Sirsi: ಕಳೆದು ಹೋದ ಬಂಗಾರದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ ಬ್ಯಾಂಕ್ ಸಿಬ್ಬಂದಿ


Team Udayavani, Apr 9, 2023, 9:35 PM IST

manjugi

ಶಿರಸಿ: ತಾಲೂಕಿನ ಮಂಜುಗುಣಿಯಲ್ಲಿ ನಡೆದ ಶ್ರೀ ವೆಂಕಟರಮಣ ದೇವರ ರಥೋತ್ಸವ ಸಂದರ್ಭದಲ್ಲಿ ಕಳೆದು ಹೋದ ಬಂಗಾರದ ಸರ ಮರಳಿ ಮಾಲಕರಿಗೆ ತಲುಪಿಸಿದ ಪ್ರಾಮಾಣಿಕ ಘಟನೆ ನಡೆದಿದೆ.

ಸಿದ್ದಾಪುರದ ಬ್ಯಾಂಕ್ ಆಫ್ ಬರೋಡಾ ಸಿಬ್ಬಂದಿ ಲೋಕೇಶ ಚಂದ್ರು ನೇತ್ರಕರ್ ಅವರು ತಮಗೆ ಸಿಕ್ಕಿದ್ದ ಸುಮಾರು 1.50 ಲಕ್ಷ ರೂ. ಬೆಲೆಯ ಬಂಗಾರದ ಸರವನ್ನು ಸರದ ಮಾಲಕಿ ನಾಗರತ್ನ ಮಂಜುನಾಥ ಗೌಡಾ ಎಂಬುವರಿಗೆ ಮರಳಿಸುವ ಮೂಲಕ ಮಾನವಿಯತೆ ಮೆರೆದವರಾಗಿದ್ದಾರೆ.

ನಾಗರತ್ನ ಮಂಜುನಾಥ ಗೌಡ ಎಂಬುವರು ತಮ್ಮ ಕುಟುಂಬದವರೊಂದಿಗೆ ರಾತ್ರಿ 10ಗಂಟೆಯ ಸುಮಾರಿಗೆ ಮಂಜುಗುಣಿಯ ರಥೋತ್ಸವ ಕ್ಕೆ ತೆರಳಿ ಅಲ್ಲಿ ದೇವರಿಗೆ ಹಣ್ಣು ಕಾಯಿ ಸಮರ್ಪಿಸಿ ಹೊರಗೆ ಬಂದು ಇನ್ನೇನು ರಥ ಹತ್ತುವ ಆತುರದಲ್ಲಿದ್ದರು.

ಈ ಸಂದರ್ಭದಲ್ಲಿ ಅವರಿಗೆ ಕೊರಳಲ್ಲಿದ್ದ ಬಂಗಾರದ ಸರ ಕಾಣೆಯಾಗಿರುವುದು ಕಂಡು ಬಂತು. ಅವರು ಕೂಡಲೇ ರಥ ಹತ್ತಿರವಿದ್ದ ಮಂಜುಗುಣಿ ದೇವಸ್ಥಾನದ ಟ್ರಸ್ಟಿ ಶ್ರೀರಾಮ ಹೆಗಡೆ ಬರಸುಗುಣಿ ಹತ್ತಿರ ಸರ ಕಾಣೆಯಾದ ಬಗ್ಗೆ ವಿಚಾರಿಸಿದ್ದಾರೆ.ಅವರು ನಿಮ್ಮ ಕುಲದೇವರಾದ ವೆಂಕಟರಮಣ ದೇವರಿಗೆ ಹರಕೆ ಹೊತ್ತು, ಸರ ಸಿಗಬಹುದೆಂದು ಹೇಳಿದರು. ಅದರಂತೆ ನಾಗರತ್ನ ದೇವರ ಬಳಿ ಹೋಗಿ ಹರಕೆ ಹೊತ್ತು ಹದಿನೈದು ನಿಮಿಷದ ನಂತರ ಪುನಃ ಶ್ರೀರಾಮ ಹೆಗಡೆಯವರ ಬಳಿ ಬಂದಾಗ ಕಾಣೆಯಾದ ಸರ ಅವರ ಕೈಯಲ್ಕಿತ್ತು.

ಬ್ಯಾಂಕ್ ಆಪ್ ಬರೋಡಾ ಶಾಖಾ ಉಪ ಪ್ರಭಂಧಕರಾಗಿರುವ ಲೋಕೇಶ ಎಂಬುವರು ತಮಗೆ ದೇವಸ್ಥಾನದ ಗರ್ಭಗುಡಿಯ ಎದುರಿರುವ ಗರುಡ ಕಂಬದ ಕೆಳಗೆ ಸಿಕ್ಕಿದ್ದ ಬಂಗಾರದ ಸರವನ್ನು ಟ್ರಸ್ಟಿ ಶ್ರೀರಾಮ ಹೆಗಡೆ ಹತ್ತಿರ ನೀಡಿ ದಯವಿಟ್ಟು ಕಳೆದುಕೊಂಡವರನ್ನು ವಿಚಾರಿಸಿ ನೀಡಿ ಎಂದು ಹೊರಟು ಹೋಗಿದ್ದರು. ಸಾರ್ವಜನಿಕರ ಎದುರು ನಾಗರತ್ನ ಅವರಿಗೆ ಸರ ಹಸ್ತಾಂತರಿಸಲಾಯಿತು.

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.