ರವಿವಾರದ ರಾಶಿ ಭವಿಷ್ಯ : ಇಂದು ಈ ನಾಲ್ಕು ರಾಶಿಯವರಿಗೆ ಅದೃಷ್ಟವೋ ಅದೃಷ್ಟ…


Team Udayavani, Sep 25, 2022, 7:19 AM IST

ರವಿವಾರದ ರಾಶಿ ಭವಿಷ್ಯ : ಇಂದು ಈ ನಾಲ್ಕು ರಾಶಿಯವರಿಗೆ ಅದೃಷ್ಟವೋ ಅದೃಷ್ಟ…

ಮೇಷ: ಗುರುಹಿರಿಯರಲ್ಲಿ ಬೇಸರ ಬೇಡ. ವಿದ್ಯಾರ್ಥಿಗಳಿಗೆ ಉದ್ಯೋಗಿಗಳಿಗೆ ಉತ್ತಮ ಅವಕಾಶ. ಪ್ರಯಾಣದಿಂದ ಸುಖ, ಧನ ಲಾಭ. ಮನೆಯಲ್ಲಿ ಸಂತಸ. ಬಂಧುಮಿತ್ರರ ಪ್ರೋತ್ಸಾಹ. ಧಾರ್ಮಿಕ ವಿಚಾರದಲ್ಲಿ ನಿಷ್ಠೆ ಶ್ರದ್ಧೆ. ಆಸ್ತಿ ವಿಚಾರ ಪ್ರಗತಿ.

ವೃಷಭ: ವಿದ್ಯಾರ್ಥಿಗಳಿಗೆ ಅನುಕೂಲ. ಮಾತಿನಲ್ಲಿ ಎಚ್ಚರ ವಹಿಸಿ. ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ಬೇಡ. ಧೈರ್ಯದಿಂದ ಕಾರ್ಯ ಸಿದ್ಧಿ. ಧನಾಗಮನಕ್ಕೆ ಕೊರತೆ ಇರದು. ಗುರುಹಿರಿಯರಿಂದ ಸಂತೋಷ. ಮಕ್ಕಳ ವಿಚಾರದಲ್ಲಿ ಜಾಗ್ರತೆ. ಜನಮನ್ನಣೆ.

ಮಿಥುನ: ಚಟುವಟಿಕೆಯಿಂದ ಕೂಡಿದ ದಿನ. ಸಾಮಾಜಿಕ ಜನಪರ ಕಾರ್ಯದಲ್ಲಿ ತೊಡಗುವುದರಿಂದ ಗೌರವ ಸುಖ ಸಂತೋಷ ಸಿದ್ಧಿ. ಕಾರ್ಯ ಒತ್ತಡವಿದ್ದರೂ ವಿದ್ಯಾರ್ಥಿಗಳಿಗೆ ಉದ್ಯೋಗಸ್ಥರಿಗೆ ಉತ್ತಮ ಫ‌ಲಿತಾಂಶ ಸಿಗುಮ ಸಮಯ.

ಕರ್ಕ: ಆರೋಗ್ಯ ವಿಚಾರದಲ್ಲಿ ಉದಾಸೀನ ಬೇಡ. ತಾಳ್ಮೆ ಕಳೆದುಕೊಳ್ಳದೇ ನೇರ ಸಾಮಾಜಿಕ ಜನಪರ ವ್ಯವಹಾರ ಕೆಲಸ ಕಾರ್ಯಗಳಿಂದ ಗೌರವ ಪ್ರಾಪ್ತಿ. ವಾಹನ ಗೃಹೋಪಕರಣ ವಸ್ತುಗಳಿಂದ ಲಾಭ. ಆರ್ಥಿಕ ಸುದೃಢತೆ. ಗೃಹದಲ್ಲಿ ಸಂತಸದ ವಾತಾವರಣ.

ಸಿಂಹ: ತೀಕ್ಷ್ಣ ನಡೆ ನುಡಿಯಿಂದ ದಿನಚರಿ ಆರಂಭಿಸಬೇಡಿ. ತಾಳ್ಮೆ ಇರಲಿ. ಕೋರ್ಟು ರಾಜಕೀಯ ಕ್ಷೇತ್ರದಲ್ಲಿ ಅನುಕೂಲ. ಚಿಕ್ಕ ಪ್ರಯಾಣದಿಂದ ಸಂತಸ. ಉದ್ಯೋಗ ಧನಾಗಮದಲ್ಲಿ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆ ಅಗತ್ಯ.

ಕನ್ಯಾ: ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಅನಿರೀಕ್ಷಿತ ಸ್ಥಾನ ಗೌರವದ ಸುಖ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಹಿರಿಯರ ಆರೋಗ್ಯ ವಿಚಾರದಲ್ಲಿ ಗಮನವಿರಲಿ. ಹೂಡಿಕೆಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ತುಲಾ: ಉದ್ಯೋಗ ಸ್ಥಾನಮಾನ. ಧನ ಸಂಪಾದನೆ ವಿಚಾರದಲ್ಲಿ ಸ್ವಲ್ಪ ಅಭಿವೃದ್ಧಿ. ಬಂದ ಅವಕಾಶವನ್ನು ಉಪಯೋಗಿಸಿ. ನಿಮ್ಮ ವಿನಯ ನಮ್ರತೆಯ ಸ್ವಭಾವದಿಂದ ಎಲ್ಲರ ಮೆಚ್ಚುಗೆ ಸಂಪಾದಿಸುವ ದಿನ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರ ಮುನ್ನಡೆ.

ವೃಶ್ಚಿಕ: ಗುರುಹಿರಿಯರಿಂದ ಅತ್ಯುತ್ತಮ ಮಾರ್ಗದರ್ಶನ ಸಲಹೆ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ತಾಳ್ಮೆಯ ಅವಕಾಶ. ಪ್ರಯಾಣ ಉದ್ಯೋಗ ಧನ ಸಂಪಾದನೆ ವಿಚಾರದಲ್ಲಿ ಅನುಕೂಲಕರ.ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ.

ಧನು: ವಿಚಾರ ವಿನಿಮಯದಲ್ಲಿ ಚರ್ಚೆಗೆ ಅವಕಾಶ ಕೊಡಬೇಡಿ. ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆರ್ಥಿಕ ಹಿಡಿತವಿರಲಿ. ಸಣ್ಣ ಪ್ರಯಾಣದಿಂದ ಲಾಭ. ಗುರುಹಿರಿಯರ ಸಹಕಾರ ಪ್ರೋತ್ಸಾಹ, ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.

ಮಕರ: ಆರೋಗ್ಯದಲ್ಲಿ ನಿರ್ಲಕ್ಷ್ಯ ಬೇಡ. ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಉದ್ಯೋಗ ಕ್ಷೇತ್ರದಲ್ಲಿ ಅದಿಕ ಶ್ರಮವಿದ್ದರೂ ಅಂತಿಮವಾಗಿ ಗುರಿ ಸಾಧಿಸುವಿರಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ಮನೆಯಲ್ಲಿ ನೆಮ್ಮದಿ.

ಕುಂಭ: ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಧನಾಗಮನಕ್ಕೆ ಕೊರತೆ ಇರದು. ಮಿತ್ರರಲ್ಲಿ ನಿಷ್ಠುರ ಬೇಡ. ಗೃಹದಲ್ಲಿ ಅಶಾಂತಿಗೆ ಅವಕಾಶ ನೀಡದಿರಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ.

ಮೀನ: ವಿದ್ಯಾರ್ಥಿಗಳು ಆತುರದ ನಿರ್ಧಾರ ಮಾಡದಿರಿ. ಆರೋಗ್ಯದ ಕಡೆಗೆ ಗಮನ ಹರಿಸಿ. ಮಾನಸಿಕ ಗೊಂದಲಕ್ಕೆ ಅವಕಾಶ ನೀಡಬೇಡಿ. ವಿಶ್ರಾಂತಿಯಿಂದ ದಿನ ಕಳೆಯುವಿರಿ. ಅವಿವಾಹಿತರಿಗೆ ಕಂಕಣ ಭಾಗ್ಯ. ಜನಪರರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.