ಪ್ರೊ ಕಬಡ್ಡಿ: ಪಾಟ್ನಾ-ತೆಲುಗು ಟೈಟಾನ್ಸ್‌ ಪಂದ್ಯ ಟೈ


Team Udayavani, Sep 20, 2019, 10:31 PM IST

Patna-Telugu-Titans-match-tie

ಪುಣೆ: ತೆಲುಗು ಟೈಟಾನ್ಸ್‌-ಪಾಟ್ನಾ ಪೈರೇಟ್ಸ್‌ ನಡುವಿನ ಶುಕ್ರವಾರದ ಪ್ರೊ ಕಬಡ್ಡಿ ಪಂದ್ಯ 42-42 ಅಂತರದಿಂದ ಟೈ ಆಗಿದೆ.

“ಬಾಹುಬಲಿ’ ಖ್ಯಾತಿಯ ಸಿದ್ಧಾರ್ಥ್ ದೇಸಾಯಿ (12 ಅಂಕ), ರಜನೀಶ್‌ (10 ಅಂಕ) ಅವರ ಸಿಡಿಲಬ್ಬರದ ರೈಡಿಂಗ್‌, ಪಾಟ್ನಾ ಪೈರೇಟ್ಸ್‌ ತಂಡದ ಪರ್‌ದೀಪ್‌ ನರ್ವಾಲ್‌ (17 ಅಂಕ), ಜಾಂಗ್‌ ಕುನ್‌ ಲೀ (7 ಅಂಕ) ಸೂಪರ್‌ ರೈಡಿಂಗ್‌ ಈ ಪಂದ್ಯದ ಆಕರ್ಷಣೆ ಆಗಿತ್ತು.

ಈ ಮುಖಾಮುಖೀಯಲ್ಲಿ ರಕ್ಷಣಾ ಆಟಗಾರರಿಗಿಂತ ರೈಡರ್‌ಗಳೇ ಹೆಚ್ಚು ಯಶಸ್ಸು ಸಾಧಿಸಿದರು. ಕೊನೆಯ ತನಕ ಹೃದಯ ಬಡಿತ ಹೆಚ್ಚಿಸಿದ ಪಂದ್ಯ ರೋಚಕವಾಗಿ ಟೈಗೊಂಡಿತು.

ಬಾಹುಬಲಿ ಪರಾಕ್ರಮ
ಸಿದ್ಧಾರ್ಥ್ ದೇಸಾಯಿ ರೈಡಿಂಗ್‌ನಲ್ಲಿ ಎಂದಿನಂತೆ ಬಿರುಸಿನ ಪ್ರದರ್ಶನ ನೀಡಿದರು. 8 ಟಚ್‌ ಪಾಯಿಂಟ್‌ ಹಾಗೂ 2 ಬೋನಸ್‌ನಿಂದ ಪಾಟ್ನಾ ಮೇಲೆ ಸವಾರಿ ಮಾಡಿದರು. ಇವರಿಗೆ ಮತ್ತೂಂದು ತುದಿಯಲ್ಲಿ ರೈಡಿಂಗ್‌ನಿಂದ ರಜನೀಶ್‌ ಸಾಥ್‌ ನೀಡಿದರು. ಇದು ಈ ಕೂಟದಲ್ಲಿ ತೆಲುಗು ಟೈಟಾನ್ಸ್‌ ಕಂಡ 3ನೇ ಟೈ ಎನ್ನುವುದು ವಿಶೇಷ.

ಫಾರ್ಮ್ ಗೆ ಬಂದ ಪರ್‌ದೀಪ್‌
ಪರ್‌ದೀಪ್‌ ನರ್ವಾಲ್‌ 17 ಟಚ್‌ ಪಾಯಿಂಟ್‌ ಕಲೆ ಹಾಕಿದರು. ಆರಂಭದ ಕೆಲವು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪರ್‌ದೀಪ್‌ ಇದೀಗ ಫಾರ್ಮ್ ಗೆ ಮರಳಿ ಗಮನ ಸೆಳೆದರು. ಸಹ ರೈಡರ್‌ ಜಾಂಗ್‌ ಕುನ್‌ ಲೀ ಶ್ರೇಷ್ಠ ರೈಡಿಂಗ್‌ ನಿರ್ವಹಿಸಿದರು.

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.