ಚಂದಿರನ ಅಂಗಳದ ಮೇಲೆ ಇಸ್ರೋ ಸವಾರಿಗೆ ದಿನ ನಿಗದಿ


Team Udayavani, Jun 13, 2019, 5:10 AM IST

chandira

ಬಹು ನಿರೀಕ್ಷಿತ ಚಂದ್ರಯಾನ-2 ಉಡ್ಡಯನಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಜು.15ರ ಮುಂಜಾವ 2 ಗಂಟೆ 51 ನಿಮಿಷಕ್ಕೆ ಚಂದ್ರಯಾನ ಪರಿಕರ ಹೊತ್ತ
ಜಿಎಸ್‌ಎಲ್‌ವಿ ಮಾರ್ಕ್‌-3 ಶ್ರೀಹರಿಕೋಟಾದಿಂದ ಹೊರಡಲಿದೆ.

ಚಂದ್ರನ ದಕ್ಷಿಣ ಧ್ರುವ ಸ್ಪರ್ಶಿಸಲಿರುವ ಮೊದಲ ಬಾಹ್ಯಾಕಾಶ ನೌಕೆ
ಇದೇ ಮೊದಲ ಬಾರಿ ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆ ಇಳಿಸಿ ಎಲ್ಲ ಕಾರ್ಯಾಚರಣೆ ಅಲ್ಲಿಯೇ ನಡೆಸಲು ಇಸ್ರೋ ಉದ್ದೇಶಿಸಿದೆ. ಈವರೆಗೂ ಯಾವುದೇ ಬಾಹ್ಯಾಕಾಶ ಸಂಸ್ಥೆಗಳು ಈ ಸ್ಥಳದಲ್ಲಿ ತಮ್ಮ ನೌಕೆಯನ್ನು ಇಳಿಸುವ ಪ್ರಯತ್ನ ಮಾಡಿಯೇ ಇಲ್ಲ. ಈ ಹೊಸ ಸಾಹಸದ ಮೂಲಕ ಇಸ್ರೋ ಶಕ್ತಿ ಇನ್ನಷ್ಟು ಹೆಚ್ಚಲಿದೆ.

ಜೂ. 14ರ ಬಳಿಕ ಶೀಹರಿಕೋಟಾಗೆ ವರ್ಗಾವಣೆ
ಚಂದ್ರಯಾನ-2ರ ಬಾಹ್ಯಾಕಾಶ ನೌಕೆ ಪರಿಕರಗಳು ಬೆಂಗಳೂರಿನ ಮಾರತಹಳ್ಳಿಯಲ್ಲಿರುವ ಐಎಸ್‌ಐಟಿಇ (ಸ್ಯಾಟಲೈಟ್‌ ಸೆಂಟರ್‌)ನಲ್ಲಿ ತಯಾರಿಸುತ್ತಿದ್ದು, ಅಂತಿಮ ಕೆಲಸ ಪೂರ್ಣಗೊಂಡ ಬಳಿಕ ಅಂದಾಜು ಜೂ.14ರ ಬಳಿಕ ಅದನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ರವಾನಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

14 ಪೇಲೋಡ್ಸ್‌ ಬಳಕೆ
ಈ ಚಂದ್ರಯಾನ ಬಾಹ್ಯಾಕಾಶ ನೌಕೆಯಲ್ಲಿ 14 ಪೇಲೋಡ್ಸ್‌ (ವೈಜ್ಞಾನಿಕ ಉಪಕರಣಗಳು)ಗಳಿದ್ದು, ಆ ಪೈಕಿ 13 ಭಾರತೀಯ ಮೂಲದವೇ ಆಗಿವೆ. ಎಂಟು ಆರ್ಬಿಟ್‌ (ಕಕ್ಷಾನೌಕೆ), ಮೂರು ಲ್ಯಾಂಡರ್‌, ಎರಡು ರೋವರ್‌ನ ಚಕ್ರದಲ್ಲಿ ಇರುತ್ತದೆ. ಒಂದು ಅಮೆರಿಕ ಮೂಲದ ಪೇಲೋಡ್‌ ಲೇಸರ್‌ ಕಿರಣ ಮೂಲಕ ಭೂಮಿಯ ದೂರವನ್ನು ನಿಖರವಾಗಿ ಗುರುತಿಸಲು ಅಳವಡಿಸಲಾಗಿದೆ.

ನೌಕೆಯಲ್ಲಿ ಏನಿರುತ್ತೆ?
ವಿಕ್ರಂ ಲ್ಯಾಂಡರ್‌ ಪ್ರಗ್ಯಾನ್‌ ರೋವರ್‌ ಆರ್ಬಿಟರ್‌

ಚಂದ್ರನಲ್ಲಿಗೆ ತಲುಪುವ ಸಮಯ
ಆ.1ಕ್ಕೆ ಚಂದ್ರನ ಕಕ್ಷೆಗೆ ಪ್ರವೇಶ. ಸೆ.6ಕ್ಕೆ ಚಂದ್ರನ ಮೇಲ್ಮೈಗೆ.

ನೌಕೆಯ ತೂಕ
3.8 ಟನ್‌ (8 ಆನೆ ಗಳ ತೂಕ)

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.