Pune Collage: ಹಿಂದೂ ದೇವತೆಗಳ ಅವಹೇಳನ- ಕಾಲೇಜು ಉಪನ್ಯಾಸಕನ ಬಂಧನ: ಎಫ್‌ ಐಆರ್‌

ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

Team Udayavani, Aug 4, 2023, 12:37 PM IST

Pune Collage: ಹಿಂದೂ ದೇವತೆಗಳ ಅವಹೇಳನ- ಕಾಲೇಜು ಉಪನ್ಯಾಸಕನ ಬಂಧನ: ಎಫ್‌ ಐಆರ್‌

ಪುಣೆ: ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಪುಣೆಯಲ್ಲಿ ಕಾಲೇಜು ಉಪನ್ಯಾಸಕರೊಬ್ಬರನ್ನು ಬಂಧಿಸಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ|ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಬೃಹತ್ ಪ್ರತಿಭಟನೆ

ಹಿಂದೂ ದೇವತೆಗಳ ಬಗ್ಗೆ ಅವಹೇಳನ ಮಾಡಿದ್ದ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಅಶೋಕ್‌ ಧೋಲೆ ಎಂಬ ಉಪನ್ಯಾಸಕ ತರಗತಿಯಲ್ಲಿ ಉಪನ್ಯಾಸ ನೀಡುವ ವೇಳೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಕಾಲೇಜು ಆಡಳಿತ ಮಂಡಳಿ ಉಪನ್ಯಾಸಕನನ್ನು ಅಮಾನತು ಮಾಡಿರುವುದಾಗಿ ತಿಳಿಸಿತ್ತು.

ಉಪನ್ಯಾಸಕ ಧೋಲೆ ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿಗಳು ವಿಡಿಯೋ ಚಿತ್ರೀಕರಣ ಮಾಡಿರುವುದಾಗಿ ಕಾಲೇಜು ಪ್ರಾಂಶುಪಾಲರಾದ ಡಾ.ಹೃಷಿಕೇಶ್‌ ಸೋಮನ್‌ ತಿಳಿಸಿದ್ದಾರೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆಯೇ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾಲೇಜಿಗೆ ಭೇಟಿ ನೀಡಿ ಉಪನ್ಯಾಸಕನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿತ್ತು.

ಭಾರತೀಯ ದಂಡ ಸಂಹಿತೆ ಸೆಕ್ಷನ್‌ 295ರ ಅಡಿ ಧೋಲೆಯನ್ನು ಬಂಧಿಸಲಾಗಿದ್ದು, ಶುಕ್ರವಾರ (ಆಗಸ್ಟ್‌ 04) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಡೆಕ್ಕನ್‌ ಜಿಮ್‌ ಖಾನಾ ಪೊಲೀಸ್‌ ಠಾಣೆಯ ಹಿರಿಯ ಇನ್ಸ್‌ ಪೆಕ್ಟರ್‌ ವಿ.ವಿ.ಹಸಬ್ನೀಸ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.