ಟೀಮ್ ಇಂಡಿಯಾದ ಶ್ರೀಲಂಕಾ ಪ್ರವಾಸ : ಮುಂಬಯಿಗೆ ಬಂದ ಧವನ್ ಪಡೆ
Team Udayavani, Jun 15, 2021, 10:51 PM IST
ಮುಂಬಯಿ : ಶ್ರೀಲಂಕಾ ವಿರುದ್ಧ ಸೀಮಿತ ಓವರ್ಗಳ ಸರಣಿಗೆ ತೆರಳಲಿರುವ ಭಾರತ ತಂಡದ ಎಲ್ಲ ಸದಸ್ಯರು ಮಂಗಳವಾರ ಮುಂಬಯಿಗೆ ಬಂದಿಳಿದರು.
ಟೀಮ್ ಇಂಡಿಯಾ-2 ಮುಂಬ ಯಿಗೆ ಆಗಮಿಸಿರುವ ಚಿತ್ರಗಳನ್ನು ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ನಾಯಕ ಶಿಖರ್ ಧವನ್, ಉಪನಾಯಕ ಭುವನೇಶ್ವರ್ ಕುಮಾರ್, ಪಡಿಕ್ಕಲ್, ಕೆ. ಗೌತಮ್ ಪಾಂಡ್ಯ ಸಹೋದರರೂ ಸೇರಿದಂತೆ ಇನ್ನೂ ಕೆಲವು ಸದಸ್ಯರ ಸೆಲ್ಫಿಗಳನ್ನು ಬಿಸಿಸಿಐ ಪೋಸ್ಟ್ ಮಾಡಿದೆ.
14 ದಿನಗಳ ಕ್ವಾರಂಟೈನ್
20 ಸದಸ್ಯರ ತಂಡ ಮುಂಬಯಿ ಯಲ್ಲಿ 14 ದಿನಗಳ ಕಡ್ಡಾಯ ಕ್ವಾರಂಟೈನ್ಗೆ ಒಳಗಾಗಲಿದೆ. ಆರಂಭಿಕ ವರದಿಯಂತೆ ಇವರೆಲ್ಲ ಸೋಮವಾರದಿಂದಲೇ ಕ್ವಾರಂಟೈನ್ ಆರಂಭಿಸಬೇಕಿತ್ತು. ಶ್ರೀಲಂಕಾ ವಿರುದ್ಧ ಮೊದಲು ಮೂರು ಪಂದ್ಯಗಳ ಏಕದಿನ ಸರಣಿ, ಬಳಿಕ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಮೊದಲ ಏಕದಿನ ಪಂದ್ಯವನ್ನು ಜುಲೈ 13ರಂದು ಆಡಲಾಗುವುದು.
ಇದನ್ನೂ ಓದಿ :ಕೇರಳ ಅರಣ್ಯದಲ್ಲಿ ಸ್ಫೋಟಕ ಪತ್ತೆ: ಪಿಎಫ್ಐ ನಂಟು ಶಂಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ