Fake Birth Certificate ಪ್ರಕರಣ-ಅಜಂ ಖಾನ್‌, ಪತ್ನಿ , ಪುತ್ರನಿಗೆ 7 ವರ್ಷ ಜೈಲುಶಿಕ್ಷೆ

ಐಪಿಸಿ ಸೆಕ್ಷನ್‌ 420, 467. 468 ಮತ್ತು 471ರ ಅಡಿ ಪ್ರಕರಣ ದಾಖಲಿಸಲಾಗಿತ್ತು

Team Udayavani, Oct 18, 2023, 5:12 PM IST

Fake Birth Certificate ಪ್ರಕರಣ-ಅಜಂ ಖಾನ್‌, ಪತ್ನಿ , ಪುತ್ರನಿಗೆ 7 ವರ್ಷ ಜೈಲುಶಿಕ್ಷೆ

ರಾಮ್‌ ಪುರ(ಉತ್ತರಪ್ರದೇಶ): ನಕಲಿ ಜನನ ಪ್ರಮಾಣಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಪ್ರಭಾವಿ ಮುಖಂಡ ಅಜಂ ಖಾನ್‌, ಪತ್ನಿ ತಾಂಜಿನ್‌ ಫಾತಿಮಾ ಹಾಗೂ ಪುತ್ರ ಅಬ್ದುಲ್ಲಾ ಅಜಂ ಖಾನ್‌ ಗೆ ರಾಮ್‌ ಪುರ ಕೋರ್ಟ್‌ ಏಳು ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ನೀಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Gaza ಆಸ್ಪತ್ರೆ ದಾಳಿ; ಉಗ್ರರ ರಾಕೆಟ್ ಮಿಸ್ ಫೈರ್ ಆಗಿ ಅಮಾಯಕರು ಬಲಿ?

ಕೋರ್ಟ್‌ ತೀರ್ಪು ಪ್ರಕಟಿಸಿದ ಬಳಿಕ ಮೂವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದು, ನೇರವಾಗಿ ಕೋರ್ಟ್‌ ನಿಂದ ಜೈಲಿಗೆ ಕರೆದೊಯ್ಯಲಾಗಿದೆ. ಪ್ರಕರಣದಲ್ಲಿ ದೋಷಿಗಳಾದ ಅಜಂ ಖಾನ್‌, ಪತ್ನಿ ತಾಂಜಿಮ್‌ ಫಾತಿಮಾ ಮತ್ತು ಪುತ್ರ ಅಬ್ದುಲ್ಲಾ ಅಜಂ ಖಾನ್‌ ಸೇರಿದಂತೆ ಮೂವರಿಗೂ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿ, ತಲಾ 15,000 ಸಾವಿರ ರೂಪಾಯಿ ದಂಡ ವಿಧಿಸಿರುವುದಾಗಿ ವರದಿ ವಿರಿಸಿದೆ.

ಪ್ರಕರಣದ ಹಿನ್ನೆಲೆ:

ಅಬ್ದುಲ್ಲಾ ಅಜಂ ಖಾನ್‌ ಎರಡು ಜನನ ಪ್ರಮಾಣ ಪತ್ರ ಹೊಂದಿರುವುದಾಗಿ ಬಿಜೆಪಿ ಶಾಸಕ ಆಕಾಶ್‌ ಸಕ್ಸೇನಾ 2019ರಲ್ಲಿ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಅಜಂ ಖಾನ್‌ ಹಾಗೂ ತಂಜಿಮ್‌ ಖಾನ್‌ ಹೆಸರನ್ನೂ ಉಲ್ಲೇಖಿಸಲಾಗಿತ್ತು. ದೂರಿನ ಅನ್ವಯ ಮೂವರ ವಿರುದ್ಧ ಐಪಿಸಿ ಸೆಕ್ಷನ್‌ 420, 467. 468 ಮತ್ತು 471ರ ಅಡಿ ಪ್ರಕರಣ ದಾಖಲಿಸಲಾಗಿತ್ತು ಎಂದು ವರದಿ ತಿಳಿಸಿದೆ.

ಅಬ್ದುಲ್ಲಾ ಅಜಂ ಖಾನ್‌ ಗೆ ಲಕ್ನೋ ಮಹಾನಗರ ಪಾಲಿಕೆ ಮತ್ತು ರಾಮ್‌ ಪುರ ಮಹಾನಗರ ಪಾಲಿಕೆ ಜನನ ಪ್ರಮಾಣಪತ್ರವನ್ನು ನೀಡಿತ್ತು. ಅಬ್ದುಲ್ಲಾ ಅಜಂ ತನ್ನ ಮೊದಲ ಜನನ ಪ್ರಮಾಣಪತ್ರವನ್ನು ವಿದೇಶ ಪ್ರವಾಸದ ವೇಳೆ ಬಳಸಿದ್ದು, ಎರಡನೇ ಜನನ ಪ್ರಮಾಣಪತ್ರವನ್ನು ಸರ್ಕಾರಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿರುವುದಾಗಿ ಆರೋಪಿಸಲಾಗಿತ್ತು.

ತನಿಖೆಯ ವೇಳೆ ಎರಡೂ ಜನನ ಪ್ರಮಾಣಪತ್ರಗಳು ನಕಲಿ ಎಂಬುದು ಬಹಿರಂಗವಾಗಿತ್ತು. ಮೊದಲ ಜನನ ಪ್ರಮಾಣ ಪತ್ರ 1993, ಜನವರಿ 1ಎಂದು ನಮೂದಿಸಿದ್ದು, ಲಕ್ನೋ ಮಹಾನಗರ ಪಾಲಿಕೆ ನೀಡಿದ ಜನನ ಪ್ರಮಾಣ ಪತ್ರದಲ್ಲಿ 1990 ಸೆಪ್ಟೆಂಬರ್‌ 30 ಎಂದು ನಮೂದಿಸಿರುವ ಅಂಶವನ್ನು ಮಾಜಿ ಡಿಜಿಸಿ ಸಕ್ಸೇನಾ ಬಯಲಿಗೆಳೆದಿದ್ದರು.

ಅಜಂ ಖಾನ್‌ ಮತ್ತು ಅಬ್ದುಲ್ಲಾ 2019ರ ದ್ವೇಷ ಭಾಷಣದ ಪ್ರಕರಣದಲ್ಲೂ ದೋಷಿಗಳಾಗಿದ್ದರು. ನಕಲಿ ಜನನ ಪ್ರಮಾಣ ಪತ್ರದ ಪ್ರಕರಣದ ತೀರ್ಪಿನ ಹಿನ್ನೆಲೆಯಲ್ಲಿ ಬುಧವಾರ ರಾಮ್‌ ಪುರ್‌ ನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.