LTTE ವರಿಷ್ಠ ವೇಲುಪಿಳ್ಳೈ ಪ್ರಭಾಕರನ್‌ ಜೀವಂತವಾಗಿದ್ದಾನೆ: ಎಂಡಿಎಂಕೆ ನಾಯಕ ವೈಕೋ

ನೆಡುಮಾರನ್‌ ಮತ್ತು ಕಾಸಿ ಆನಂದನ್‌ ಅವರು ಸುಳ್ಳು ಹೇಳಲಾರರು

Team Udayavani, Nov 27, 2023, 4:58 PM IST

LTTE ವರಿಷ್ಠ ವೇಲುಪಿಳ್ಳೈ ಪ್ರಭಾಕರನ್‌ ಜೀವಂತವಾಗಿದ್ದಾನೆ: ಎಂಡಿಎಂಕೆ ನಾಯಕ ವೈಕೋ

ಚೆನ್ನೈ: ಎಲ್‌ ಟಿಟಿಇ ಮುಖ್ಯಸ್ಥ ವೇಲುಪಿಳ್ಳೈ ಪ್ರಭಾಕರನ್‌ ಕೊನೆಯುಸಿರೆಳೆದಿರುವುದಾಗಿ ಶ್ರೀಲಂಕಾ ಸರ್ಕಾರ 14 ವರ್ಷಗಳ ಹಿಂದೆ ಘೋಷಿಸಿತ್ತು. ಆದರೆ ಇದೀಗ ಮರುಮಲಾರ್ಚಿ ದ್ರಾವಿಡ ಮುನ್ನೇತ್ರಾ ಕಳಗಂ(ಎಂಡಿಎಂಕೆ) ಪ್ರಧಾನ ಕಾರ್ಯದರ್ಶಿ ವೈಕೋ ಅವರ ಪ್ರಕಾರ ತಮಿಳ್‌ ಟೈಗರ್‌ ನಾಯಕ ಈಗಲೂ ಜೀವಂತವಾಗಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:BJP ರಾಜ್ಯಾಧ್ಯಕ್ಷ ವಿಜಯೇಂದ್ರ ಹೆಸರು ದುರ್ಬಳಕೆ: ಉದ್ಯಮಿಗಳಿಗೆ ವಂಚಿಸುತ್ತಿದ್ದವನ ಬಂಧನ

ಭಾನುವಾರ (ನವೆಂಬರ್‌ 26) ವೈಕೋ ಅವರು, ಕೇಕ್‌ ಕತ್ತರಿಸುವ ಮೂಲಕ ಪ್ರಭಾಕರನ್‌ ಹುಟ್ಟುಹಬ್ಬ ಆಚರಿಸಿದ್ದಾರೆ. ನಮ್ಮ ನಂಬಿಕೆಯ ಪ್ರಕಾರ ವೇಲುಪಿಳ್ಳೈ ಪ್ರಭಾಕರನ್‌ ಈಗಲೂ ಜೀವಂತವಾಗಿದ್ದಾರೆ. ಹಾಗಾಗಿ ನಾವು ಹಟ್ಟುಹಬ್ಬವನ್ನು ಆಚರಿಸುತ್ತಿದ್ದೇವೆ. ಪ್ರಭಾಕರನ್‌ ವಿಷಯದ ಕುರಿತು ನೆಡುಮಾರನ್‌ ಮತ್ತು ಕಾಸಿ ಆನಂದನ್‌ ಅವರು ಸುಳ್ಳು ಹೇಳಲಾರರು ಎಂದು ವೈಕೋ ತಿಳಿಸಿರುವುದಾಗಿ ವರದಿಯಾಗಿದೆ.

ಹಿರಿಯ ರಾಜಕಾರಣಿ ನೆಡುಮಾರನ್‌ ಅವರು ಕಳೆದ ಫೆಬ್ರವರಿಯಲ್ಲಿ, ಪ್ರಭಾಕರನ್‌ ಈಗಲೂ ಜೀವಂತವಾಗಿದ್ದು, ಆರೋಗ್ಯವಂತನಾಗಿದ್ದಾನೆ. ಶೀಘ್ರವೇ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸಮಾವೇಶವೊಂದರಲ್ಲಿ ಮಾತನಾಡುತ್ತ ಬಹಿರಂಗಪಡಿಸಿದ್ದರು.

ಆ ನಿಟ್ಟಿನಲ್ಲಿ ಪ್ರಭಾಕರನ್‌ ಜೀವಂತವಾಗಿದ್ದಾನೆ ಎಂಬುದನ್ನು ತಿಳಿಸಲು ಸಂತೋಷ ಪಡುತ್ತೇನೆ. ಎಲ್ಲಾ ಊಹಾಪೋಹ, ಪ್ರಶ್ನೆಗಳಿಗೂ ಉತ್ತರ ದೊರಕಲಿದೆ ಎಂದ ವೈಕೋ, ಒಂದು ವೇಳೆ ಪ್ರಭಾಕರನ್‌ ಸಾವನ್ನಪ್ಪಿದ್ದರೆ ಅಧಿಕೃತ ದಾಖಲೆಯನ್ನು ಶ್ರೀಲಂಕಾ ಸರ್ಕಾರ ಯಾಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.