ಬಿಎಸ್‌ವೈ ಭೇಟಿಯಾದ ಸುಮಲತಾ; ಜನರನ್ನು ಕೇಳಿ ನಿರ್ಧರಿಸುತ್ತೇನೆ


Team Udayavani, May 26, 2019, 12:27 PM IST

Sumalatha-(18)

ಬೆಂಗಳೂರು : ಮಂಡ್ಯದ ನೂತನ ಸಂಸದೆ ಸುಮಲತಾ ಅಂಬರೀಶ್‌ ಅವರು ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚುನಾವಣೆಯಲ್ಲಿ ಬೆಂಬಲಿಸಿದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಡಾಲರ್ಸ್‌ ಕಾಲೋನಿಯಲ್ಲಿರುವ ನಿವಾಸಕ್ಕೆ ಆಗಮಿಸಿದ ಸುಮಲತಾ ಅವರು ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ನನಗೆ ಡಿರುವ ಬಿಜೆಪಿಗೆ ಧನ್ಯವಾದ ಸಲ್ಲಿಸಬೇಕು.ಸುನಾಮಿ ರೀತಿ ಬಿಜೆಪಿ ಗೆಲುವು ಸಾಧಿಸಿದೆ,ನನ್ನ ಕಡೆಯಿಂದ ಅಭಿನಂದನೆ.ನನ್ನ ಗೆಲುವು ಇತಿಹಾಸಮಂಡ್ಯದ ಜನ ಸೃಷ್ಟಿಸಿದ್ದಾರೆ, ಎಲ್ಲಾ ಪಕ್ಷಗಳು ನನ್ನ ಪರ ನಿಂತಿದ್ದವು. ನನ್ನ ಗೆಲುವಿಗೆ ಯಾರು ಕಾರಣಕರ್ತರು ಅವರೆಲ್ಲರಿಗೂ ನನ್ನ ಧನ್ಯವಾದಗಳು ಎಂದರು.

ಬಿಜೆಪಿ ಸೇರ್ಪಡೆಯಾಗುತ್ತೀರಾ ?
ಪಕ್ಷೇತರ ವಾಗಿ ಗೆದ್ದಾಗ ಪಕ್ಷವೊಂದನ್ನು ಸೇರ್ಪಡೆಯಾಗುವ ಅವಕಾಶ ಸಂವಿಧಾನದಲ್ಲಿ ಇಲ್ಲ, ಬೆಂಬಲ ನೀಡಬಹುದು ಎನ್ನುವುದು ನನಗಿರುವ ಮಾಹಿತಿ. ನನಗೆ ಜನಾಭಿಪ್ರಾಯ ಮುಖ್ಯ, ಮಂಡ್ಯದ ಪ್ರತೀ ತಾಲೂಕಿಗೆ ಹೋಗುತ್ತೇನೆ. ಮಂಡ್ಯದ ಜಿಲ್ಲೆಯ ಅಭಿವೃದ್ಧಿಗೆ ಏನು ಹೆಜ್ಜೆ ತೆಗೆದುಕೊಳ್ಳಬೇಕೋ ಜನರಿಂದ ಅಭಿಪ್ರಾಯ ಪಡೆಯುತ್ತೇನೆ ಎಂದರು.

ನಾನು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ ಮಂಡ್ಯ ಜಿಲ್ಲೆಯ ರೈತರೇ ನನ್ನ ಮೊದಲ ಆಧ್ಯತೆ. ಅದೇ ನನ್ನ ಮೊದಲ ಕರ್ತವ್ಯ ಎಂದರು.

ಮಹಿಳೆಯರ ದೊಡ್ಡ ಪ್ರಮಾಣದ ಬೆಂಬಲ

ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿ , ಮಹಿಳೆಯರು ದೊಡ್ಡ ಪ್ರಮಾಣದಲ್ಲಿ ಬೆಂಬಲಿಗರಾಗಿ ನಿಂತಪರಿಣಾಮ ಸುಮಲತಾ ಅವರಿಗೆ ಗೆಲುವಾಗಿದೆ. ಬಿಜೆಪಿ ಅವರಿಗೆ ಬೆಂಬಲ ನೀಡಿತ್ತು.ಪ್ರಧಾನಿ ಮೋದಿ ಅವರು ಮೈಸೂರಿನ ಸಮಾವೇಶದಲ್ಲಿ ಸುಮಲತಾ ಅವರ ಹೆಸರನ್ನು ಪ್ರಸ್ತಾವಿಸಿದ್ದರು. ಇದೆಲ್ಲದರ ಕಾರಣ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಎಸ್‌.ಎಂ.ಕೃಷ್ಣ ಅವರು ಕೂಡ ಸುಮಲತಾ ಗೆಲುವಿಗೆ ಕಾರಣರು ಎಂದರು.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.