ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾರಾಮಾರಿ: ಪೊಲೀಸ್ ಬಿಗಿ ಬಂದೋಬಸ್ತ್
Team Udayavani, Feb 8, 2023, 11:00 PM IST
ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶ್ ಪುರ-ಕೈಕಂಬದಲ್ಲಿ ಕ್ಲುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾರಾಮಾರಿ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ.
ಬೈಕ್ ಗೆ ಕಾರ್ ಅತೀ ಸಮೀಪದಲ್ಲೇ ಹೋದ ಕಾರಣಕ್ಕೆ ಇತ್ತಂಡಗಳು ಹೊಡೆದಾಡಿಕೊಂಡಿದ್ದು, ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸುರತ್ಕಲ್ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಘಟನೆಯಲ್ಲಿ ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಫಾಝಿಲ್ ಸಹೋದರನ ಮೇಲೆ ಹಲ್ಲೆ ನಡೆದಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇದನ್ನೂ ಓದಿ: ಭಗವಂತನಿಗಿಂತ ಮೊದಲೇ ಕುಮಾರಸ್ವಾಮಿಗೆ ತಿಳಿಯುತ್ತದೆ: ಸಿ.ಸಿ.ಪಾಟೀಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ