ಬಕ್ರೀದ್ ಗಾಗಿ ನಿಯಮ ಸಡಿಲಿಕೆ : ಕೇರಳ ಸರ್ಕಾರದ ವಿರುದ್ಧ ಸುಪ್ರೀಂ ಕಿಡಿ
Team Udayavani, Jul 20, 2021, 7:22 PM IST
ನವದೆಹಲಿ: ಬಕ್ರೀದ್ ಆಚರಣೆಗಾಗಿ ಕೇರಳ ಸರ್ಕಾರ ಕೊರೊನಾ ನಿಯಮಗಳನ್ನು ಸಡಿಸಿಲಿದ್ದಕ್ಕೆ ಸುಪ್ರೀಂಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಸದ್ಯದ ಪರಿಸ್ಥಿತಿಯಲ್ಲಿ “ಬದುಕುವ ಹಕ್ಕು’ ಎಂಬುದನ್ನು ಅನುಷ್ಠಾನಗೊಳಿಸಬೇಕೇ ಹೊರತು ಯಾರಧ್ದೋ ಒತ್ತಡಕ್ಕೆ ಮಣಿಯುವುದಲ್ಲ ಎಂದು ರಾಜ್ಯ ಸರ್ಕಾರವನ್ನು ಉದ್ದೇಶಿಸಿ ಹೇಳಿದೆ.
ಪಿಣರಾಯಿ ವಿಜಯನ್ ಸರ್ಕಾರ ನಿಯಮ ಸಡಿಲಿಕೆ ಮಾಡಿದ್ದನ್ನು ಪ್ರಶ್ನಿಸಿ ಇಂಡಿಯನ್ ಮೆಡಿಕಲ್ ಎಸೋಸಿಯೇಷನ್ ಸುಪ್ರೀಂಕೋರ್ಟ್ನಲ್ಲಿ ದಾವೆ ಹೂಡಿತ್ತು. ವಿಚಾರಣೆ ನಡೆಸಿದ ನ್ಯಾ.ಆರ್.ಎಫ್.ನಾರಿಮನ್ ನೇತೃತ್ವದ ನ್ಯಾಯಪೀಠ, ನಿಯಮ ಸಡಿಲಿಕೆಯಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಯಾರಾದರೂ ಅರಿಕೆ ಮಾಡಿಕೊಂಡಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.
ಇದನ್ನೂ ಓದಿ :ಜೈಶ್ ವಿರುದ್ಧ ತನಿಖೆ ನಡೆಸಿ : ಪಾಕಿಸ್ತಾನಕ್ಕೆ ಅಮೆರಿಕ ಸೂಚನೆ
ಹಬ್ಬದ ಹಿನ್ನೆಲೆಯಲ್ಲಿ ಒತ್ತಡಕ್ಕೆ ಮಣಿದು ನಿಯಮ ಸಡಿಲಿಕೆ ಮಾಡಿದ್ದು, ಸರ್ಕಾರ ಹೊಂದಿರುವ ಆಡಳಿತ ವ್ಯವಸ್ಥೆಯನ್ನು ಎತ್ತಿ ತೋರಿಸುತ್ತದೆ ಎಂದು ನ್ಯಾಯಪೀಠ ಕಟುವಾಗಿ ಆಕ್ಷೇಪ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ