ಹಿಂದಿನ ಜನ್ಮದಲ್ಲಿ ಕರ್ನಾಟಕದಲ್ಲೇ ಹುಟ್ಟಿದ್ದೆ, ನಾನೂ ಕನ್ನಡಿಗ: ಸೋನು ನಿಗಮ್


Team Udayavani, Feb 27, 2020, 10:55 AM IST

sonu

ಬೆಂಗಳೂರು: “ನಾನು ಹಿಂದಿನ ಜನ್ಮದಲ್ಲಿ ಇಲ್ಲಿಯೇ ಹುಟ್ಟಿದ್ದೆ, ಕನ್ನಡಿಗನೇ ಆಗಿದ್ದೆ ಎಂದು ಬಲವಾಗಿ ನಂಬಿದ್ದೆ” ಇದು ಖ್ಯಾತ ಗಾಯಕ ಸೋನು ನಿಗಮ್ ಹೇಳಿದ ಮಾತುಗಳು.

12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾತನಾಡಿದ ಸೋನು ನಿಗಮ್ ಈ ಅಭಿಮಾನದ ಮಾತುಗಳನ್ನಾಡಿದರು. ನಾನು ಹಿಂದಿನ ಜನ್ಮದಲ್ಲಿ ಕನ್ನಡಿಗನೇ ಆಗಿದ್ದೆ ಎಂದು ನಾನು ಬಲವಾಗಿ ನಂಬಿದ್ದೆ. ಯಾಕೆಂದರೆ ನಾನು ಹಿಂದಿ ಹಾಡು ಹಾಡಲು ಬಂದಿದ್ದೆ. ಆದರೆ ಹಿಂದಿಗಿಂತ ಒಳ್ಳೆಯ ಹಾಡುಗಳನ್ನು ಕನ್ನಡದಲ್ಲಿ ಹಾಡಿದ್ದೇನೆ. ಕನ್ನಡದ ಜನರ ಬಗ್ಗೆ ತುಂಬ ಗೌರವವಿದೆ. ನಿಮ್ಮ ಪ್ರೀತಿ ಪಡೆಯಲು ಹೆಮ್ಮೆ ಆಗುತ್ತಿದೆ ಎಂದು ಸೋನು ನಿಗಮ್ ಹೇಳಿದರು.

ನಾನು ದುಬೈ, ಆಸ್ಪ್ರೇಲಿಯಾ, ಅಮೇರಿಕಾ ಹೀಗೆ ಹಲವು ದೇಶಗಳಲ್ಲಿ ಕಾರ್ಯಕ್ರಮ ಕೊಡುತ್ತೇನೆ. ಯಾವ ದೇಶದಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರೂ ಅಲ್ಲಿ ಒಂದು ‘ಕನ್ನಡ’ ಎಂದು ಧ್ವನಿ ಕೇಳುತ್ತದೆ. ಆಗ ನಾನು ‘ಅನುಸುತ್ತಿದೆ ಯಾಕೋ ಇಂದು’ ಎಂದು ಹಾಡುತ್ತೇನೆ ಎಂದರು. ಇಷ್ಟೇ ಅಲ್ಲದೆ ವೇದಿಕೆಯಲ್ಲಿ ಸೋನು ನಿಗಮ್ ಮುಂಗಾರು ಮಳೆ ಚಿತ್ರದ ಅನಿಸುತ್ತಿದೆ ಯಾಕೋ ಇಂದು’ ಹಾಡನ್ನು ಹಾಡಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DIRECTORS-FILM-BAZAR

ಡೈರೆಕ್ಟರ‍್ಸ್‌ ಫಿಲಂ ಬಜಾರ್‌ಗೆ ಚಿತ್ರೋತ್ಸವದಲ್ಲಿ ಮೆಚ್ಚುಗೆ

Anant-Nag

ಅನಂತ್‌ನಾಗ್‌ “ಮಿಲಿಟರಿ’ ಕನಸು

film-bazaar

ಫಿಲಂ ಬಜಾರ್‌ಗೆ ಮೆಚ್ಚುಗೆ

Illiralare-2-3

ಹೊಸ ಚಿತ್ರದ ಹಲವು ದೃಶ್ಯಗಳು ನಮ್ಮನ್ನು ಕಾಡುತ್ತವೆ : ಇಟಾಲೋ ಸ್ಪಿನೆಲಿ

talaq

ಅಸಹಾಯಕ ಮಹಿಳೆಯ ಮೌಲ್ಯಯುತ ಚಿತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.