ಅನುಮಾನಸ್ಪದ ವಸ್ತು ಸ್ಫೋಟ: ಶಾಸಕ ಹ್ಯಾರೀಸ್ ಸೇರಿ ಹಲವರಿಗೆ ಗಾಯ
Team Udayavani, Jan 22, 2020, 10:53 PM IST
ಬೆಂಗಳೂರು:ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಅನುಮಾನಸ್ಪದ ವಸ್ತು ಸ್ಫೋಟಗೊಂಡು ಶಾಂತಿನಗರ ಶಾಸಕ ಎನ್.ಎ ಹ್ಯಾರೀಸ್ ಸೇರಿದಂತೆ ನಾಲ್ಕೈದು ಮಂದಿ ಗಾಯಗೊಂಡಿದ್ದಾರೆ.
ಶಾಂತಿನಗರದ ಹೊನ್ನಾರ ಪೇಟೆಯಲ್ಲಿ ಬುಧವಾರ ರಾತ್ರಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡಿರುವ ಶಾಸಕ ಹ್ಯಾರಿಸ್ ಸೇರಿ ಇತರರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದ ಶಾಸಕ ಹ್ಯಾರೀಸ್ ವೇದಿಕೆಯ ಕೆಳಭಾಗ ಕುಳಿತಿದ್ದರು ಈ ವೇಳೆ ವಸ್ತು ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ.
ಸ್ಫೋಟಗೊಂಡ ವಸ್ತು ಯಾವುದು ಎಂಬುದು ಖಚಿತಪಟ್ಟಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದು, ಘಟನಾ ಸ್ಥಳದಲ್ಲಿನ ಚೂರುಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?