ಸ್ಮೃತಿ ಇರಾನಿ ಮಗಳು ಶಾನೆಲ್ಲೆ ಇರಾನಿಯ ವಿವಾಹ : ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ


Team Udayavani, Feb 8, 2023, 4:17 PM IST

smriti

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಮಗಳು ಶಾನೆಲ್ಲೆ ಇರಾನಿಯ ವಿವಾಹ ಫೆ.9ರಂದು ರಾಜಸ್ಥಾನದ ನಾಗೌರ್‌ನಲ್ಲಿ ನಡೆಯಲಿದೆ. ಗುರುವಾರ ಭಾರತೀಯ ಮೂಲದ ಕೆನಡಾ ನಿವಾಸಿ ಅರ್ಜುನ್‌ ಭಲ್ಲರನ್ನು ಶಾನೆಲ್ಲೆ ಇರಾನಿ ವರಿಸಲಿದ್ದಾರೆ. 2021 ರ ಡಿಸೆಂಬರ್‌ನಲ್ಲಿಯೇ  ಶಾನೆಲ್ಲೆ ಮತ್ತು ಅರ್ಜುನ್‌ ಭಲ್ಲ ನಿಶ್ಚಿತಾರ್ಥ ನೆರವೇರಿತ್ತು.

ಸ್ಮೃತಿ ಇರಾನಿಯ ಪತಿ ಝುಬಿನ್‌ ಇರಾನಿ ಅವರ ಮೊದಲ ಪತ್ನಿ ಮೋನಾ ಅವರ ಪುತ್ರಿಯಾಗಿರುವ ಶಾನೆಲ್ಲೆ ಇರಾನಿ ಮುಂಬೈನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದಾರೆ. ಅಲ್ಲದೆ ವಾಷಿಂಗ್ಟನ್‌ ಡಿ.ಸಿಯಲ್ಲಿರುವ ಜಾರ್ಜ್‌ಟೌನ್‌ ವಿ.ವಿಯಿಂದ ಎಲ್‌ಎಲ್‌ಎಂ ಪದವಿಯನ್ನೂ ಪಡೆದಿದ್ದಾರೆ.

2021 ರ ಡಿಸೆಂಬರ್‌ನಲ್ಲಿಯೇ  ಶಾನೆಲ್ಲೆ ಮತ್ತು ಅರ್ಜುನ್‌ ನಿಶ್ಚಿತಾರ್ಥ ಮಾಡಿಕೊಂಡ ಬಗ್ಗೆ ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು. ಅರ್ಜುನ್‌ ಭಲ್ಲ ಎಂಬಿಎ ಪದವೀಧರರಾಗಿದ್ದು ಕುಟುಂಬದ ಜೊತೆಯಲ್ಲಿ ಕೆನಡದಲ್ಲಿ ವಾಸಿಸುತ್ತಿದ್ದಾರೆ.

ಶಾನೆಲ್ಲೆ ಇರಾನಿ ಮತ್ತು ಅರ್ಜುನ್‌ ಭಲ್ಲರ ವಿವಾಹ ಸಂಮಾರಂಭ ರಾಜಸ್ಥಾನದ ನಾಗೌರ್‌ ಜಿಲ್ಲೆಯ ಖಿಮ್ಸರ್‌ ಫೋರ್ಟ್‌ನಲ್ಲಿ ನಡೆಯಲಿದೆ. 500 ವರ್ಷ ಹಳೆಯದಾದ ಖಿಮ್ಸರ್‌ ಫೋರ್ಟ್‌ ಬಿಜೆಪಿ ನಾಯಕ ಗಜೇಂದ್ರ ಸಿಂಗ್‌ ಒಡೆತನದಲ್ಲಿದ್ದು ಅದನ್ನು ಪಾರಂಪರಿಕ ಹೋಟೆಲನ್ನಾಗಿ ಪರಿವರ್ತಿಸಲಾಗಿದೆ.

ಕೇಂದ್ರ ಸಚಿವೆಯಾದ ಬಳಿಕ, ಎಷ್ಟೇ ಬ್ಯುಸಿಯಾಗಿದ್ರೂ ತಮ್ಮ ಕುಟುಂಬಕ್ಕೆ ಸಾಕಷ್ಟು ಸಮಯ ನೀಡುವ ಸ್ಮೃತಿ ಇರಾನಿ ತಮ್ಮ ಕುಟುಂಬದ ಜೊತೆಗೆ ಕ್ಲಿಕ್ಕಿಸಿದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡುತ್ತಿರುತ್ತಾರೆ.

ಟಾಪ್ ನ್ಯೂಸ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

manish sisodia

ದೆಹಲಿ ನ್ಯಾಯಾಲಯದಿಂದ ಮನೀಶ್‌ ಸಿಸೋಡಿಯಾ ಜಾಮೀನು ಅರ್ಜಿ ವಜಾ

goa cm boy

ಮುಳುಗುತ್ತಿದ್ದವರನ್ನು ರಕ್ಷಿಸಿದ ಬಾಲಕನಿಗೆ ಗೋವಾ ಮುಖ್ಯಮಂತ್ರಿಯಿಂದ 1 ಲಕ್ಷ ರೂ. ಬಹುಮಾನ

kejriwal-2

ಪ್ರಧಾನಿ ಮೋದಿ ಪದವಿಯ ವಿವರ ಪ್ರಶ್ನೆ;ಕೇಜ್ರಿವಾಲ್‌ಗೆ ದಂಡ ಹಾಕಿದ ಕೋರ್ಟ್

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

modi hatao

 ʻಮೋದಿ ಹಟಾವೋ, ದೇಶ್‌ ಬಚಾವೋʼ ಪೋಸ್ಟರ್‌: ಗುಜರಾತ್‌ನಲ್ಲಿ 8 ಜನ ಪೋಲಿಸ್‌ ವಶಕ್ಕೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsasadsa

ಗೋಡೆಯ ಬಿರುಕಿನಲ್ಲಿ ಅಡಗಿದ್ದವು ನಾಗರಹಾವು ಮತ್ತು 10 ಮರಿಗಳು!

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-sadsad-d

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ