ನೀತಿ ಸಂಹಿತೆ ಉಲ್ಲಂಘನೆ: ಸುಕುಮಾರ್ ಶೆಟ್ಟಿ ವಿರುದ್ಧ ಕೇಸು
Team Udayavani, May 13, 2023, 6:32 AM IST
ಬೈಂದೂರು: ಸಾಮಾಜಿಕ ಜಾಲತಾಣದಲ್ಲಿ ಅನುಮತಿ ಪಡೆಯದೇ ಬಿಜೆಪಿ ಪರ ಪ್ರಚಾರ ನಡೆಸಿದ್ದಾರೆನ್ನುವ ಆರೋಪದ ಮೇಲೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ವಿರುದ್ಧ ವ್ಯಕ್ತಿಯೊಬ್ಬರು ಬೈಂದೂರು ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಾ. 31ರಂದು ಗಣೇಶದಾಸ ಖಾರ್ವಿ ಎಂಬುವರು ಆಯೋಗಕ್ಕೆ ದೂರು ನೀಡಿದ್ದರು. ಸುಕುಮಾರ್ ಶೆಟ್ಟಿ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪಕ್ಷದ ಕಮಲದ ಚಿಹ್ನೆ ಹಾಗೂ ಕೇಸರಿ ಶಾಲನ್ನು ಹಾಕಿ ಕೊಂಡ ಭಾವ ಚಿತ್ರವನ್ನು ಹಾಕಿಕೊಂಡಿದ್ದಲ್ಲದೆ, ಪ್ರಚಾರ ಮಾಡುವಂತಹ ಕೆಲವು ವೀಡಿಯೋ ತುಣುಕುಗಳನ್ನು ಹಂಚಿಕೊಂಡಿದ್ದರು. ದೂರಿಗೆ ಸಂಬಂಧಿಸಿದಂತೆ ಚುನಾವಣಾಧಿ ಕಾರಿ ಸುಕುಮಾರ್ ಶೆಟ್ಟಿ ಅವರ ಬಳಿ ಕಾರಣ ಕೇಳಿ ನೋಟಿಸು ನೀಡಿದ್ದು, ಸೂಕ್ತ ಲಿಖೀತ ಉತ್ತರ ಸಿಗಲಿಲ್ಲ. ನೀತಿ ಸಂಹಿತೆ ಜಾರಿಯಲ್ಲಿರುವಾಗ ಮಾಧ್ಯಮ, ಸಾಮಾಜಿಕ ಜಾಲತಾಣ ಗಳಲ್ಲಿ ಪ್ರಚಾರ ಮಾಡಬೇಕಿದ್ದಲ್ಲಿ, ಪ್ರಾಧಿಕಾರದ ಅನುಮತಿ ಅವಶ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು