ತರೀಕೆರೆ: ಹಳ್ಳದಲ್ಲಿ ಕೊಚ್ಚಿ ಹೋದ ಸ್ಕೂಟರ್ ಸವಾರ
Team Udayavani, Nov 20, 2021, 11:10 AM IST
ತರೀಕೆರೆ: ಸ್ಕೂಟರ್ ಸವಾರನೊಬ್ಬ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ತರೀಕೆರೆ ತಾಲೂಕಿನ ಹುಲಿತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.
ಪೊನ್ನಸ್ವಾಮಿ (45) ಕೊಚ್ಚಿ ಹೋಗಿದ್ದ ವ್ಯಕ್ತಿಯಾಗಿದ್ದು, ಹುಲಿತಿಮ್ಮಾಪುರದ ಹಳ್ಳದ ಕಿರು ಸೇತುವೆ ಮೇಲೆ ಹೋಗುತ್ತಿದ್ದಾಗ ಭಾರಿ ಪ್ರಮಾಣದ ನೀರು ಹರಿದು ಬಂದಿದ್ದು, ಲಿಂಗದಹಳ್ಳಿಯಿಂದ ಸಿದ್ದರಹಳ್ಳಿಗೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಬೆಳಗ್ಗೆ ಶೋಧ ಕಾರ್ಯ ನಡೆಸಿದ ಅಗ್ನಿಶಾಮಕ ದಳ ಕೊಚ್ಚಿ ಹೋದ ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ.
ಇದನ್ನೂ ಓದಿ:ಮಳೆಹಾನಿ ಪ್ರದೇಶಕ್ಕೆ ಶಾಸಕ ರಘುಮೂರ್ತಿ ಭೇಟಿ
ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ಹಾಗೂ ಸ್ಥಳಿಯರಿಂದ ಶೋಧಕಾರ್ಯ ನಡೆಸಲಾಗಿದ್ದು, ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ