ಸೌರಾಷ್ಟ್ರ ವಿರುದ್ಧ ರಣಜಿ ಸೆಮಿಫೈನಲ್ ಪಂದ್ಯಕ್ಕೆ ರಾಜ್ಯ ತಂಡ ಪ್ರಕಟ
Team Udayavani, Feb 7, 2023, 12:00 AM IST
ಬೆಂಗಳೂರು: ಸೌರಾಷ್ಟ್ರ ವಿರುದ್ಧ ಫೆ. 8ರಿಂದ 12ರ ವರೆಗೆ ನಡೆಯುವ ರಣಜಿ ಸೆಮಿಫೈನಲ್ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟವಾಗಿದೆ.
ಪಂದ್ಯ ಬೆಂಗಳೂರಿನಲ್ಲೇ ನಡೆಯುವುದು ತಂಡಕ್ಕೆ ಹೆಚ್ಚಿನ ಆತ್ಮವಿಶ್ವಾಸ ನೀಡಿದೆ. ತಂಡದಲ್ಲಿ ಭಾರೀ ಬದಲಾವಣೆಗಳೇನು ಸಂಭವಿಸಿಲ್ಲ. ಮಾಯಾಂಕ್ ಅಗರ್ವಾಲ್ ನಾಯಕರಾಗಿ ಮುಂದುವರಿದಿದ್ದಾರೆ.
ಆರ್.ಸಮರ್ಥ್ ಉಪನಾಯಕರಾಗಿದ್ದಾರೆ. ದೇವದತ್ತ ಪಡಿಕ್ಕಲ್, ಮನೀಷ್ ಪಾಂಡೆ, ಎಸ್.ಶರತ್ (ವಿಕೆಟ್ ಕೀಪರ್) ಸಹಜವಾಗಿ ಸ್ಥಾನ ಪಡೆದಿದ್ದಾರೆ. ಇನ್ನು ಕ್ವಾರ್ಟರ್ ಫೈನಲ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಶ್ರೇಯಸ್ ಗೋಪಾಲ್, ಎಂ.ವೆಂಕಟೇಶ್ ತಂಡದ ಮುಖ್ಯ ಆಟಗಾರರಾಗಿದ್ದಾರೆ.
ಇನ್ನೊಂದು ಸೆಮಿಫೈನಲ್ ಪಂದ್ಯವು ಇಂಧೋರ್ನಲ್ಲಿ ಮಧ್ಯಪ್ರದೇಶ ಮತ್ತು ಬಂಗಾಲ ನಡುವೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ