ಚೀನಾದೊಂದಿಗೆ ತಾಲಿಬಾನ್‌ ಸ್ನೇಹ! ಬೀಜಿಂಗ್‌ ನಮ್ಮ “ಫ್ರೆಂಡ್‌’ ಎಂದ ಅಫ್ಘನ್ ನ ಉಗ್ರರು


Team Udayavani, Jul 10, 2021, 8:13 PM IST

Afghan

ಕಾಬೂಲ್‌/ಬೀಜಿಂಗ್‌: ಆತಂಕಕಾರಿ ಬೆಳವಣಿಗೆ ಎಂಬಂತೆ, ಅಮೆರಿಕ ಸೇನಾ ಪಡೆಯ ವಾಪಸಾತಿ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲಿ ಕಾಲೂರಲು ಪ್ರಯತ್ನಿಸುತ್ತಿರುವ ಚೀನಾಗೆ ತಾಲಿಬಾನ್‌ ಕೆಂಪುಹಾಸಿನ ಸ್ವಾಗತ ಕೋರಿದೆ. “ಚೀನಾವನ್ನು ನಾವು ಅಫ್ಘನ್‌ನ ಸ್ನೇಹಿತನೆಂದು ಪರಿಗಣಿಸುತ್ತೇವೆ. ಕ್ಸಿನ್‌ ಜಿಯಾಂಗ್‌ ಪ್ರಾಂತ್ಯದಲ್ಲಿರುವ ಉಯೂರ್‌ ಇಸ್ಲಾಮಿಕ್‌ ಉಗ್ರರಿಗೆ ನಾವು ಆಶ್ರಯ ನೀಡುವುದಿಲ್ಲ’ ಎಂದು ತಾಲಿಬಾನ್‌ ಶನಿವಾರ ಭರವಸೆ ನೀಡಿದೆ.

ತಾಲಿಬಾನ್‌ ಆಡಳಿತದಡಿ, ಕ್ಸಿನ್‌ ಜಿಯಾಂಗ್‌ ನಲ್ಲಿ ಉಗ್ರವಾದವನ್ನು ಬಿತ್ತುತ್ತಿರುವ ಈಸ್ಟ್‌ ತುರ್ಕಿಸ್ತಾನ್‌ ಇಸ್ಲಾಮಿಕ್‌ ಮೂವ್‌ ಮೆಂಟ್‌ (ಇಟಿಐಎಂ) ಎಂಬ ಉಗ್ರ ಸಂಘಟನೆಗೆ ಅಫ್ಘಾನಿಸ್ತಾನವೇ ಸ್ವರ್ಗವಾಗಬಹುದು ಎಂಬ ಆತಂಕ ಚೀನಾಗಿತ್ತು. ಈಗ ಈ ಆತಂಕಕ್ಕೆ ಸ್ವತಃ ತಾಲಿಬಾನ್‌ ವಕ್ತಾರ ಸುಹೈನ್‌ ಶಹೀನ್‌ ತೆರೆ ಎಳೆದಿದ್ದಾನೆ. ನಮಗೆ ಚೀನಾ ಸ್ನೇಹಿತ. ಆದಷ್ಟು ಬೇಗ ಇಲ್ಲಿ ಪುನರ್‌ ನಿರ್ಮಾಣ ಕಾರ್ಯ ಆರಂಭಿಸುವ ಕುರಿತು ಚೀನಾದೊಂದಿಗೆ ಮಾತುಕತೆ ನಡೆಸುತ್ತೇವೆ ಎಂದೂ ಶಹೀನ್‌ ಹೇಳಿದ್ದಾನೆ. ಜತೆಗೆ, ಅಲ್‌ ಖೈದಾವಾಗಲೀ ಅಥವಾ ಬೇರೆ ಉಗ್ರ ಸಂಘಟನೆಯಾಗಲೀ ಅಫ್ಘನ್‌ ಪ್ರವೇಶಿಸಲು ನಾವು ಬಿಡುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾನೆ.

ಇದನ್ನೂ ಓದಿ : ಕೋವಿಡ್:ರಾಜ್ಯದಲ್ಲಿಂದು 2879 ಸೋಂಕಿತರು ಗುಣಮುಖ; 2162 ಹೊಸ ಪ್ರಕರಣ ಪತ್ತೆ

ಅಫ್ಘನ್‌ ಪೈಲಟ್‌ ಗಳ ಹತ್ಯೆ
ಅಫ್ಘಾನಿಸ್ತಾನದ ವಿಮಾನಗಳ ಪೈಲಟ್‌ ಗಳ ಮೇಲೆ ಈಗ ತಾಲಿಬಾನ್‌ ಕಣ್ಣು ಬಿದ್ದಿದೆ. ಈವರೆಗೆ 7 ಮಂದಿ ಪೈಲಟ್‌ ಗಳನ್ನು ಉಗ್ರರು ಹತ್ಯೆಗೈದಿದ್ದಾರೆ. “ಈ ಪೈಲಟ್‌ ಗಳೇ ನಮ್ಮವರ ಮೇಲೆ ಬಾಂಬ್‌ ದಾಳಿ ನಡೆಸಿದವರು. ಹಾಗಾಗಿ ಅವರನ್ನು ಕೊಲ್ಲಲು ಯೋಜನೆ ರೂಪಿಸಿದ್ದೇವೆ’ ಎಂದು ತಾಲಿಬಾನ್‌ ಹೇಳಿದೆ. ಹತ್ಯೆಯ ಭೀತಿಯಿಂದ ಇತ್ತೀಚೆಗೆ 41 ವರ್ಷದ ಪೈಲಟ್‌ ಝಮರಾಯ್‌ ಅವರು ತಮ್ಮ ಮನೆಯನ್ನೇ ಮಾರಿ ಬೇರೆಡೆಗೆ ತೆರಳಲು ಯೋಜಿಸಿದ್ದರು. ಅದರಂತೆ, ರಿಯಲ್‌ ಎಸ್ಟೇಟ್‌ ಏಜೆಂಟನ್ನು ಭೇಟಿಯಾಗಲು ತೆರಳಿದ್ದರು. ರಿಯಲ್‌ ಎಸ್ಟೇಟ್‌ ಕಚೇರಿಗೇ ನುಗ್ಗಿ ಅವರ ಪುತ್ರನೆದುರೇ ಝಮರಾಯ್‌ ರನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದಿದ್ದರು.

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.