್ಯ ಮತ್ತು ಪರಿಸರ, ಹವಾಮಾನ ಬದಲಾವಣೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಪ್ರಿಯಾ ಸಾಹು ತಿಳಿಸಿದ್ದು, ಆನೆ ಕಲೀಮ್ ಶಿಬಿರದಲ್ಲಿ ಗೌರವ ರಕ್ಷೆ ಸ್ವೀಕರಿಸುತ್ತಿರುವ ವಿಡಿಯೋವನ್ನು ಟ್ವೀಟ್ ನಲ್ಲಿ ಶೇರ್ ಮಾಡಿದ್ದಾರೆ.

“ತಮಿಳುನಾಡಿನ ಕೊಜಿಯಮುಟ್ಟಿ ಆನೆ ಶಿಬಿರದಲ್ಲಿ ಕುಮ್ಕಿ ಆನೆ ಕಲೀಮ್ ಮಂಗಳವಾರ (ಮಾರ್ಚ್ 07) ನಿವೃತ್ತಿಯಾಗಿರುವುದು ನಮ್ಮ ಕಣ್ಣುಗಳನ್ನು ತೇವವಾಗಿಸಿದ್ದು, ಹೃದಯ ತುಂಬಿ ಬಂದಿರುವುದಾಗಿ” ಸುಪ್ರಿಯಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಅರಣ್ಯಾಧಿಕಾರಿಗಳಿಂದ ಗೌರವ ವಂದನೆ ಸ್ವೀಕರಿಸಿದ ಕಲೀಮ್:

ಅರಣ್ಯಾಧಿಕಾರಿಗಳಿಂದ ಆನೆ ಕಲೀಮ್ ಗೌರವ ವಂದನೆ ಸ್ವೀಕರಿಸಿದ್ದು, ಬಳಿಕ ಕಲೀಮ್ ತನ್ನ ಸೊಂಡಿಲನ್ನು ಎತ್ತಿ ಅಧಿಕಾರಿಗಳಿಗೆ ಪ್ರತಿವಂದನೆ ಸಲ್ಲಿಸಿ, ಘೀಳಿಟ್ಟಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ತಾನು ತನ್ನ ಕರ್ತವ್ಯವನ್ನು ಪೂರ್ಣಗೊಳಿಸಿರುವುದಾಗಿ ಮನದಟ್ಟು ಮಾಡಿಕೊಂಡಿರುವುದು ಕಲೀಮ್ ನಡವಳಿಕೆಯಲ್ಲಿ ಗಮನಿಸಬಹುದಾಗಿದ್ದು, ತಾನು ನಿವೃತ್ತಿಯಾಗಿರುವುದರಿಂದ ತನ್ನ ಸುತ್ತ, ಮುತ್ತಲಿದ್ದ ಪ್ರತಿಯೊಬ್ಬರಿಗೂ ಪ್ರೀತಿಯನ್ನು ತೋರ್ಪಡಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwwq

Hyderabad; ಢಿಕ್ಕಿಯಾದ ಬಳಿಕ 2 ಕಿ.ಮೀ. ಬೈಕ್ ಎಳೆದೊಯ್ದ ಲಾರಿ: ಸವಾರ?

Ahmedabad: ಪಾರ್ಕಿಂಗ್‌ ಏರಿಯಾದಲ್ಲಿ ಆಡುತ್ತಿದ್ದ ಒಂದು ವರ್ಷದ ಮಗುವಿನ ಮೇಲೆ ಹರಿದ ಕಾರು

Ahmedabad: ಪಾರ್ಕಿಂಗ್‌ ಏರಿಯಾದಲ್ಲಿ ಆಡುತ್ತಿದ್ದ ಒಂದು ವರ್ಷದ ಮಗುವಿನ ಮೇಲೆ ಹರಿದ ಕಾರು

1-weewqe

Save water call !;ಸಂಗಾತಿ ಜತೆ ಸ್ನಾನ ಮಾಡಿ ನೀರು ಉಳಿಸಿ: ಮೇಯರ್‌!

1-e–ewqeqweqw

FIR ದಾಖಲಿಸದ ಪೊಲೀಸ್‌ಗೆ ಆರತಿ ಎತ್ತಿದಳು! ; Viral Video

1—weqwe

Viral Video: ಪುರುಷ ಸಿಬಂದಿ ಮುಂದೆಯೇ ಶಾರ್ಟ್ಸ್ ಬಿಚ್ಚಿ ಟ್ರಯಲ್ ನೋಡಿದ ಯುವತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.