ಆಹಾರ ಕಲಬೆರಕೆ ಪ್ರಕರಣ : ದಿನಸಿ ಮಾರಾಟಗಾರನಿಗೆ “ಸುಪ್ರೀಂ’ ರಿಲೀಫ್
Team Udayavani, Oct 30, 2021, 10:00 PM IST
ನವದೆಹಲಿ : ಆಹಾರ ಕಲಬೆರಕೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮಧ್ಯಪ್ರದೇಶದ ನಾರಾಯಣ ಪ್ರಸಾದ್ ಸಾಹು ಎಂಬ ದಿನಸಿ ಅಂಗಡಿ ಮಾಲೀಕರೊಬ್ಬರ ವಿರುದ್ಧ ಕೆಳ ಹಂತದ ನ್ಯಾಯಾಲಯವೊಂದು ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಈತ ಮಾರಾಟ ಮಾಡುತ್ತಿದ್ದ ದಿನಸಿಯಲ್ಲಿ ಕಲಬೆರಕೆ ಇದೆ ಎಂಬುದಕ್ಕೆ ಸ್ಥಳೀಯ ಪ್ರಯೋಗಾಲಯ ನೀಡಿದ್ದ ಪ್ರಮಾಣಪತ್ರದ ಪ್ರತಿಯನ್ನು ಆರೋಪಿಗೂ ನೀಡಬೇಕು. ಪ್ರಮಾಣಪತ್ರದ ಬಗ್ಗೆ ಆರೋಪಿಗೆ ಆಕ್ಷೇಪಗಳಿದ್ದರೆ ಅದನ್ನು ಪ್ರಮಾಣಪತ್ರದ ಪ್ರತಿ ತನಗೆ ಬಂದ ದಿನದಿಂದ 10 ದಿನಗಳಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಯಾವ ಸ್ಯಾಂಪಲ್ ಮೂಲಕ ಪರೀಕ್ಷೆ ನಡೆಸಲಾಗಿದೆಯೋ ಆ ಸ್ಯಾಂಪಲ್ ಅನ್ನು ಕೇಂದ್ರೀಯ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಲು ಆರೋಪಿಗೆ ಅವಕಾಶವಿರುತ್ತದೆ.
ಆದರೆ, ಈ ಪ್ರಕರಣದಲ್ಲಿ ಹಾಗೆ ಮಾಡಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ