ಇನ್ನು ಶುರುವಾಗಲಿದೆ ಒಕ್ಕಲಿಗ ಮೀಸಲು ಹೋರಾಟ: ಬೆಳಗಾವಿಯಲ್ಲಿ ಬೇಡಿಕೆ ಮಂಡಿಸಿದ ಇಬ್ಬರು ಸಚಿವರು
Team Udayavani, Dec 22, 2022, 2:29 PM IST
ಬೆಳಗಾವಿ: ಪಂಚಮಸಾಲಿ ಮೀಸಲು ಹೋರಾಟದ ಮಧ್ಯೆಯೇ ಒಕ್ಕಲಿಗ ಮೀಸಲು ಹೋರಾಟವೂ ಸರ್ಕಾರಕ್ಕೆ ತಲೆ ಬಿಸಿ ಸೃಷ್ಟಿಸುವ ಸಾಧ್ಯತೆ ಇದೆ.
ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಈ ವಿಚಾರ ಪ್ರಸ್ತಾಪವಾಗಿದೆ. ಸಂಪುಟದ ಇಬ್ಬರು ಪ್ರಬಲ ಸಚಿವರು ಒಕ್ಕಲಿಗ ಮೀಸಲು ವಿಚಾರದ ಬಗ್ಗೆ ಬೆಳಗಾವಿಯಲ್ಲೇ ಪ್ರಸ್ತಾಪಿಸಿದ್ದಾರೆ.
ಒಕ್ಕಲಿಗ ಮೀಸಲಾತಿ ವಿಚಾರ ಸಂಬಂಧ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಒಕ್ಕಲಿಗ ಸಮುದಾಯ ನನಗೆ ಮಾಹಿತಿ ಕೊಟ್ಟಿದೆ. ಸಮುದಾಯಕ್ಕೆ ನ್ಯಾಯ ಕೊಡಿಸಿ ಎಂದು ಮನವಿ ಕೊಟ್ಟಿದ್ದರು. ನಾನು ಸಿಎಂ ಜೊತೆ ಮಾತನಾಡಿದ್ದೇನೆ. ನಮ್ಮ ಸ್ವಾಮೀಜಿ ದೂರವಾಣಿ ಕರೆ ಮಾಡ್ತಿದ್ದಾರೆ. ಒಬಿಸಿ ಆಯೋಗಕ್ಕೆ ಮೀಸಲಾತಿ ಕರಡು ಕಳಿಸಿ ಎಂದಿದ್ದಾರೆ. ಜಯಪ್ರಕಾಶ್ ಹೆಗ್ಡೆಯವರಿಗೆ ಸಿಎಂ ಪತ್ರ ಬರೆದಿದ್ದಾರೆ ಎಂದರು.
ಇದನ್ನೂ ಓದಿ:ಲಂಕಾ ವಿರುದ್ಧದ ಟಿ20 ಸರಣಿಗೂ ರೋಹಿತ್ ಡೌಟ್: ಪಾಂಡ್ಯಾಗೆ ಸಿಗುತ್ತಾ ನಾಯಕತ್ವ?
10% ರಲ್ಲಿ 4% ಗ್ರಾಮೀಣ ಪ್ರದೇಶ ಒಕ್ಕಲಿಗರಿಗೆ ಮೀಸಲು ಇದೆ. ನಗರ ಪ್ರದೇಶದ ಒಕ್ಕಲಿಗರಿಗೆ ಇಲ್ಲ. ಇವತ್ತು ನಾನು ಸಭೆಯನ್ನ ಮಾಡುತ್ತೇನೆ. ನಮ್ಮ ಸಮುದಾಯದ ನಾಯಕರ ಜೊತೆ ನಡೆಸುತ್ತೇನೆ ಎಂದರು.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಸಮುದಾಯ ಕೃಷಿಯನ್ನೇ ನಂಬಿಕೊಂಡಿದೆ. ನ್ಯಾಯಯುತ ಬೇಡಿಕೆಯನ್ನ ಇಟ್ಟಿದೆ. ನಿರ್ಮಲಾನಂದ ಶ್ರೀಗಳು ಹೋರಾಟ ಹಮ್ಮಿಕೊಂಡಿದ್ದಾರೆ. ಅಶೋಕ್ ಅಧ್ಯಕ್ಷತೆಯಲ್ಲಿ ಸಭೆ ಮಾಡುತ್ತೇವೆ. ನ್ಯಾಯಯುತ ಬೇಡಿಕೆಗಳ ಬಗ್ಗೆ ಸಿಎಂಗೆ ಮನವಿ ಸಲ್ಲಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ