ಬೆಂಗಳೂರು ಉತ್ತರ: ಬೀದಿ ನಾಯಿಗಳ ದಾಳಿಗೆ ಬಾಲಕ ಬಲಿ
Team Udayavani, Jun 25, 2019, 4:31 PM IST
ಸಾಂದರ್ಭಿಕ ಚಿತ್ರ ಮಾತ್ರ
ಬೆಂಗಳೂರು: ಉತ್ತರ ತಾಲೂಕಿನ ಅಜ್ಜೇಗೌಡನ ಪಾಳ್ಯ ದಲ್ಲಿ ಬೀದಿ ನಾಯಿಗಳ ದಾಳಿಗೆ ಸಿಲುಕಿ 5 ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಸೋಮವಾರ ಸಂಜೆ ನಡೆದಿದೆ.
ದುರ್ಗೇಶ್ ಎನ್ನುವ ಬಾಲಕ ಮೃತ ದುರ್ದೈವಿಯಾಗಿದ್ದು,
ಕಲಬುರಗಿಯ ಸೇಡಂನ ಮಲ್ಲಪ್ಪ ಎನ್ನುವವರ ಪುತ್ರ ಎಂದು ತಿಳಿದು ಬಂದಿದೆ.
ಕೂಲಿ ಕಾರ್ಮಿಕರಾಗಿದ್ದ ತಂದೆ ಬಳಿ ತೆರಳಿದ್ದ ಬಾಲಕ ಒಬ್ಬನೆ ಅಂಗಡಿಗೆ ತೆರಳಿ ಚಾಕಲೇಟ್ ತಿಂದು ಹೋಗುತ್ತಿದ್ದಾಗ ನಿರ್ಜನ ಪ್ರದೇಶದಲ್ಲಿ 15 ಕ್ಕೂ ಹೆಚ್ಚು ಬೀದಿ ನಾಯಿಗಳು ಎರಗಿ ಕಚ್ಚಿ ಸಾಯಿಸಿವೆ. ಗುರುತು ಸಿಗದಷ್ಟರ ಮಟ್ಟಿಗೆ ನಾಯಿಗಳು ದಾಳಿ ನಡೆಸಿದ್ದವು.
ಸೋಲದೇವನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು