ರವಿವಾರದ ರಾಶಿ ಫಲ: ಸತ್ಕಾರ್ಯಕ್ಕೆ ಧನವ್ಯಯ, ವಿವಾಹ ವಿಚಾರಗಳಲ್ಲಿ ಪ್ರಗತಿ


Team Udayavani, Nov 27, 2022, 7:38 AM IST

ರವಿವಾರದ ರಾಶಿ ಫಲ: ಸತ್ಕಾರ್ಯಕ್ಕೆ ಧನವ್ಯಯ, ವಿವಾಹ ವಿಚಾರಗಳಲ್ಲಿ ಪ್ರಗತಿ

ಮೇಷ: ಅಧ್ಯಯನಶೀಲರಿಗೆ, ಸರ್ಕಾರಿ ವೃತ್ತಿಪರರಿಗೆ, ರಾಜಕೀಯ ವ್ಯಕ್ತಿಗಳಿಗೆ ಉತ್ತಮವಾಗಿರುವುದು. ಅನಾಯಾಸವಾಗಿ ಧನಾಗಮನ. ಗುರುಹಿರಿಯರ ಉತ್ತಮ ಸಹಕಾರ. ಅವಿವಾಹಿತರಿಗೆ ಯೋಗ್ಯ ವಧು ವರ ಪ್ರಾಪ್ತಿ. ಮನೋರಂಜನೆಯಿಂದ ಸಮಯ ಕಳೆಯುವಿಕೆ.

ವೃಷಭ: ಸತ್ಕಾರ್ಯಕ್ಕೆ ಧನವ್ಯಯ. ದಾಂಪತ್ಯ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಹೋದರಾದಿ ವರ್ಗದವರಿಂದ ಸುವಾರ್ತೆ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಸಂಪಾದನೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಫ‌ಲತೆ.

ಮಿಥುನ: ಉತ್ತಮ ಜನ ಸಂಪರ್ಕ. ಎಲ್ಲರೂ ಶ್ಲಾ ಸುವಂತಹ ದಿನಚರಿ, ಗೌರವ ಆದರಗಳು ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರ ಪ್ರಯಾಣ ನಷ್ಟ ವಸ್ತುಗಳಿಗಾಗಿ ಪುನಃ ಪ್ರಯತ್ನಿಸಿದರೆ ಸಿಗುವ ಸಮಯ. ದಂಪತಿಗಳಲ್ಲಿ ಪರಸ್ಪರ ಪ್ರೀತಿ ಅನುರಾಗ ವೃದ್ಧಿ.

ಕರ್ಕ: ಉತ್ತಮ ಯೋಗ್ಯ ಕೆಲಸ ಕಾರ್ಯಗಳನ್ನು ನಿರ್ವಹಿಸುವುದರಿಂದ ಕೀರ್ತಿ ಜನಮನ್ನಣೆ ಪ್ರಾಪ್ತಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಧನ ಸಂಚಯನ. ಮಾತಿನಲ್ಲಿ ತಾಳ್ಮೆ ಪ್ರಾಮಾಣಿಕತೆ ಇರಲಿ. ಗುರುಹಿರಿಯರಲ್ಲಿ ಭಯ ಭಕ್ತಿಯ ನಡವಣೆಯಿಂದ ಗೌರವ ಪ್ರಾಪ್ತಿ.

ಸಿಂಹ: ಆರೋಗ್ಯ ಗಮನಿಸಿ. ದೂರದ ವ್ಯವಹಾರ ನಿರ್ವಹಿಸುವಾಗ ಅನಗತ್ಯ ಖರ್ಚಿನ ಬಗ್ಗೆ ಗಮನಹರಿಸಿ. ಬಂಧುಮಿತ್ರರ ಸಹಕಾರ. ಅಧ್ಯಯನದಲ್ಲಿ ಪ್ರಗತಿ. ಹೊಸ ಚಿಂತನೆಗಳ ಆದ್ಯತೆ. ದಾಂಪತ್ಯ ತೃಪ್ತಿಕರ. ಮಾತಿನಲ್ಲಿ ಸಹನೆ ತಾಳ್ಮೆ ವಹಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ.

ಕನ್ಯಾ: ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಸಂತೋಷ. ಹೂಡಿಕೆಗಳಲ್ಲಿ ಆಸಕ್ತಿ. ಗೃಹೋಪಯೋಗಿ ಸಲಕರಣೆಗಳ ಖರೀದಿ. ಬಂಧುಮಿತ್ರರ ಅವಲಂಬನೆ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲದಿಂದ ಮನಃ ತೃಪ್ತಿ.

ತುಲಾ: ವಿವಾಹ ವಿಚಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರುಹಿರಿಯರ ಉತ್ತಮ ಪ್ರೀತಿ ಬಾಂಧವ್ಯ ಸಹಕಾರ ಲಭ್ಯ. ನಿರಾಯಾಸ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ.

ವೃಶ್ಚಿಕ: ರಾಜಕೀಯ ಚಟುವಟಿಕೆಗಳಲ್ಲಿ ಯಶಸ್ಸು. ಸರಕಾರೀ ಉದ್ಯೋಗದಲ್ಲಿ ಪ್ರಗತಿ. ಉತ್ತಮ ಧನ ಸಂಪಾದನೆ. ಆಸ್ತಿ ಸಂಚಯನದಲ್ಲಿ ಯಶಸ್ಸು. ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯ. ಮನೆಯಲ್ಲಿ ಸಂತಸದ ವಾತಾವರಣ.

ಧನು: ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಸುವಾರ್ತೆ ಸಹಕಾರದ ಲಾಭ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯಿಂದ ಬಹುಲಾಭ. ಅಧ್ಯಯನಶೀಲರಿಗೆ ಉತ್ತಮ ವಾತಾವರಣ ಲಭ್ಯ.

ಮಕರ: ಹೆಚ್ಚಿದ ಪರಿಶ್ರಮ ಜವಾಬ್ದಾರಿ. ಸ್ಥಾನ ಗೌರವಕ್ಕಾಗಿ ದೇಹಾಯಾಸ ಮನಃಕ್ಲೇಷ ಸಂಭವ. ಅನಗತ್ಯ ವಿಚಾರಗಳಿಗೆ ಆದ್ಯತೆ ನೀಡದಿರಿ. ಪತಿಪತ್ನಿಯರಿಂದ ಪರಸ್ಪರ ಸಹಾಯ ಸಹಕಾರ ಲಭ್ಯ. ದೇವತಾ ಪ್ರಾರ್ಥನೆಯಿಂದ ಅನುಕೂಲ ಪರಿಸ್ಥಿತಿ.

ಕುಂಭ: ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ನಿರಂತರ ಧನಾರ್ಜನೆ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ.

ಮೀನ: ಆರೋಗ್ಯ ಸುದೃಢ. ಅನೇಕ ಹೂಡಿಕೆಗಳಲ್ಲಿ ಧನ ವಿನಿಯೋಗ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ದಾಂಪತ್ಯ ತೃಪ್ತಿಕರ. ಉದ್ಯೋಗ ವ್ಯವಹಾರಗಳಲ್ಲಿ ಚುರುಕುತನದ ನಡೆಯಿಂದ ಶೀಘ್ರ ಅಭಿವೃದ್ಧಿ. ಮನೆಯಲ್ಲಿ ಸಂಭ್ರಮದ ವಾತಾವರಣ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.