ಫೇಸ್‌ಬುಕ್‌ ಲವ್… ಉತ್ತರ ಪ್ರದೇಶದ ಯುವಕನನ್ನ ವರಿಸಲು ಸ್ವೀಡನ್‌ನಿಂದ ಬಂದಳು!

ರಾಷ್ಟ್ರೀಯತೆ ಮೀರಿದ ಪ್ರೀತಿಗೆ ಜಾಲತಾಣದಲ್ಲಿ ಜೈ ಹೋ...

Team Udayavani, Jan 29, 2023, 9:01 PM IST

ಫೇಸ್‌ಬುಕ್‌ ಲವ್… ಉತ್ತರ ಪ್ರದೇಶದ ಯುವಕನನ್ನ ವರಿಸಲು ಸ್ವೀಡನ್‌ನಿಂದ ಬಂದಳು!

ಉತ್ತರ ಪ್ರದೇಶ: ಪ್ರೀತಿ ಎನ್ನುವ ಬಾಂಧವ್ಯಕ್ಕೆ ಎಲ್ಲೆ ಇಲ್ಲ, ಬಣ್ಣ-ಭಾಷೆ, ಜಾತಿ-ಧರ್ಮಗಳಷ್ಟೇ ಅಲ್ಲ, ರಾಷ್ಟ್ರೀಯತೆಯನ್ನೂ ಮೀರಿ ಪ್ರೀತಿ ಹುಟ್ಟಬಲ್ಲದು ಎಂಬುದಕ್ಕೆ ಉತ್ತರ ಪ್ರದೇಶದ ಜೋಡಿಯೊಂದು ಸಾಕ್ಷಿಯಾಗಿದೆ. ಫೇಸ್‌ಬುಕ್‌ನಲ್ಲಿ ಪರಿಚಯವಾದ ಭಾರತದ ಯುವಕನನ್ನು, ಸ್ವೀಡನ್‌ನಿಂದ ಬಂದ ಯುವತಿ ವರಿಸುವ ಮೂಲಕ ಪ್ರೀತಿಯ ಹೊಸ ಮಜಲಿಗೆ ಕಾಲಿಟ್ಟಿದ್ದಾರೆ.

ಹೌದು, ಕ್ರಿಸ್ಟನ್‌ ಲಿಬರ್ಟ್‌ ಎನ್ನುವ ಸ್ವೀಡನ್‌ನ ಯುವತಿ, ಫೇಸ್‌ಬುಕ್‌ನಲ್ಲಿ ಪರಿಚಯವಾದ ಉತ್ತರ ಪ್ರದೇಶದ ಪವನ್‌ ಕುಮಾರ್‌ರನ್ನು ಪ್ರೀತಿಸಿದ್ದರು.

2012ರಲ್ಲಿ ಪರಿಚಯವಾಗಿ, ಪ್ರೇಮವಾಗಿದ್ದ ಈ ಜೋಡಿ ಈಗ ಮದುವೆಯಾಗಿದ್ದಾರೆ. ಪ್ರಿಯಕರನಿಗಾಗಿ ಸ್ವೀಡನ್‌ನಿಂದ ಬಂದಿರುವ ಕ್ರಿಸ್ಟನ್‌, ಹಿಂದೂ ಸಂಪ್ರದಾಯದಂತೆ ಪವನ್‌ ಅವರ ಕೈಹಿಡಿದಿದ್ದಾರೆ. ಮದುವೆಗೆ ವರನ ಕುಟುಂಬವೂ ಒಪ್ಪಿದ್ದು, ಮಕ್ಕಳ ಖುಷಿಯೇ ಮುಖ್ಯ ಎಂದಿದ್ದಾರೆ. ಪವನ್‌ ಹಾಗೂ ಕ್ರಿಸ್ಟನ್‌ ಅವರ ಮದುವೆ ವಿಡಿಯೋ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಹಲವರು ಈ ಪ್ರೇಮ ಶಾಶ್ವತವಾಗಿರಲಿ ಎಂದೂ ಶುಭಹಾರೈಸಿದ್ದಾರೆ.

ಇದನ್ನೂ ಓದಿ: 1 ಕೋಟಿ ರೂ.ನಲ್ಲಿ ಮಗಳ ಮದುವೆ ಮಾಡಿ! ಪತ್ರ ಬರೆದು ಉದ್ಯಮಿ ದಂಪತಿ ಮಾಡಿದ್ದೇನು ಗೊತ್ತಾ…

ಟಾಪ್ ನ್ಯೂಸ್

ವಿಜಯ್‌ ದೇವರಕೊಂಡ ಆಯಿತು ಈಗ ಬೆಲ್ಲಂಕೊಂಡ ಜೊತೆ ರಶ್ಮಿಕಾ ಡೇಟಿಂಗ್?: ಫೋಟೋಸ್‌ ವೈರಲ್

ವಿಜಯ್‌ ದೇವರಕೊಂಡ ಆಯಿತು ಈಗ ಬೆಲ್ಲಂಕೊಂಡ ಜೊತೆ ರಶ್ಮಿಕಾ ಡೇಟಿಂಗ್?: ಫೋಟೋಸ್‌ ವೈರಲ್

200ನೇ ಸಿಕ್ಸರ್ ಬಾರಿಸಿದ ಧೋನಿ: ಈ ಸಾಧನೆ ಮಾಡಿದ ಮೊದಲ ಸಿಎಸ್ ಕೆ ಆಟಗಾರ

200ನೇ ಸಿಕ್ಸರ್ ಬಾರಿಸಿದ ಧೋನಿ: ಈ ಸಾಧನೆ ಮಾಡಿದ ಮೊದಲ ಸಿಎಸ್ ಕೆ ಆಟಗಾರ

ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ

ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ

1-adsa-dsad

ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ: ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್ ಡಿಕೆ

indi-1

ಮುಂಬೈ: ವಿಮಾನದಲ್ಲಿ ಮದ್ಯ ಸೇವಿಸಿ ಗಗನಸಖಿಗೆ ಕಿರುಕುಳ; ವಿದೇಶಿ ಪ್ರಜೆ ಬಂಧನ

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

bhavana rao is in Gray Games

ಭಾವನಾ ಹೊಸ ಗೇಮ್‌! ಗ್ರೇ ಗೇಮ್ಸ್ ನಲ್ಲಿ ಪೊಲೀಸ್‌ ಆಫೀಸರ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

TDY-14

ಇಬ್ಬರು ಯುವತಿಯರನ್ನು ಕೂರಿಸಿಕೊಂಡು ವೀಲಿಂಗ್‌: ವಿಡಿಯೋ ವೈರಲ್‌ ಬೆನ್ನಲ್ಲೇ ಕೇಸ್‌ ದಾಖಲು  

ಸ್ಪಾರ್ಕ್ ಗನ್ ಹಿಡಿದು ಪೋಸ್‌ ಕೊಡುವಾಗ ವಧುವಿನ ಮುಖಕ್ಕೆ ತಾಗಿದ ಬೆಂಕಿ ಕಿಡಿ: ವಿಡಿಯೋ ವೈರಲ್

ಸ್ಪಾರ್ಕ್ ಗನ್ ಹಿಡಿದು ಪೋಸ್‌ ಕೊಡುವಾಗ ವಧುವಿನ ಮುಖಕ್ಕೆ ತಾಗಿದ ಬೆಂಕಿ ಕಿಡಿ: ವಿಡಿಯೋ ವೈರಲ್

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ವಿಜಯ್‌ ದೇವರಕೊಂಡ ಆಯಿತು ಈಗ ಬೆಲ್ಲಂಕೊಂಡ ಜೊತೆ ರಶ್ಮಿಕಾ ಡೇಟಿಂಗ್?: ಫೋಟೋಸ್‌ ವೈರಲ್

ವಿಜಯ್‌ ದೇವರಕೊಂಡ ಆಯಿತು ಈಗ ಬೆಲ್ಲಂಕೊಂಡ ಜೊತೆ ರಶ್ಮಿಕಾ ಡೇಟಿಂಗ್?: ಫೋಟೋಸ್‌ ವೈರಲ್

ಕೊಪ್ಪಳ: ಕೈ ಭದ್ರಕೋಟೆಯಾಗಿತ್ತು ಭತ್ತದ ‌ನಾಡು ಗಂಗಾವತಿ

ಕೊಪ್ಪಳ: ಕೈ ಭದ್ರಕೋಟೆಯಾಗಿತ್ತು ಭತ್ತದ ‌ನಾಡು ಗಂಗಾವತಿ

dildar

ಶ್ರೇಯಸ್ ಈಗ ‘ದಿಲ್ದಾರ್’ ಹೀರೊ..

200ನೇ ಸಿಕ್ಸರ್ ಬಾರಿಸಿದ ಧೋನಿ: ಈ ಸಾಧನೆ ಮಾಡಿದ ಮೊದಲ ಸಿಎಸ್ ಕೆ ಆಟಗಾರ

200ನೇ ಸಿಕ್ಸರ್ ಬಾರಿಸಿದ ಧೋನಿ: ಈ ಸಾಧನೆ ಮಾಡಿದ ಮೊದಲ ಸಿಎಸ್ ಕೆ ಆಟಗಾರ

ಬಂಕಾಪುರ: ಕಂದಾಯ ಅಧಿಕಾರಿಗಳ ಕೂಡಿ ಹಾಕಿ ಪ್ರತಿಭಟನೆ

ಬಂಕಾಪುರ: ಕಂದಾಯ ಅಧಿಕಾರಿಗಳ ಕೂಡಿ ಹಾಕಿ ಪ್ರತಿಭಟನೆ