ಸ್ವಿಸ್‌ ಬ್ಯಾಂಕ್‌ಗಳಲ್ಲಿನ ಭಾರತೀಯ ಹಣ ಗಣನೀಯ ಹೆಚ್ಚಳ: ಎಸ್‌ಎನ್‌ಬಿ ವರದಿ

2020ರಲ್ಲಿ ಒಟ್ಟು ಠೇವಣಿ ಮೊತ್ತ 20,707 ಕೋಟಿ ರೂ.ಗಳಿಗೆ ಏರಿಕೆ

Team Udayavani, Jun 17, 2021, 9:07 PM IST

ಸ್ವಿಸ್‌ ಬ್ಯಾಂಕ್‌ಗಳಲ್ಲಿನ ಭಾರತೀಯ ಹಣ ಗಣನೀಯ ಹೆಚ್ಚಳ: ಎಸ್‌ಎನ್‌ಬಿ ವರದಿ

ದೆಹಲಿ/ಜ್ಯೂರಿಚ್‌: ಸ್ವಿಜರ್ಲೆಂಡ್‌ನ‌ ಬ್ಯಾಂಕ್‌ಗಳಲ್ಲಿರುವ ಭಾರತೀಯ ವ್ಯಕ್ತಿಗಳ ಹಾಗೂ ಸಂಸ್ಥೆಗಳ ಖಾತೆಗಳಲ್ಲಿರುವ ಹಣದ ಮೊತ್ತ ಕಳೆದ ವರ್ಷ 20,707 ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ಸ್ವಿಸ್‌ ನ್ಯಾಷನಲ್‌ ಬ್ಯಾಂಕ್‌ (ಎಸ್‌ಎನ್‌ಬಿ) ನೀಡಿರುವ ವಾರ್ಷಿಕ ವರದಿಯಲ್ಲಿ ಉಲ್ಲೇಖೀಸಲಾಗಿದೆ.

ಷೇರು ಮಾರುಕಟ್ಟೆಗಳಲ್ಲಿ ಈ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಷೇರು ವ್ಯವಹಾರಗಳಲ್ಲಿ ಬಂದಿರುವ ಅಪಾರ ಲಾಭವನ್ನು ಆ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಸ್ವಿಸ್‌ ಬ್ಯಾಂಕ್‌ನಲ್ಲಿಟ್ಟಿದ್ದಾರೆ. ಆದರೆ, ಇದೇ ಅವಧಿಯಲ್ಲಿ ಸ್ವಿಸ್‌ ಬ್ಯಾಂಕುಗಳ ಗ್ರಾಹಕರ ಖಾತೆಗಳಲ್ಲಿನ ಹಣ ಕಡಿಮೆಯಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

“2019ರಲ್ಲಿ ಸ್ವಿಸ್‌ ಬ್ಯಾಂಕುಗಳಲ್ಲಿ ಭಾರತೀಯರಿಗೆ ಸಂಬಂಧಿಸಿದ ಹಣದ ಮೊತ್ತ 6,625 ಕೋಟಿ ರೂ. ಇತ್ತು. ಆದರೆ, ಇದು ಕ್ರಮೇಣ ಏರಿಕೆಯಾಗಿ, ಈಗ 20,707 ಕೋಟಿ ರೂ.ಗಳಿಗೆ ಮುಟ್ಟಿದೆ. ಈ ಮಟ್ಟದ ಏರಿಕೆಯಾಗಿರುವುದು ಕಳೆದ 13 ವರ್ಷಗಳಲ್ಲಿ ಇದೇ ಮೊದಲು. 2006ರಲ್ಲಿ ಸ್ವಿಸ್‌ ಬ್ಯಾಂಕ್‌ಗಳಲ್ಲಿದ್ದ ಭಾರತೀಯರ ಹಣ ಗಣನೀಯವಾಗಿ ಏರಿತ್ತು. ಆದರೆ, ಆನಂತರದ ವರ್ಷಗಳಲ್ಲಿ ಈ ಠೇವಣಿ ಇಳಿಕೆಯ ಹಾದಿಯಲ್ಲಿ ಸಾಗಿತ್ತು. 2011, 2013 ಹಾಗೂ 2017ರಲ್ಲಿ ಖಾತೆಗಳಲ್ಲಿನ ಹಣ ಗಣನೀಯವಾಗಿ ಇಳಿಕೆಯಾಗಿತ್ತು. ಕಳೆದ ವರ್ಷ ಏರಿಕೆಯಾಗಿರುವ 20,707 ಕೋಟಿ ರೂ. ಹಣದಲ್ಲಿ 4,000 ಕೋಟಿ ರೂ.ಗಳಷ್ಟು ಹಣ ಕಸ್ಟಮರ್‌ ಡೆಪಾಸಿಟ್‌ ರೂಪದಲ್ಲಿದೆ. 16.5 ಕೋಟಿ ರೂ.ಗಳು ಭಾರತದ ಸಂಸ್ಥೆಗಳ ರೂಪದಲ್ಲಿವೆ” ಎಂದು ವರದಿಯಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.