ಕೇಂದ್ರ ಸರಕಾರ ರಾಜ್ಯದ ನೆರೆ ಹಾನಿಯ ಸಾಕ್ಷಿ ಕೇಳುತ್ತಿದೆ
Team Udayavani, Oct 4, 2019, 12:17 PM IST
ಬೆಂಗಳೂರು: ರಾಜ್ಯ ಸರಕಾರ ಕಳುಹಿಸಿರುವ ನೆರೆ ಪರಿಹಾರ ವರದಿಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಮತ್ತೆ ವರದಿ ಕಳಿಸುವಂತೆ ರಾಜ್ಯಕ್ಕೆ ನಿರ್ದೇಶನ ನೀಡಿದೆ. ಹಾನಿ ಅಂದಾಜಿನ ಸಾಕ್ಷಿಯನ್ನು ಕೇಂದ್ರ ಕೇಳುತ್ತಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.
ಎನ್ ಡಿಆರ್ ಎಫ್ ನಾರ್ಮ್ಸ್ ಅನ್ನು ನಾವು ಕೇಳಿದ್ದೇವೆ. ಅದನ್ನೇ ಕೇಂದ್ರ ಸರ್ಕಾರ ತಿರಸ್ಕರಿಸಿದೆ. ರಾಷ್ಟ್ರೀಯ ವಿಪತ್ತು ನೆರವು ಇನ್ನೆಲ್ಲಿ ನೀಡಲಿದೆ ಎಂದರು.
2009ರಲ್ಲಿ ಪ್ರವಾಹ ಆದಾಗ ಪ್ರಧಾನಿ ಮನಮೋಹನ್ ಸಿಂಗ್ ಬಂದಿದ್ದರು. ಸಮೀಕ್ಷೆ ಮಾಡಿ 1600 ಕೋಟಿ ಬಿಡುಗಡೆ ಮಾಡಿದ್ದರು. ಅಂದಿನ ಪ್ರವಾಹಕ್ಕಿಂತ ಇಂದು ಹೆಚ್ಚಿನ ಹಾನಿಯಾಗಿದೆ. ಸಂತ್ರಸ್ಥರ ಬದುಕು ಬೀದಿಗೆ ಬಿದ್ದಿದೆ. ಮನೆ ಮಠಗಳಿಲ್ಲ,ಶಾಲಾ ಕೊಠಡಿಗಳು ಇಲ್ಲ. ಈ ಪರಿಸ್ಥಿತಿ ಬಗ್ಗೆ ವರದಿಯನ್ನೂ ಸರಿಯಾಗಿ ಕಳಿಸಿಲ್ಲ ಎಮದು ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದರು.
ರಾಜ್ಯದ 25 ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ. ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಚಕ್ರವರ್ತಿ ಸೂಲಿಬೆಲೆ, ಬಸವನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆಗಳನ್ನು ಅಭಿನಂದಿಸಬೇಕು. ಅವರು ಯಾವ ಪಕ್ಷದವರೇ ಆಗಿರಲಿ. ಇಂತ ಸಂದರ್ಭದಲ್ಲಿ ಗಟ್ಟಿ ಧ್ವನಿ ಎತ್ತಿದ್ದಾರೆ ಎಂದು ಎಂ.ಬಿ ಪಾಟೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ