ಹೊಸ ವರ್ಷದ ಮೊದಲ ದಿನ; ಬಿಎಸ್‌ಇ, ನಿಫ್ಟಿ ಸೂಚ್ಯಂಕ ನೆಗೆತ

ಗುರುವಾರಕ್ಕೆ ಮುಕ್ತಾಯವಾದಂತೆ 2020ರಲ್ಲಿ ಸೂಚ್ಯಂಕ ಶೇ.15.7, ನಿμr ಶೇ.14.9ರಷ್ಟು ಏರಿಕೆ ಕಂಡಿವೆ.

Team Udayavani, Jan 1, 2021, 5:09 PM IST

ಹೊಸ ವರ್ಷದ ಮೊದಲ ದಿನ; ಬಿಎಸ್‌ಇ, ನಿಫ್ಟಿ ಸೂಚ್ಯಂಕ ನೆಗೆತ

ಮುಂಬಯಿ: ಹೊಸ ವರ್ಷದ ಮೊದಲ ದಿನವೇ ಷೇರುಪೇಟೆಯಲ್ಲಿ ಸಮಾಧಾನ ಮತ್ತು ಗೆಲುವಿನ ನಗೆ ಮೂಡಿದೆ. ಶುಕ್ರವಾರ ವಹಿವಾಟಿನ ಪ್ರಧಾನ ಅಂಶವೆಂದರೆ ನಿಫ್ಟಿ ಸೂಚ್ಯಂಕ 14 ಸಾವಿರಕ್ಕೆ ನೆಗೆದದ್ದು. ಮಧ್ಯಾಂತರ ವಹಿವಾಟಿನಲ್ಲಿ 14, 049.85ರ ವರೆಗೆ ಸೂಚ್ಯಂಕ ಏರಿಕೆಯಾಗಿದೆ. ದಿನಾಂತ್ಯಕ್ಕೆ 14,018.50ರಲ್ಲಿ ಮುಕ್ತಾಯವಾಯಿತು. ಅಂದರೆ 36.75 ಪಾಯಿಂಟ್ಸ್‌ಗಳಷ್ಟು ಏರಿಕೆಯಾಗಿದೆ.

ಇನ್ನು ಬಾಂಬೆ ಷೇರು ಪೇಟೆ (ಬಿಎಸ್‌ಇ) ಸೂಚ್ಯಂಕ 117.65 ಪಾಯಿಂಟ್ಸ್‌ಗಳಷ್ಟು ಏರಿಕೆಯಾಗಿ 47,868.98ರಲ್ಲಿ ಮುಕ್ತಾಯವಾಯಿತು. ಇದು ಕೂಡ ಸಾರ್ವಕಾಲಿಕ ಸೂಚ್ಯಂಕ ಮುಕ್ತಾಯ ದಾಖಲೆಯೇ. ಮಧ್ಯಾಂತರದ ಅವಧಿಯಲ್ಲಿಬಿಎಸ್‌ಇ ಸೂಚ್ಯಂಕ 47, 980.36ರ ವರೆಗೆ ಏರಿಕೆಯಾಗಿತ್ತು. ಬಿಎಸ್‌ಇನಲ್ಲಿ ಐಟಿಸಿ ಷೇರುಗಳಿಗೆ ಹೆಚ್ಚಿನ ಬೇಡಿಕೆ ವ್ಯಕ್ತವಾಗಿದೆ.

ಉಳಿದಂತೆ ಟಿಸಿಎಸ್‌, ಮಹೀಂದ್ರಾ ಆ್ಯಂಡ್‌ ಮಹೀಂದ್ರಾ, ಎಸ್‌ ಬಿಐ ಮತ್ತು ಏರ್‌ಟೆಲ್‌ಗ‌ಳು ಬೇಡಿಕೆ ಪಡೆದ ಇತರ ಕಂಪೆನಿಗಳು. ಡಿಸೆಂಬರ್‌ನಲ್ಲಿ ವಾಹನಗಳ ಮಾರಾಟ ಹೆಚ್ಚಾಗಿತ್ತು ಎಂಬ ವರದಿಗಳೂ ಕೂಡ ವಾಹನೋದ್ಯಮ ಕ್ಷೇತ್ರದ ಷೇರುಗಳಿಗೆ ಹೆಚ್ಚಿನ ಬೇಡಿಕೆಯನ್ನು ತಂದುಕೊಟ್ಟಿತು. ಇದರ ಜತೆಗೆ 1.15 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿರುವುದೂ ಮಾರುಕಟ್ಟೆ ಧನಾತ್ಮಕವಾಗಿ ಸ್ಪಂದಿಸಲು ಕಾರಣವಾಯಿತು.

ಗುರುವಾರಕ್ಕೆ ಮುಕ್ತಾಯವಾದಂತೆ 2020ರಲ್ಲಿ ಸೂಚ್ಯಂಕ ಶೇ.15.7, ನಿμr ಶೇ.14.9ರಷ್ಟು ಏರಿಕೆ ಕಂಡಿವೆ. ಜಗತ್ತಿನ ಇತರ ಭಾಗಗಳಲ್ಲಿ ಹೊಸ ವರ್ಷದ ನಿಮಿತ್ತ ಷೇರು ಮಾರುಕಟ್ಟೆಗಳಿಗೆ ರಜೆ ಇತ್ತು.

ಡಾಲರ್‌ ಎದುರು ಸ್ಥಿರ: ಷೇರು ಪೇಟೆ ಏರಿಕೆ ಕಂಡಿದ್ದರೂ ಅಮೆರಿಕದ ಡಾಲರ್‌ ಎದುರು ರೂಪಾಯಿ ವಹಿವಾಟು ಸ್ಥಿರವಾಗಿಯೇ ಇತ್ತು. ದಿನದ ಮುಕ್ತಾಯದಲ್ಲಿ ಡಾಲರ್‌ ಎದುರು 4 ಪೈಸೆಯಷ್ಟು ಕುಸಿತ ಅನುಭವಿಸಿದೆ. ಹಿಂದಿನ ಆರು ದಿನಗಳಲ್ಲಿ ಡಾಲರ್‌ ಎದುರು ಉತ್ತಮ ವಹಿವಾಟು ನಡೆಸಿತ್ತು. ಮತ್ತೂಂದೆಡೆ ದೇಶದ ವಿದೇಶಿ ವಿನಿಮಯ ನಿಧಿ ಡಿ.25ಕ್ಕೆ ಮುಕ್ತಾಯವಾದಂತೆ 580.841 ಬಿಲಿಯನ್‌ ಅಮೆರಿಕನ್‌ ಡಾಲರ್‌ಗೆ ಕುಸಿದಿದೆ. ಡಿ.8ಕ್ಕೆ ಮುಕ್ತಾಯಗೊಂಡ ವಾರದಲ್ಲಿ 581.131 ಬಿಲಿಯನ್‌ ಅಮೆರಿಕನ್‌ ಡಾಲರ್‌ಗೆ ಏರಿಕೆಯಾಗಿತ್ತು.

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.