US Market: ಟೆಸ್ಲಾದ “ಸೈಬರ್‌ ಟ್ರಕ್‌ ಮಾರುಕಟ್ಟೆಗೆ ಬಿಡುಗಡೆ…ಬೆಲೆ ದುಬಾರಿ!

ಪಿಕಪ್‌ ಟ್ರಕ್‌ ಆರಂಭಿಕ ಬೆಲೆ ಅಂದಾಜು 40,000 ಡಾಲರ್‌ ಇರುವ ಸಾಧ್ಯತೆ ಇದೆ

Team Udayavani, Dec 2, 2023, 3:39 PM IST

US Market: ಟೆಸ್ಲಾದ “ಸೈಬರ್‌ ಟ್ರಕ್‌ ಮಾರುಕಟ್ಟೆಗೆ ಬಿಡುಗಡೆ…ಬೆಲೆ ದುಬಾರಿ!

ವಾಷಿಂಗ್ಟನ್:‌ ಅಮೆರಿಕ ಮೂಲದ ವಾಹನ ತಯಾರಿಕಾ ಕಂಪನಿಯಾದ ಟೆಸ್ಲಾ “ಸೈಬರ್‌ ಟ್ರಕ್”‌ ಎಂಬ ನೂತನ ಬಗೆಯ ಎಲೆಕ್ಟ್ರಿಕ್‌ ಪಿಕ್‌ ಅಪ್‌ ಟ್ರಕ್‌ ಅನ್ನು ಬಿಡುಗಡೆಗೊಳಿಸಿದ್ದು, ವಾಹನ ಡೆಲಿವರಿ ಆರಂಭಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Mangaluru; ಸರ್ಕಾರದಿಂದಲೇ ಡಯಾಲಿಸಿಸ್ ವ್ಯವಸ್ಥೆ ನಿರ್ವಹಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ಜಗತ್ತಿನ ನಂಬರ್‌ ವನ್‌ ಶ್ರೀಮಂತ ಎಲಾನ್‌ ಮಸ್ಕ್‌ ಒಡೆತನದ ಟೆಸ್ಲಾ ಕಂಪನಿ 2019ರಲ್ಲಿ ಎಲೆಕ್ಟ್ರಿಕ್‌ ಸೈಬರ್‌ ಟ್ರಕ್‌ ನ ಮಾದರಿಯನ್ನು ಬಿಡುಗಡೆಗೊಳಿಸಿತ್ತು. ಈ ಸಂದರ್ಭದಲ್ಲಿ ವಾಹನದ ಡಿಸೈನ್‌ ಬಗ್ಗೆ ಟೀಕೆ ವ್ಯಕ್ತವಾಗಿತ್ತು. ಆದರೆ ವಾಹನದ ವಿಶೇಷತೆ ಮತ್ತು ಸಾಮರ್ಥ್ಯದ ಬಗ್ಗೆ ಮೆಚ್ಚುಗೆ ಪಡೆದಿತ್ತು.

ಇದೀಗ ಟೆಸ್ಲಾ ಸೈಬರ್‌ ಟ್ರಕ್‌ ಅಮೆರಿಕದ ಮಾರುಕಟ್ಟೆಗೆ ಬಿಡುಗಡೆಯಾಗಿದ್ದು, 50 ಗ್ರಾಹಕರಿಗೆ ಪಿಕ್‌ ಅಪ್‌ ಟ್ರಕ್‌ ಡೆಲಿವರಿ ಮಾಡಲಾಗಿದೆ. ಆದರೆ ಇದರ ಬೆಲೆ ಮಾತ್ರ ದುಬಾರಿಯಾಗಿದೆ ಎಂದು ವರದಿ ತಿಳಿಸಿದೆ.

ದುಬಾರಿ ಬೆಲೆ:

ಟೆಸ್ಲಾ ಸೈಬರ್‌ ಟ್ರಕ್‌ ಬೇಸ್‌ ಸ್ಪೆಕ್‌ ಬೆಲೆ ಅಂದಾಜು 60,990 ಅಮೆರಿಕನ್‌ ಡಾಲರ್‌ (50.80 ಲಕ್ಷ) ಇರಲಿದ್ದು, ಪಿಕಪ್‌ ಟ್ರಕ್‌ ಆರಂಭಿಕ ಬೆಲೆ ಅಂದಾಜು 40,000 ಡಾಲರ್‌ ಇರುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಸೈಬರ್‌ ಟ್ರಕ್‌ ಬೆಲೆ ದುಬಾರಿಯಾದ ಪರಿಣಾಮ ಟೆಸ್ಲಾ ಷೇರು ದರ ಶೇ.2ರಷ್ಟು ಇಳಿಕೆ ಕಂಡಿದೆ. ಏತನ್ಮಧ್ಯೆ ಟೆಸ್ಲಾ ಸೈಬರ್‌ ಟ್ರಕ್‌ ಮುಂದಿನ ಶ್ರೇಣಿಯ ವಾಹನಕ್ಕೆ ಅಂದಾಜು 66.60 ಲಕ್ಷ ಬೆಲೆ ಇರಲಿದ್ದು, ಟಾಪ್‌ ಲೈನ್‌ ಶ್ರೇಣಿಯ ವಾಹನಕ್ಕೆ ಅಂದಾಜು 88 ಲಕ್ಷ ರೂಪಾಯಿ ಬೆಲೆ ಇರಲಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.