ಕಾಮಿಡಿ ವಿಡಿಯೋ ಶೇರ್ ಮಾಡಿ ಸ್ಮೃತಿ ಇರಾನಿ ಹೇಳಿದ್ದೇನು?

ಸ್ಮೃತಿ ಇರಾನಿ

Team Udayavani, Mar 13, 2021, 3:44 PM IST

ನವದೆಹಲಿ : ಸೋಷಿಯಲ್ ಮೀಡಿಯಾದ ಈ ಕಾಲದಲ್ಲಿ ಏನು ಮಾಡಿದರೂ ಸುದ್ದಿಯಾಗುತ್ತದೆ. ಕಳೆದ ಎರಡು ಮೂರು ದಿನಗಳಿಂದ ಒಂದು ವಿಡಿಯೋ ಭಾರೀ ವೈರಲ್ ಆಗುತ್ತಿದ್ದು, ಟ್ರೋಲ್ ಮಾಡುವವರಿಗೆ ಮತ್ತು ಮೆಮ್ಸ್ ಮಾಡುವವರಿಗೆ ಆಹಾರವಾಗುತ್ತಿದೆ.

ನಾಲ್ಕು ಜನ ಸಂಗೀತಗಾರರು ಸಾಂಪ್ರದಾಯಿಕ ಉಡುಪುಗಳನ್ನು ತೊಟ್ಟು ವಿಚಿತ್ರವಾಗಿ, ಮತ್ತು ಗಮನ ಸೆಳೆಯುವ ರೀತಿಯಲ್ಲಿ ವಾದ್ಯಗಳನ್ನು ಬಾರಿಸುತ್ತಾರೆ. ವಿಡಿಯೋದಲ್ಲಿ ತಬಲ, ಹಾರ್ಮೋನಿಯಂಗಳನ್ನು ನುಡಿಸುವ ನಾಲ್ಕು ಜನ ಸಂಗೀತಗಾರರು ನೆಟ್ಟಿಗರ ಗಮನ ಸೆಳೆದಿದ್ದಾರೆ.

ಹಾಸ್ಯಮಯವಾಗಿರುವ ಈ ವಿಡಿಯೋ ಯಾವ ಮಟ್ಟಿಗೆ ವೈರಲ್ ಆಗಿದೆ ಅಂದ್ರೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ವಿಡಿಯೋ ಶೇರ್ ಮಾಡಿರುವ ಸಚಿವೆ, ನಿಮ್ಮ ಸಿಎ ಗಳು ಮಾರ್ಚ್ ತಿಂಗಳ ಕೊನೆಯಲ್ಲಿ ಈ ರೀತಿ ಇರುತ್ತಾರೆ ಎಂದು ಬರೆದಿದ್ದಾರೆ.

 

View this post on Instagram

 

A post shared by Smriti Irani (@smritiiraniofficial)

ಇತ್ತ ಮುಂಬೈ ಪೊಲೀಸ್ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿಯೂ ಈ ವಿಡಿಯೋವನ್ನು ಶೇರ್ ಮಾಡಲಾಗಿದೆ. ಹ್ಯಾಕರ್ ಗಳು ತಪ್ಪು ಪಾಸ್ ವರ್ಡ್ ಹಾಕಿದಾಗ ಎಂದು ಬರೆದಿದ್ದಾರೆ.

ಇಷ್ಟೇ ಅಲ್ಲದೆ ತಮಗೆ ಬೇಕಾದ ರೀತಿಯಲ್ಲಿ ಈ ವಿಡಿಯೋವನ್ನು ನೆಟ್ಟಿಗರು ಬಳಕೆ ಮಾಡುತ್ತಿದ್ದು ವೈರಲ್ ಆಗುತ್ತಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.