ಪರೀಕ್ಷಾ ಕಿಟ್‌ಗಳು ದೋಷಪೂರಿತ; ಚೀನಕ್ಕೆ ಬ್ರಿಟನ್‌ ಗುದ್ದು


Team Udayavani, Apr 8, 2020, 12:30 PM IST

ಪರೀಕ್ಷಾ ಕಿಟ್‌ಗಳು ದೋಷಪೂರಿತ

ಸಾಂದರ್ಭಿಕ ಚಿತ್ರ

ಲಂಡನ್‌: ಚೀನದಿಂದ ಖರೀದಿಸಿರುವ ಕೋವಿಡ್‌-19 ಪರೀಕ್ಷಿಸುವ ಕಿಟ್‌ಗಳು ವಿಶ್ವಾಸಾರ್ಹವಾಗಿಲ್ಲ ಮತ್ತು ಕಳಪೆ ಗುಣಮಟ್ಟದ್ದು ಎಂದು ಬ್ರಿಟನ್‌ ಆರೋಪಿಸಿದೆ.  ಸದ್ಯ ಚೀನ ಕೊಡ ಮಾಡಿದ ಈ ಕಿಟ್‌ ಗಳು ಕೋವಿಡ್‌-19 ಸೋಂಕಿತರಲ್ಲಿ ರೋಗನಿರೋಧಕ ಶಕ್ತಿಯನ್ನು ಗುರುತಿಸಲು ಮಾತ್ರ ಬಳಸಬಹುದಾಗಿದೆ. ಬೇರಾವ ಉದ್ದೇಶಕ್ಕೂ ಬಾರದು ಎಂದಿದೆ.

ಈ ಕಿಟ್‌ಗಳನ್ನು ಬಳಸಿ ಆರಂಭಿಕ ಹಂತದ ಮೌಲ್ಯ ಮಾಪನ ಮಾಡಬಹುದು. ದೊಡ್ಡ ಪ್ರಯೋಜ ನವನ್ನು ಇದರಿಂದ ನಿರೀಕ್ಷಿಸಲಾಗದು. ಇದರಲ್ಲಿ ಅನೇಕ ತಪ್ಪಾದ ಫಲಿತಾಂಶ ಬಂದಿವೆ ಎಂದಿದೆ.  ಪರೀಕ್ಷೆ ಕಿಟ್‌ಗಳು ಸಮರ್ಪಕವಾಗಿಲ್ಲ. ಹಾಗಾಗಿ, ನಾವು ನೀಡಿದ ಹಣವನ್ನು ಮರು ಪಾವತಿಸುವಂತೆ ಕೇಳಲಿದ್ದೇವೆ’ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ. ಬ್ರಿಟನ್‌ ಗಿಂತ ಮೊದಲೇ ಜೆಕ್‌ ಗಣರಾಜ್ಯ ದೂಷಿಸಿತ್ತು. 1.50 ಲಕ್ಷ ಕಿಟ್‌ ಖರೀದಿಸಿದ್ದ ರಿಪಬ್ಲಿಕ್‌ ಜೆಕ್‌, ಅದರಲ್ಲಿ ಶೇ. 80ರಷ್ಟು ದೋಷಪೂರಿತವಾಗಿತ್ತು ಎಂದು ತಿಳಿಸಿತ್ತು. ಸ್ಪೇನ್‌, ನೆದರ್‌ಲ್ಯಾಂಡ್‌ ಸಹ ಚೀನದ ಕಂಪೆನಿಗಳು ವಿತರಿಸಿದ ಸಾವಿರಾರು ವೈದ್ಯಕೀಯ ಉಪಕರಣಗಳು ದೋಷಪೂರಿತ ಎಂದು ತಿರಸ್ಕರಿಸಿದ್ದವು. ಬ್ರಿಟನ್‌ ಸರಕಾರವು ಕಳೆದ ತಿಂಗಳು 3.5 ಮಿಲಿಯನ್‌ ಕಿಟ್‌ ಗಳಿಗೆ ಆದೇಶಿಸಿತ್ತು.

ಚೀನ ಈಗ ಕೋವಿಡ್‌ 19ರ ವಿರುದ್ಧ ಹೋರಾಡು ತ್ತಿರುವ ರಾಷ್ಟ್ರಗಳಿಗೆ ನೆರವಿನ ಹಸ್ತ ನೀಡಲು ಮುಂದಾ ಗಿದೆ. ಯುರೋಪ್‌, ಉತ್ತರ ಅಮೆರಿಕಾ ಮತ್ತು ಹಲವು ರಾಷ್ಟ್ರ ಗಳಿಗೆ ಪರೀಕ್ಷಾ ಕಿಟ್‌ ಸೇರಿದಂತೆ ವಿವಿಧ ರೀತಿಯ ಸಹಾ ಯಗಳಿಗೆ ಮುಂದಾಗಿದ್ದು, ಆ ರಾಷ್ಟ್ರಗಳ ಅಭಿಪ್ರಾಯ ಏನು ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.