ವಿದ್ಯಾರ್ಥಿಗಳಲ್ಲಿ ಕಾಡುತ್ತಿರುವ ಶ್ರೀಗಳ ನೆನಪು

ವೃಂದಾವನದ ದರ್ಶನಕ್ಕಾಗಿ ರಾಜ್ಯದ ವಿವಿಧೆಡೆಗಳಿಂದ ಭಕ್ತರ ಆಗಮನ

Team Udayavani, Dec 31, 2019, 7:30 AM IST

ve-40

ಬೆಂಗಳೂರು: ಪೇಜಾವರ ಶ್ರೀಗಳು ನಮ್ಮೊಂದಿಗೆ ಇಲ್ಲ… ವೃಂದಾವನದಲ್ಲಿ ನಮ್ಮನ್ನು ನೋಡುತ್ತಿರುತ್ತಾರೆ. ಆದರೆ ನಮಗೆ ಅವರ ಲಾಲನೆ, ಪಾಲನೆ ಸಿಗುತ್ತಿಲ್ಲವಲ್ಲ… ಇದು ಇಲ್ಲಿನ ವಿದ್ಯಾಪೀಠ ಗುರುಕುಲದ ವಿದ್ಯಾರ್ಥಿಗಳ ಅಳಲು. ವಿಶ್ವೇಶತೀರ್ಥರು ವೃಂದಾವನಸ್ಥರಾಗಿರುವುದು ವಿದ್ಯಾಪೀಠ ಗುರುಕುಲದ ಶಿಕ್ಷಣಾರ್ಥಿಗಳಿಗೆ ಗೊತ್ತಿದ್ದರೂ ಅದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳು ತಂಡೋಪತಂಡವಾಗಿ ವೃಂದಾವನ ಇರುವ ಜಾಗಕ್ಕೆ ಬಂದು ಕೈಮುಗಿದು ನಮಸ್ಕರಿಸುತ್ತಿದ್ದರು. ಪೂರ್ಣಪ್ರಜ್ಞ ವಿದ್ಯಾಪೀಠದ ಬೋಧನಾ ಶಾಲೆ, ವಸತಿ ನಿಲಯ ಸಹಿತವಾಗಿ ಎಲ್ಲೆಡೆ ಶ್ರೀಗಳಿಲ್ಲದೆ ಅನಾಥ ಭಾವ ಎದ್ದು ಕಾಣುತ್ತಿತ್ತು.

ವೃಂದಾವನ ವೀಕ್ಷಣೆಗೆ ಬಂದ ಭಕ್ತರ ದಂಡು
ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ವೃಂದಾವನ ವೀಕ್ಷಣೆಗೆ ಸೋಮವಾರ ಬೆಳಗ್ಗೆಯಿಂದಲೇ ಭಕ್ತರು ಆಗಮಿಸಿದರು. ಬೆಂಗಳೂರಿನ ವಿವಿಧ ಪ್ರದೇಶ ಮಾತ್ರವಲ್ಲದೆ, ಮಂಗಳೂರು, ಉಡುಪಿ ಸಹಿತವಾಗಿ ಮೂಲೆ ಮೂಲೆಗಳಿಂದ ಭಕ್ತರು ಹಾಗೂ ಶಿಷ್ಯವೃಂದ ಭೇಟಿ ನೀಡಿ ಶ್ರೀಗಳ ವೃಂದಾವನ ದರ್ಶನ ಪಡೆದರು. ವೃಂದಾವನ ವೀಕ್ಷಣೆಗಾಗಿ ಬಂದಿದ್ದವರಿಗೆ ಮಧ್ಯಾಹ್ನ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ವಿಶ್ವಪ್ರಸನ್ನರಿಂದ ಹಸ್ತೋದಕ
ಮಧ್ಯಾಹ್ನ 12.30ಕ್ಕೆ ಮಠದ ಯತಿಗಳಾದ ವಿಶ್ವ ಪ್ರಸನ್ನ ಶ್ರೀಗಳು ವೃಂದಾವನಕ್ಕೆ ಹಸ್ತೋದಕ ನೆರವೇರಿಸಿದರು. ಮಠದಲ್ಲಿ ತಯಾರಿಸಿದ್ದ ವಿವಿಧ ಬಗೆಯ ಪ್ರಸಾದಗಳನ್ನು ವೃಂದಾವನದ ಮುಂಭಾಗದಲ್ಲಿಟ್ಟು ಪೂಜೆ ನೆರವೇರಿಸಿದರು. ಸಂಸ್ಕೃತ, ವೇದ ಸಹಿತ ವಿವಿಧ ಕೋರ್ಸ್‌ ಗಳನ್ನು ವ್ಯಾಸಂಗ ಮಾಡುತ್ತಿರುವ 1ರಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಬೆಳಗ್ಗೆಯಿಂದ ಸಂಜೆಯವರೆಗೂ ಮಂತ್ರ ಪಠಣ ಮಾಡಿದರು.

ವೃಂದಾವನ ಈಗ ಹೇಗಿದೆ?
ರವಿವಾರ ರಾತ್ರಿ 9.30ರ ಸುಮಾರಿಗೆ ಮಾಧ್ವ ಸಂಪ್ರದಾಯದಂತೆ ಶ್ರೀಗಳ ಪಾರ್ಥಿವ ಶರೀರ ವೃಂದಾವನ ಪ್ರವೇಶ ಪೂರ್ಣಗೊಂಡಿದೆ. ವೃಂದಾವನ ಮೇಲ್ಭಾಗದಲ್ಲಿ ಚತುರ್ಭುಜಾಕೃತಿಯ ತುಳಸಿ ಕಟ್ಟೆ ಪ್ರತಿಷ್ಠಾಪಿಸಲಾಗಿದೆ. ಅದರ ಸುತ್ತಲೂ ಮರದ ಮಂಟಪ ಕಟ್ಟಲಾಗಿದೆ. ಮರದ ಮಂಟಪದ ಮೇಲೆ ಬಿಸಿಲು ಬೀಳದಂತೆ ತೆಂಗಿನ ಗರಿಯ ಚಪ್ಪರ ಹಾಕಲಾಗಿದೆ. ವೃಂದಾವನದ ಸಮೀಪಕ್ಕೆ ಯಾರೂ ಪ್ರವೇಶಿಸಬಾರದು ಎಂಬ ಉದ್ದೇಶ ದಿಂದ ಬ್ಯಾರಿಕೇಡ್‌ಗಳಿಂದ ಸುತ್ತಲೂ ರಕ್ಷಣೆ ನೀಡಲಾಗಿದೆ. ಬ್ಯಾರಿಕೇಡ್‌ ಹೊರಗಿನಿಂದಲೇ ಭಕ್ತರು ಪ್ರದಕ್ಷಿಣೆ ಹಾಕಿ ನಮಸ್ಕಾರ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.