ಪದವಿ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷವೂ ಟ್ಯಾಬ್ಲೆಟ್‌-ಪಿಸಿ?

ಈಗ ದಾಖಲಾಗಿರುವವರಿಗೂ ವಿತರಿಸಲು ಪ್ರಸ್ತಾವನೆ

Team Udayavani, Oct 2, 2021, 6:10 AM IST

ಪದವಿ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷವೂ ಟ್ಯಾಬ್ಲೆಟ್‌-ಪಿಸಿ?

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಪದವಿ ಕೋರ್ಸ್‌ ಗಳಿಗೆ ಸರಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಜತೆಗೆ ಟ್ಯಾಬ್ಲೆಟ್‌-ಪಿಸಿಯೂ ಸಿಗಲಿದೆ.

ರಾಜ್ಯ ಸರಕಾರ ಸರ ಕಾರಿ ಪದವಿ ಕಾಲೇಜಿನ ಅರ್ಹ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನಲ್ಲಿ ಟ್ಯಾಬ್ಲೆಟ್‌- ಪಿಸಿ ವಿತರಿಸಿತ್ತು. ಅದ ಕ್ಕಿಂತ ಮೊದಲು ಲ್ಯಾಪ್‌ಟಾಪ್‌ ನೀಡಲಾಗಿತ್ತು. 2021-22ನೇ ಸಾಲಿನ ವಿದ್ಯಾರ್ಥಿಗಳಿಗೂ ಟ್ಯಾಬ್ಲೆಟ್‌-ಪಿಸಿ ಒದಗಿಸು ವಂತೆ ಕಾಲೇಜು ಶಿಕ್ಷಣ ಇಲಾಖೆಯಿಂದ ಸರಕಾರಕ್ಕೆ ಪ್ರಸ್ತಾ ವನೆ ಸಲ್ಲಿಸಲಾಗಿದೆ. ಸರಕಾರದಿಂದ ಈವರೆಗೂ ಯಾವುದೇ ನಿರ್ಧಾರ ಆಗಿಲ್ಲ. ಒಂದೊಮ್ಮೆ ಟ್ಯಾಬ್ಲೆಟ್‌-ಪಿಸಿ ನೀಡಲು ಮುಂದಾದರೂ ಸಚಿವ ಸಂಪುಟದಲ್ಲಿ ಒಪ್ಪಿಗೆಯ ಜತೆಗೆ ಆರ್ಥಿಕ ಇಲಾಖೆಯ ಒಪ್ಪಿಗೆಯನ್ನು ಪಡೆಯಬೇಕಾಗುತ್ತದೆ.

ಹೆಚ್ಚುವರಿ ಅನುದಾನ ಅಗತ್ಯ
ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾದ ಎಲ್ಲ ರೀತಿಯ ಇ-ಕಂಟೆಂಟ್‌ ಹೊಂದಿರುವ ಟ್ಯಾಬ್ಲೆಟ್‌-ಪಿಸಿಗಳನ್ನೇ ನೀಡ ಬೇಕಿರುವುದರಿಂದ ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿ ಅನುದಾನದ ಅಗತ್ಯವಿದೆ. ಕಳೆದ ವರ್ಷ 1.15 ಲಕ್ಷ ವಿದ್ಯಾರ್ಥಿಗಳಿಗೆ 190 ಕೋ.ರೂ. ವೆಚ್ಚದಲ್ಲಿ ಟ್ಯಾಬ್ಲೆಟ್‌-ಪಿಸಿ ನೀಡಲಾಗಿದೆ. ಈ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಈಗಾಗಲೇ 30 ಸಾವಿರಕ್ಕೂ ಅಧಿಕ ಮಂದಿ ದಾಖಲಾಗಿದ್ದಾರೆ. ದಾಖಲಾತಿ ಪ್ರಕ್ರಿಯೆ ನಡೆಯುತ್ತಿರುವುದರಿಂದ 50ರಿಂದ 60 ಸಾವಿರ ಮಂದಿ ಹೆಚ್ಚುವರಿಯಾಗಿ ದಾಖಲಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:ಕೋಲ್ಕತಾ ನೈಟ್‌ರೈಡರ್ ವಿರುದ್ಧ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ಗಳ ಜಯ

ಈ ವಿದ್ಯಾರ್ಥಿಗಳೂ ಸೇರಿ ಸುಮಾರು 1.50 ಲಕ್ಷದಿಂದ 1.60 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌-ಪಿಸಿ ನೀಡಬೇಕಾಗಬಹುದು. ಅಲ್ಲದೆ ಇ-ಕಂಟೆಂಟ್‌ ಕೂಡ ತುಂಬಬೇಕಿರುವುದರಿಂದ ಸುಮಾರು 250 ಕೋಟಿ ರೂ.ಗೂ ಅಧಿಕ ಖರ್ಚು ಬರುವ ಸಾಧ್ಯತೆಯಿದೆ. ಸರಕಾರ ಇದಕ್ಕೆ ಹೆಚ್ಚುವರಿ ಅನುದಾನ ಮೀಸಲಿಡಬಹುದು ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

2021-22ನೇ ಸಾಲಿನಲ್ಲಿ ಸರಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ದಾಖಲಾಗುವ ಅರ್ಹ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌-ಪಿಸಿ ವಿತರಿಸುವ ಸಂಬಂಧ ಸರಕಾರಕ್ಕೆ ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಿ
ದ್ದೇವೆ. ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಸರಕಾರ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ.
– ಪಿ. ಪ್ರದೀಪ್‌, ಆಯುಕ್ತ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.