ಸೈಲೆಂಟ್‌ ಕಿಲ್ಲರ್‌; ನಿಯಂತ್ರಣದಲ್ಲಿರಲಿ ಮಧುಮೇಹ…ಎಚ್ಚರಿಕೆ ಅತ್ಯಗತ್ಯ

ಎಲ್ಲ ಬಗೆಯ ಕಾರ್ಬೋಹೈಡ್ರೇಟ್ಸ್‌ಗಳು ಹಾನಿಕಾರಕವಲ್ಲ.

Team Udayavani, Oct 25, 2022, 5:41 PM IST

ಸೈಲೆಂಟ್‌ ಕಿಲ್ಲರ್‌; ನಿಯಂತ್ರಣದಲ್ಲಿರಲಿ ಮಧುಮೇಹ…ಎಚ್ಚರಿಕೆ ಅತ್ಯಗತ್ಯ

ಆಧುನಿಕತೆಗೆ ಒಗ್ಗಿಕೊಂಡ ನಾವು ನಾನಾ ರೀತಿಯ ಅನಾರೋಗ್ಯಕರ ಜೀವನಶೈಲಿಯನ್ನು ಪಾಲಿಸುತ್ತಿದ್ದೇವೆ. ಇದರಿಂದಲೇ ರಕ್ತದೊತ್ತಡ, ಮಧುಮೇಹ ಆರೋಗ್ಯ ಸಮಸ್ಯೆಗಳಿಗೆ ಆಹ್ವಾನ ನೀಡುತ್ತಿದ್ದೇವೆ. ಮುಖ್ಯವಾಗಿ ಮಧುಮೇಹ. ಇದನ್ನು ಸೈಲೆಂಟ್‌ ಕಿಲ್ಲರ್‌ ಎಂದು ಕರೆಯುತ್ತಾರೆ. ಯಾಕೆಂದರೆ ಮಧುಮೇಹ ನಮಗರಿವಿಲ್ಲದಂತೆ ದೇಹದಲ್ಲಿದ್ದುಕೊಂಡು ಅಂಗಾಂಗಗಳ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಸಾಕಷ್ಟು ಎಚ್ಚರಿಕೆ ವಹಿಸುವುದು ಅತ್ಯಗತ್ಯ.

ಇನ್ನು ಮಧುಮೇಹ ಬಂದವರು ಆಹಾರಕ್ರಮದ ಬಗ್ಗೆ ಮುನ್ನಚ್ಚರಿಕೆ ವಹಿಸಲೇಬೇಕು. ಮಧುಮೇಹಿಗಳು ಕಾರ್ಬೋಹೈಡ್ರೇಟ್ಸ್‌ ಆಹಾರವನ್ನು ಸೇವಿಸಲೇಬಾರದು ಎನ್ನುತ್ತಾರೆ.

ಆದರೆ ಎಲ್ಲ ಬಗೆಯ ಕಾರ್ಬೋಹೈಡ್ರೇಟ್ಸ್‌ಗಳು ಹಾನಿಕಾರಕವಲ್ಲ. ನಿಯಮಿತ ಪ್ರಮಾಣದಲ್ಲಿ ಕೆಲವೊಂದು ಕಾರ್ಬೋಹೈಡ್ರೇಟ್ಸ್‌ ಇರುವ ಆಹಾರವನ್ನು ಸೇವಿಸಬಹುದು. ಅವುಗಳೆಂದರೆ…

ಕಿಡ್ನಿ ಬೀನ್ಸ್
ಇದರಲ್ಲಿ ಕಾರ್ಬೋಹೈಡ್ರೇಟ್ಸ್‌ ಮತ್ತು ನಾರಿನಾಂಶ ಅಧಿಕವಾಗಿರುತ್ತದೆ. ಇದು ಮಧುಮೇಹಿಗಳಿಗೂ ಅತ್ಯುತ್ತಮ ಆಹಾರ. ತೂಕ ಇಳಿಸಲು ಇದು ಸಹಕಾರಿ.

ಮೊಸರು
ಮೊಸರು ಜೀರ್ಣಕ್ರಿಯೆಗೆ ಅತ್ಯುತ್ತಮ ಆಹಾರ. ಇದರಲ್ಲಿ ಕ್ಯಾಲ್ಸಿಯಂ, ಕಾರ್ಬ್ಸ್, ಪ್ರೋಟೀನ್‌ ಇರುವುದರಿಂದ ದಿನದಲ್ಲಿ ಒಂದು ಕಪ್‌ ಸೇವಿಸಬಹುದು.

ಸಿರಿಧಾನ್ಯಗಳು
ಸಿರಿಧಾನ್ಯಗಳಲ್ಲಿ ಪ್ರೋಟೀನ್‌, ನಾರಿನಾಂಶ, ವಿಟಮಿನ್‌ ಹಾಗೂ ಖನಿಜಾಂಶ ಅಧಿಕವಾಗಿದ್ದು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿ

ಹಣ್ಣುಗಳು
ಸೇಬು, ಕಿತ್ತಳೆ, ಸ್ಟ್ರಾಬೆರಿ, ಬೆರಿ ತಾಜಾ ಹಣ್ಣುಗಳನ್ನು ಅಲ್ಪಪ್ರಮಾಣದಲ್ಲಿ ಮಧುಮೇಹಿಗಳೂ ಸೇವಿಸಬಹುದು. ಇದರಿಂದ ಯಾವುದೇ ಪರಿಣಾಮ ಉಂಟಾಗುವುದಿಲ್ಲ.

ಡ್ರೈಫ್ರುಟ್ಸ್‌ ಮತ್ತು ಬೀಜಗಳು
ಕುಂಬಳಕಾಯಿ ಬೀಜ ಕುಂಬಳಕಾಯಿ ಬೀಜ ಮಧುಮೇಹದ ಅಪಾಯವನ್ನು ತಗ್ಗಿಸುತ್ತದೆ ಎನ್ನುತ್ತದೆ ಸಂಶೋಧನೆಗಳು. ಅಲ್ಲದೇ ಇದು ರಕ್ತನಾಳಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಿದೆ. ಹೀಗಾಗಿ ಮಧುಮೇಹಿಗಳು ಕುಂಬಳಕಾಯಿ ಬೀಜವನ್ನು ಸೇವಿಸಬಹುದು.

ಟಾಪ್ ನ್ಯೂಸ್

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.