ಬಿಜೆಪಿ ಸರ್ಕಾರ ರಚನೆಯಲ್ಲಿ ಅನರ್ಹ ಶಾಸಕರ ಕೊಡುಗೆ ಅಪಾರ: ವಿ.ಸೋಮಣ್ಣ
Team Udayavani, Sep 30, 2019, 10:28 AM IST
ಮೈಸೂರು: ಸರ್ಕಾರ ರಚನೆಗೆ ಅನರ್ಹ ಶಾಸಕರು ತ್ಯಾಗ ಮಾಡಿದ್ದು, ಅದನ್ನು ನಾವು ಮರೆಯಬಾರದು. ಅವರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದು ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿದರು.
ಮಕ್ಕಳ ದಸರಾ ಉದ್ಘಾಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಮೇಶ್ ಕತ್ತಿ ಭಾನುವಾರ ಹೇಳಿದ್ದ ಅನರ್ಹ ಶಾಸಕ ದಾರಿ ಅವರಿಗೆ ನಮ್ಮ ದಾರಿ ನಮಗೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಅನರ್ಹ ಶಾಸಕರ ತ್ಯಾಗವನ್ನು ನಾವು ನೆನೆಯಬೇಕು. ಉಮೇಶ್ ಕತ್ತಿ ಏಕೆ ಹೀಗೆ ಮಾತನಾಡಿದ್ದಾನೋ ಗೊತ್ತಿಲ್ಲ. ಅವನು ನನ್ನ ಗೆಳೆಯ, ಅವನ ಜೊತೆ ಮಾತನಾಡುತ್ತೇನೆ ಎಂದರು.
ಬಿ ಎಸ್ ಯಡಿಯೂರಪ್ಪ ಅವರು ಇತ್ತೀಚೆಗೆ ಗರಂ ಆಗಿರುವ ಪ್ರಶ್ನೆಗೆ ಉತ್ತರಿಸಿ, ಅವರು ಸಾಕಷ್ಟು ಅನುಭವಿ ರಾಜಕಾರಣಿ. ಅನುಭವ ಇದೆ. ಎಲ್ಲವನ್ನು ಸಮರ್ಪಕವಾಗಿ ನಿರ್ವಹಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK