ಸಿಹಿ ಕುಂಬಳ ನಗರದಲ್ಲೂ ಬೆಳೆಯಬಹುದು

4- 5 ಮಿ.ಮೀ. ಒಳಗೆ ಮಾತ್ರ ಬೀಜಗಳನ್ನು ಹಾಕಬೇಕು. ತುಂಬಾ ಆಳದಲ್ಲಿದ್ದರೆ ಬೇಗ ಮೊಳಕೆ ಒಡೆಯುವುದಿಲ್ಲ.

Team Udayavani, Jun 25, 2021, 8:36 AM IST

ಸಿಹಿ ಕುಂಬಳ ನಗರದಲ್ಲೂ ಬೆಳೆಯಬಹುದು

ಭಾರತದಲ್ಲಿ ಅಚರಿಸುವಷ್ಟು ಹಬ್ಬ ಹರಿದಿನಗಳು ಇತರ ಯಾವುದೇ ದೇಶದಲ್ಲಿಯೂ ಇಲ್ಲ. ವರ್ಷದ ಒಂದೆರಡು ತಿಂಗಳು ಬಿಟ್ಟರೆ ಉಳಿದ ಹತ್ತು ತಿಂಗಳು ಏನಾದರೊಂದು ಹಬ್ಬಗಳು ಇರುತ್ತವೆ. ಈ ಹಬ್ಬದ ಅವಧಿಯಲ್ಲಿ ನೆನಪಾಗುವುದು ಸಿಹಿ ಕುಂಬಳ. ಇದು ಮಳೆಗಾಲದ ಖಾದ್ಯವೂ ಹೌದು. ಬಡವರ ಪಾಲೀನ ಸಂಜೀವಿನಿಯೂ ಹೌದು.

ಇದನ್ನೂ ಓದಿ:ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಸಿಹಿ ಕುಂಬಳಕಾಯಿ ಕ್ಯಕರ್ಬಿಟಾ ಮತ್ತು ಕ್ಯಕರ್ಬಿಟೀಸ್‌ ಜಾತಿಯ ಒಂದು ಗಡುಸಾದ ತರಕಾರಿ ಪ್ರಭೇದವಾಗಿದೆ. ಇವುಗಳು ವಿಶಿಷ್ಟವಾಗಿ ಕೇಸರಿ ಅಥವಾ ಹಳದಿ ಬಣ್ಣದಲ್ಲಿರುತ್ತವೆ ಮತ್ತು ಕಾಂಡದಿಂದ ಕೊನೆಯವರೆಗೂ ಹಲವಾರು ಸುಕ್ಕುಗಳನ್ನು ಹೊಂದಿರುತ್ತವೆ. ಕುಂಬಳಕಾಯಿಯು ಹೊರಭಾಗದಲ್ಲಿ ದಪ್ಪವಾದ ತೊಗಡೆಯನ್ನು ಹೊಂದಿದ್ದು, ಒಳಭಾಗದಲ್ಲಿ ಬೀಜ ಮತ್ತು ತಿರುಳನ್ನು ಹೊಂದಿದೆ. ಕುಂಬಳಕಾಯಿಯನ್ನು ಉತ್ತರ ಭಾರತದಲ್ಲಿ ಚಳಿಗಾಲದ ಹಣ್ಣು ಎಂದೇ ಖ್ಯಾತಿ ಪಡೆದಿದ್ದು, ಇದರ ಸಿಹಿ ಪಾನೀಯಕ್ಕೆ ಬಹಳ ಬೇಡಿಕೆ ಇದೆ.

ಲಾಭದಾಯಕ ಬೆಳೆ ಸಿಹಿ ಕುಂಬಳಕಾಯಿ ಲಾಭದಾಯಕ ಬೆಳೆಯೂ ಹೌದು. ಅನೇಕ ಜೀವಸತ್ವ, ಖನಿಜಾಂಶಗಳೊಂದಿಗೆ ಸಾಕಷ್ಟು ಔಷಧೀಯ ಗುಣಗಳನ್ನು ಹೊಂದಿದೆ. ವಾಣಿಜ್ಯ ಬೆಳೆಯಾಗಿಯು ಇದನ್ನು ಬೆಳೆಯಲಾಗುತ್ತದೆ. ಸುಲಭ ಬೆಳೆ ಸಿಹಿ ಕುಂಬಳಕಾಯಿ ಹೆಚ್ಚು ಶ್ರಮವಿಲ್ಲದೆ ಸುಲಭವಾಗಿ ಕೈ ತೋಟದಲ್ಲಿ ಬೆಳೆಯಬಹುದಾದ ತರಕಾರಿ. ವಾತಾವರಣಕ್ಕೆ ಹೊಂದಿಕೊಂಡು ಕುಂಬಳಕಾಯಿ ಕೃಷಿ ಮಾಡಬಹುದು. ಮಣ್ಣಿನಲ್ಲಿ
4- 5 ಮಿ.ಮೀ. ಒಳಗೆ ಮಾತ್ರ ಬೀಜಗಳನ್ನು ಹಾಕಬೇಕು. ತುಂಬಾ ಆಳದಲ್ಲಿದ್ದರೆ ಬೇಗ ಮೊಳಕೆ ಒಡೆಯುವುದಿಲ್ಲ.

ಬೀಜ ಹಾಕಿದ ಬಳಿಕ ನೀರು ಹೆಚ್ಚು ಹಾಕಬಾರದು. ಚಿಗುರೊಡೆದ ಅನಂತರ ಕೆಲವು ದಿನಗಳ ಕಾಲ ಸ್ವಲ್ಪ ನೀರು ಸಿಂಪಡಿಸಬೇಕು. ಸಾವಯವ ಗೊಬ್ಬರ ಹಾಕಿ ಪೋಷಣೆ ಮಾಡಿದರೆ ಹೆಚ್ಚು ಲಾಭ ಪಡೆಯಬಹುದು. ಸರಿಯಾಗಿ ನಿರ್ವಹಣೆ ಮಾಡಿದರೆ 3- 4 ತಿಂಗಳಲ್ಲಿ ಫ‌ಸಲು  ತೆಗೆಯಬಹುದು. ಸಾಮಾನ್ಯವಾಗಿ ಇದು ಆರು ತಿಂಗಳ ಬೆಳೆ. ಬೆಚ್ಚಗೆ, ನೀರು ತಾಗದಂತೆ ಸುದೀರ್ಘ‌ ಅವಧಿಯವರೆಗೆ ಇದನ್ನು ಶೇಖರಿಸಿ
ಇಡಬಹುದು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.