ಭಾರತೀಯ ಮೂಲದವನ ಮರಣದಂಡನೆಗೆ ತಡೆ ನೀಡಿದ ಸಿಂಗಾಪುರ ನ್ಯಾಯಾಲಯ
Team Udayavani, Nov 9, 2021, 7:45 PM IST
ಸಿಂಗಾಪುರ : ಮಾದಕ ವಸ್ತು ಪ್ರಕರಣದಲ್ಲಿ ಸಿಂಗಾಪುರದಲ್ಲಿ ಮರಣ ದಂಡನೆ ಶಿಕ್ಷಗೆ ಒಳಗಾಗಬೇಕಿದ್ದ ಭಾರತೀಯ-ಮಲೇಷಿಯನ್ ವ್ಯಕ್ತಿಯ ಶಿಕ್ಷೆಗೆ ನ್ಯಾಯಾಲಯ ತಡೆ ನೀಡಿದೆ.
ಅಪರಾಧಿಗೆ ಕೊರೊನಾ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ಶಿಕ್ಷೆಗ ತಡೆ ನೀಡಲಾಗಿದೆ. ನಾಗೇಂದ್ರನ್ ಕೆ ಮುರುಳೀಧರನ್(33) ಹೆಸರಿನ ವ್ಯಕ್ತಿ 2009ರಲ್ಲಿ ಸಿಂಗಾಪುರಕ್ಕೆ 42.72ಕೆಜಿ ಹೆರಾಯಿನ್ ಅನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ.
ಆ ಪ್ರಕರಣದ ಹಿನ್ನೆಲೆಯಲ್ಲಿ ಆತನಿಗೆ ಮರಣದಂಡನೆ ಶಿಕ್ಷೆ ನೀಡಲಾಗಿದ್ದು, ನ.10ರಂದು ಚಾಂಗೈನ ಜೈಲಿನಲ್ಲಿ ಆತನನ್ನು ಗಲ್ಲಿಗೇರಿಸಲು ಸಮಯ ನಿಗದಿಸಲಾಗಿತ್ತು. ಈ ಮಧ್ಯೆ ಆತನಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮರಣದಂಡನೆ ಮುಂದೂಡಲು ಸಿಂಗಾಪುರ ನ್ಯಾಯಾಲಯ ಆದೇಶಿಸಿದೆ.
ಇದನ್ನೂ ಓದಿ : ಮನೆ ಬಿಟ್ಟು ಬಂದಿದ್ದ ಕಂದಮ್ಮಳನ್ನು ಸ್ಥಳೀಯರ ಸಹಕಾರದಲ್ಲಿ ಪೋಷಕರಿಗೆ ಒಪ್ಪಿಸಿದ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು