ಬಾಹ್ಯಾಕಾಶ ನಿಲ್ದಾಣದಲ್ಲಿ ಬಿರುಕು : 2025ರ ಹೊತ್ತಿಗೆ ಕಳಚಿ ಬೀಳುವ ಅಪಾಯ ; ರಷ್ಯಾ ಎಚ್ಚರಿಕೆ


Team Udayavani, Aug 31, 2021, 7:45 PM IST

ಬಾಹ್ಯಾಕಾಶ ನಿಲ್ದಾಣದಲ್ಲಿ ಬಿರುಕು : 2025ರ ಹೊತ್ತಿಗೆ ಕಳಚಿ ಬೀಳುವ ಅಪಾಯ ; ರಷ್ಯಾ ಎಚ್ಚರಿಕೆ

ವಾಷಿಂಗ್ಟನ್‌/ಮಾಸ್ಕೋ: “ಹಲವಾರು ಖಗೋಳ ಪ್ರಯೋಗಗಳಿಗೆ ಆಶ್ರಯತಾಣವಾಗಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ (ಐಎಸ್‌ಎಸ್‌), ಪಾರ್ಶ್ವವೊಂದರಲ್ಲಿ ಬಿರುಕುಗಳು ಮೂಡಿದೆ. ಇದು ಐಎಸ್‌ಎಸ್‌ನ ಶೀಘ್ರ ಪತನಕ್ಕೆ ನಾಂದಿ ಹಾಡಲಿದೆ’ ಎಂದು ರಷ್ಯಾದ ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಹೀಗಾಗಿ, ಇನ್ನೊಂದಿಷ್ಟು ವರ್ಷ ಸೇವೆ ನೀಡಬಹುದಾಗಿದ್ದ ಐಎಸ್‌ಎಸ್‌, 2025ರ ಹೊತ್ತಿಗೆ ಕಳಚಿ ಬೀಳಬಹುದು ಎಂದು ಅಂದಾಜಿಸಲಾಗಿದೆ.

ಜು. 30ರಂದು ಐಎಸ್‌ಎಸ್‌ಗೆ ರಷ್ಯಾದ ಗಗನನೌಕೆಯೊಂದು ಆಗಮಿಸಿತ್ತು. ಐಎಸ್‌ಎಸ್‌ನ ಡಾಕಿಂಗ್‌ ಪೋರ್ಟ್‌ಗೆ ಬಂದು ಜೋಡಿಸಿಕೊಂಡಿದ್ದ ಈ ಗಗನನೌಕೆಯ ಇಂಜಿನ್‌ಗಳಲ್ಲಿ ಸುಮಾರು ಮೂರು ಗಂಟೆಯ ನಂತರ ಸ್ಫೋಟ ಸಂಭವಿಸಿತು.

ಇದನ್ನೂ ಓದಿ :ತೇಜ್‌ಪಾಲ್‌ ಲೈಂಗಿಕ ದೌರ್ಜನ್ಯ ಪ್ರಕರಣ: ಸೆಪ್ಟೆಂಬರ್ 20ಕ್ಕೆ ವಿಚಾರಣೆ ಮುಂದೂಡಿಕೆ

ಅಚಾನಕ್ಕಾಗಿ ನಡೆದ ಈ ಘಟನೆಯಿಂದ ಐಎಸ್‌ಎಸ್‌ ಅನ್ನು ವಿಜ್ಞಾನಿಗಳು ಸರಿಪಡಿಸಿದರಾದರೂ, ಆ ಘಟನೆಯಾದ ನಂತರ ಐಎಸ್‌ಎಸ್‌ ಕಾರ್ಯಕ್ಷಮತೆಯಲ್ಲಿ ವ್ಯತ್ಯಾಸಗಳು ಕಂಡುಬಂದವು. ಇತ್ತೀಚಿನ ಅಧ್ಯಯನಗಳ ಪ್ರಕಾರ, ಐಎಸ್‌ಎಸ್‌ನ ಝೆÌಝಾx ಸರ್ವೀಸ್‌ ಮಾಡೆಲ್‌ನ ಮೇಲ್ಮೆ„ ಮೇಲೆ ಬಿರುಕುಗಳು ಕಾಣಿಸಿಕೊಂಡಿರುವುದು ತಿಳಿದುಬಂದಿದೆ.

ಈ ಬಗ್ಗೆ ಅಮೆರಿಕ ಬಾಹ್ಯಾಕಾಶ ಸಂಸ್ಥೆಯನ್ನು (ನಾಸಾ) ಎಚ್ಚರಿಸಿರುವ ರಷ್ಯಾದ ರಾಕೆಟ್‌ ಇಂಜಿನಿಯರ್‌ ವ್ಲಾದಿಮಿರ್‌ ಸೊಲೊವ್ಯೊವ್‌, “”ಮೇಲ್ನೋಟಕ್ಕೆ ಕಾಣಿಸುತ್ತಿರುವ ಈ ಬಿರುಕುಗಳು ಕಾಲಕ್ರಮೇಣ ಐಎಸ್‌ಎಸ್‌ನ ಉಳಿದ ಕಡೆಗೂ ಹರಡಬಹುದು. ಇದು ನಿಜಕ್ಕೂ ಬೇಸರದ ಸಂಗತಿ” ಎಂದಿದ್ದಾರೆ.

ಐಎಸ್‌ಎಸ್‌ ಮಹತ್ವವೇನು?
1998ರ ನ. 20ರಿಂದ ಅಸ್ತಿತ್ವದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ, ಅಮೆರಿಕ, ಐರೋಪ್ಯ ಒಕ್ಕೂಟ ಹಾಗೂ ರಷ್ಯಾ ದೇಶಗಳ ಜಂಟಿ ಯೋಜನೆಯಿದು. ಭೂಮಿಯಿಂದ ಸುಮಾರು 321 ಕಿ.ಮೀ. ದೂರದಲ್ಲಿ ತೇಲುತ್ತಿರುವ ಐಎಸ್‌ಎಸ್‌, ಹಲವಾರು ಪ್ರಯೋಗಗಳ ತಾಣವಾಗಿದೆ. ಇದರಲ್ಲಿ ಇಬ್ಬರು ಅಮೆರಿಕ ಖಗೋಳ ವಿಜ್ಞಾನಿಗಳು ಹಾಗೂ ರಷ್ಯಾದ ಖಗೋಳ ತಜ್ಞರು ಇದ್ದಾರೆ. ಆಗಾಗ, ಅನೇಕ ತಜ್ಞರು ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿ, ವಿವಿಧ ಪ್ರಯೋಗಗಳನ್ನು ಕೈಗೊಂಡಿದ್ದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.