ನೂತನ ಬಿಜೆಪಿ ಅಧ್ಯಕ್ಷರ ಮುಂದೆ ಅತೃಪ್ತಿಯ ಸವಾಲು


Team Udayavani, Aug 22, 2019, 6:00 AM IST

n

•ಭಿನ್ನಮತವನ್ನು ಹೇಗೆ ಶಮನಗೊಳಿಸುವಿರಿ?

ರಾಜಕಾರಣದಲ್ಲಿ ಅಧಿಕಾರ ಬಂದಾಗ ಸಂತೋಷ; ಸಿಗದಾಗ ನೋವು ಸಹಜ. ಇವೆರಡನ್ನೂ ವ್ಯಕ್ತಪಡಿಸಲು ನಮ್ಮ ಪಕ್ಷದೊಳಗೆ ನಿಗದಿತ ಚೌಕಟ್ಟಿದೆ. ಹೀಗಾಗಿ ಸಿಎಂ ಯಡಿಯೂರಪ್ಪ ಅವರು ಎಲ್ಲರನ್ನೂ ಕರೆದು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯು ಟೀಮ್‌ ವರ್ಕ್‌ ಮಾದರಿಯಲ್ಲಿ ಕೆಲಸ ಮಾಡುವುದರಿಂದ ಎಲ್ಲ ಸಮಸ್ಯೆ-ನೋವುಗಳನ್ನು ಎಲ್ಲರೂ ಕುಳಿತು ಸರಿಪಡಿಸುವ ಕಾರ್ಯ ನಡೆಸುತ್ತೇವೆ.

•ಕರಾವಳಿ ಸೇರಿದಂತೆ ಕೆಲವು ಭಾಗಕ್ಕೆ ಪ್ರಾತಿನಿಧ್ಯ ಸಿಗದಿರುವ ಬಗ್ಗೆಯೂ ಅಪಸ್ವರ ಕೇಳಿಬಂದಿದೆಯಲ್ಲ?

ಪರಿಸ್ಥಿತಿಯ ಆಧಾರದಲ್ಲಿ ಕೆಲವು ನಿರ್ಧಾರಗಳು ಆಗಿವೆ. ಪೂರ್ಣ ಬಹುಮತದೊಂದಿಗೆ ನಾವು ಅಧಿಕಾರ ನಡೆಸುತ್ತಿಲ್ಲ. ಹಾಗಾಗಿ, ಇಲ್ಲಿ ಕೆಲವು ಹೊಂದಾಣಿಕೆಯ ನಿರ್ಧಾರಗಳು ಅನಿವಾರ್ಯ. ಸರಕಾರ ನಮ್ಮದೇ ಇದೆ, ಯಾವುದೇ ತೊಂದರೆ ಆಗಿದ್ದರೂ ಸರಿದೂಗಿಸುವ ಕೆಲಸ ಮಾಡಲಿದ್ದೇವೆ. ಹಾಗೆಯೇ ಕರಾವಳಿ ಭಾಗಕ್ಕೂ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಕೇಳಿಬಂದಿರುವುದು ಸತ್ಯ. ಈ ಬಗ್ಗೆ ಸಿಎಂ ಮತ್ತು ಪಕ್ಷದ ವರಿಷ್ಠರ ಗಮನಕ್ಕೆ ತಂದು ಮಾತುಕತೆ ನಡೆಸಲಾಗುವುದು. ಅವರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ.

•ತತ್‌ಕ್ಷಣವೇ ವಿಧಾನಸಭೆ ಉಪಚುನಾವಣೆ ಎದುರಾದರೆ ಹೇಗೆ ಎದುರಿಸುವಿರಿ?

ನಾವು ಆರಾಮವಾಗಿ ಅಧಿಕಾರ ಪಡೆದವರಲ್ಲ. ಸಂಘಟನೆ ಮತ್ತು ಹೋರಾಟದ ಮೂಲಕ ಅಧಿಕಾರ ಬಂದಿದೆ. ಈ ಹಿಂದಿನ ಹಲವು ಚುನಾವಣೆಗಳೂ ವಿಧವಿಧವಾದ ಸವಾಲುಗಳನ್ನು ಒಡ್ಡಿದ್ದವು. ಈ ಬಾರಿ ಅನಿವಾರ್ಯವಾಗಿ ಉಪಚುನಾವಣೆ ಬರಬಹುದು; ಅದನ್ನು ಸಂಘಟನೆಯ ಆಧಾರದಲ್ಲಿ ಎದುರಿಸಲು ಸಿದ್ಧ.

•ಅಂಥ ಸಂದರ್ಭ ಬಂದರೆ ಅನರ್ಹಗೊಂಡ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡುವುದೇ?

ಈ ವಿಚಾರ ಸದ್ಯ ಕಾನೂನಿನ ಚೌಕಟ್ಟಿನೊಳಗೆ ಇದೆ. ಇದೆಲ್ಲ ಬಗೆಹರಿದ ಮೇಲೆ ಮುಂದಿನ ನಡೆಯ ಬಗ್ಗೆ ಪಕ್ಷದ ಹಿರಿಯರ ಉಪಸ್ಥಿತಿಯಲ್ಲಿ ನಿರ್ಧರಿಸಲಾಗುತ್ತದೆ.

•ರಾಜ್ಯದಲ್ಲಿ ಬಿಜೆಪಿ ಬಲವರ್ಧನೆಗೆ ನಿಮ್ಮ ಸಂಕಲ್ಪವೇನು?

ಕಳೆದ ಚುನಾವಣೆಯಲ್ಲಿ ರಾಜ್ಯದ ಯಾವ ಭಾಗದಲ್ಲಿ ಬಿಜೆಪಿಗೆ ಕಡಿಮೆ ಮತಗಳು ಬಂದಿವೆಯೋ ಆ ಕ್ಷೇತ್ರಗಳನ್ನು ಆದ್ಯತೆಯ ನೆಲೆಯಲ್ಲಿ ಪರಿಗಣಿಸಿ, ಅಲ್ಲಿ ಬಿಜೆಪಿಯ ಶಕ್ತಿ ಪ್ರದರ್ಶನ ಮಾಡುವ ಸಂಕಲ್ಪ ನನ್ನದು. ಕರಾವಳಿ, ಉತ್ತರ ಕನ್ನಡ, ಮಲೆನಾಡು ಭಾಗದಲ್ಲಿ ಯಾವ ರೀತಿ ಪಕ್ಷ ಸಂಘ ಟನೆಯಾಗಿದೆಯೋ ಅದೇ ಸೂತ್ರವನ್ನು ರಾಜ್ಯವ್ಯಾಪಿ ಜಾರಿಗೊಳಿಸಲಾ ಗುವುದು. ಸಂಘಟನೆ, ಮತಗಟ್ಟೆ ಮತ್ತು ಕಾರ್ಯಕರ್ತರ ಆಧಾರಿತ ಪಕ್ಷ ಸಂಘಟನೆ ಕರಾವಳಿ ಭಾಗದಲ್ಲಿ ಬಲಿಷ್ಠವಾಗಿದೆ. ಇದನ್ನು ವಿಸ್ತರಿಸುವ ಗುರಿ ಇದೆ. ಸರ್ವ ವ್ಯಾಪಿ- ಸರ್ವ ಸ್ಪರ್ಶಿ ಬಿಜೆಪಿ ನನ್ನ ಕನಸು. •7ನೇ ಪುಟಕ್ಕೆ

ಮಂಗಳೂರು: ಸಂಸದ ನಳಿನ್‌ ಕುಮಾರ್‌ ಕಟೀಲು ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಯಡಿಯೂರಪ್ಪನವರಂಥ ಹಿರಿಯ ನಾಯಕರು ನಿರ್ವಹಿಸಿದ್ದ ಹೊಣೆಗಾರಿಕೆ ನಳಿನ್‌ ಹೆಗಲಿಗೇರಿದ್ದು, ಸಚಿವ ಸಂಪುಟ ರಚನೆ ಬಳಿಕ ಉಂಟಾಗಿರುವ ಅಸಮಾಧಾನವನ್ನು ತಣಿಸಬೇಕಾದ ಸವಾಲು ಈಗ ಅವರ ಮುಂದಿದೆ. ಇದು ಮತ್ತು ರಾಜ್ಯದಲ್ಲಿ ಮುಂದೆ ಬರಬಹುದಾದ ವಿಧಾನಸಭೆ ಉಪ ಚುನಾವಣೆ ಹಾಗೂ ಪಕ್ಷ ಸಂಘಟನೆಯ ಸವಾಲು, ಜತೆಗೆ ಈಗಿನ ರಾಜಕೀಯ ಬೆಳವಣಿಗೆ ಇವೆಲ್ಲವುಗಳ ಬಗ್ಗೆ ಅವರು ‘ಉದಯವಾಣಿ’ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದಾರೆ.

– ದಿನೇಶ್‌ ಇರಾ

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.