ರುದ್ರಾಭಿಷೇಕ ಮೂಲಕ ರಾಮಮಂದಿರಕ್ಕೆ ಅಡಿಪಾಯ

ಭಾರತೀಯರ ಶತಮಾನಗಳ ಕನಸಿನ ನನಸಿಗೆ ಶ್ರೀಕಾರ ; ಮಂದಿರ ನಿರ್ಮಾಣಕ್ಕೆ ಎರಡು ವಿನ್ಯಾಸಗಳು ಪರಿಗಣನೆಯಲ್ಲಿ

Team Udayavani, Jun 11, 2020, 6:00 AM IST

ರುದ್ರಾಭಿಷೇಕ ಮೂಲಕ ರಾಮಮಂದಿರಕ್ಕೆ ಅಡಿಪಾಯ

ಅಯೋಧ್ಯೆ: ಭಾರತೀಯರ ಶತಮಾನಗಳ ಕನಸಿನ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ರಾಮಜನ್ಮಭೂಮಿಯಲ್ಲಿ ಬುಧವಾರ ಚಾಲನೆ ನೀಡಲಾಯಿತು.

ಇಲ್ಲಿನ ಕುಬೇರ ತಿಲ ದಲ್ಲಿ ಬೆಳಗ್ಗೆ ರುದ್ರಾಭಿಷೇಕ, ಇನ್ನಿತರ ಪೂಜಾ ಕೈಂಕರ್ಯ ಗಳನ್ನು ನೆರವೇರಿಸುವ ಮೂಲಕ ಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕಲಾಯಿತು.

ಈ ಸಂದರ್ಭ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಾಂತ ಕೆ.ಎನ್‌. ದಾಸ್‌ ಮಾತನಾಡಿ, ಅಡಿಗಲ್ಲು ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಆಗಮಿಸಬೇಕಿತ್ತು. ಆದರೆ ಕೊರೊನಾ ಬಿಕ್ಕಟ್ಟು ಆರಂಭವಾದ ಬಳಿಕ ಅವರು ಯಾವುದೇ ಸಾರ್ವಜನಿಕ ಕಾರ್ಯ ಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ. ಹಾಗಾಗಿ ಈ ಕಾರ್ಯಕ್ರಮಕ್ಕೆ ಅವರು ಬಂದಿಲ್ಲ ಎಂದರು.

ವಿಎಚ್‌ಪಿ ವಿನ್ಯಾಸವೇ ಅಂತಿಮ?
ಮಂದಿರದ ವಿನ್ಯಾಸ ಹೇಗಿರಬೇಕು ಎಂಬ ವಿಚಾರವಾಗಿ ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆ ಯಲ್ಲಿ ನಾನಾ ವಿನ್ಯಾಸಗಳನ್ನು ಪರಿಗಣಿಸಲಾಗುತ್ತಿದೆ. 1992ರಲ್ಲಿ ವಿಶ್ವ ಹಿಂದೂ ಪರಿಷತ್‌ ತನ್ನದೇ ಆದ ಮಂದಿರ ವಿನ್ಯಾಸವೊಂದನ್ನು ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್‌ನ ಮುಂದಿಟ್ಟಿತ್ತು. ಆ ವಿನ್ಯಾಸ ರಚಿಸಿದ್ದು ಹೆಸರಾಂತ ವಾಸ್ತುಶಿಲ್ಪಿ ಚಂದ್ರಕಾಂತ ಸೋಮಪುರ್‌. ಹಾಗಾಗಿ ಆ ವಿನ್ಯಾಸಕ್ಕೆ ಅವರ ಹೆಸರನ್ನೇ ಇಡಲಾಗಿದೆ. ದೇಶದ ತುಂಬೆಲ್ಲ ರಾಮಮಂದಿರ ಆಂದೋಲನ ಪ್ರಖರವಾಗಿ ರೂಪುಗೊಂಡಿದ್ದ ದಿನಗಳಲ್ಲಿ ಅದೇ ವಿನ್ಯಾಸದ ರಾಮಮಂದಿರದ ಚಿತ್ರವನ್ನು ಎಲ್ಲ ಕರಪತ್ರಗಳಲ್ಲಿ, ಕ್ಯಾಲೆಂಡರ್‌ಗಳಲ್ಲಿ ಮುದ್ರಿಸಲಾಗಿತ್ತು. ಜನರೂ ಅದನ್ನು ಮೆಚ್ಚಿಕೊಂಡಿದ್ದರು. ಅದೇ ವಿನ್ಯಾಸದಲ್ಲೇ ರಾಮಮಂದಿರ ಮೂಡಿಬರಲಿ ಎಂಬುದು ಅನೇಕರ ಅಭಿಪ್ರಾಯವಾಗಿದೆ.

“ನಗರ’ ವಿನ್ಯಾಸವೂ ಪರಿಗಣನೆಯಲ್ಲಿ
ಮತ್ತೂಂದು ಮೂಲದ ಪ್ರಕಾರ, ಮಂದಿರಕ್ಕೆ “ನಗರ’ ಎಂಬ ವಿನ್ಯಾಸವನ್ನೂ ಪರಿಗಣಿಸಲಾಗುತ್ತಿದೆ. ಉತ್ತರ ಹಾಗೂ ಪಶ್ಚಿಮ ಭಾರತದಲ್ಲಿ “ನಗರ’ ಮಾದರಿಯ ಕಟ್ಟಡಗಳು ಹೆಚ್ಚು ಪ್ರಸಿದ್ಧಿ. ಅದರಲ್ಲಿ ಉಕ್ಕು, ಸಿಮೆಂಟ್‌ ಬಳಕೆಯಿರುವುದಿಲ್ಲ. ಅಮೃತಶಿಲೆ ಗಳನ್ನೇ ಸ್ಲ್ಯಾಬ್ ಗಳನ್ನಾಗಿ ಪರಿವರ್ತಿಸಿ ಅವುಗಳನ್ನು ಜೋಡಿಸಿ ಮಂದಿರಗಳನ್ನು ನಿರ್ಮಿಸಲಾಗುತ್ತದೆ. ಈ ಶೈಲಿಯೂ ಪರಿಗಣನೆಯಲ್ಲಿದೆ ಎನ್ನಲಾಗಿದೆ.

ಮೋದಿ ನಿರ್ಧರಿಸುತ್ತಾರೆ
ಮೇಲ್ಕಂಡ ಎರಡೂ ಬಗೆಯ ವಿನ್ಯಾಸ ಗಳ ಲ್ಲೊಂ ದರ ಆಯ್ಕೆಯನ್ನು ಮೋದಿ ಅವರ ವಿವೇಚನೆಗೆ ಬಿಡಲಾಗಿದೆ. ಸದ್ಯ ದಲ್ಲೇ ಎರಡೂ ವಿನ್ಯಾಸಗಳನ್ನು ಕೊಂಡೊಯ್ದು ಅವರ ಸಲಹೆ ಕೇಳಲಾಗುತ್ತದೆ. ಭೇಟಿಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಮಹಾಂತ ಕೆ.ಎನ್‌. ದಾಸ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.