ಸಿದ್ದಾರ್ಥ ದುರಂತ ಅಂತ್ಯ; ತಾಯಿ, ಕುಟುಂಬಸ್ಥರ ಆಕ್ರಂದನ, ತಂದೆ ಕೋಮಾದಲ್ಲಿ


Team Udayavani, Jul 31, 2019, 12:05 PM IST

Bodu-found

ಚಿಕ್ಕಮಗಳೂರು: ಸೋಮವಾರ ರಾತ್ರಿ ನೇತ್ರಾವತಿ ನದಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ನಾಡಿನ ಹೆರಾಂತ ಉದ್ಯಮಿ ಹಾಗೂ ಜಿಲ್ಲೆಯವರಾದ ಸಿದ್ದಾರ್ಥ ಅವರ ಶವಸಂಸ್ಕಾರ ಜಿಲ್ಲೆಯ ಚಟ್ಟನಹಳ್ಳಿಯಲ್ಲಿರುವ ಚೇತನಾಹಳ್ಳಿ ಎಸ್ಟೇಟ್ ನಲ್ಲಿ ಬುಧವಾರ ಸಂಜೆ 6.30ಕ್ಕೆ ನಡೆಯಲಿದೆ.

ಇದನ್ನೂ ಓದಿ: ಎಸ್.ಎಂ.ಕೆ. ಅಳಿಯ ಸಿದ್ದಾರ್ಥ ಮೃತದೇಹ ಪತ್ತೆ : ಊಹಾಪೋಹಕ್ಕೆ ತೆರೆ

“ಇನ್ನೊಂದೆಡೆ ಮುಂಜಾನೆ ಸಿದ್ದಾರ್ಥ ಸಾವಿನ ‌ಸುದ್ದಿ ತಿಳಿಯುತ್ತಿದ್ದಂತೆ, ಮೂಡಿಗೆರೆ ತಾಲುಕಿನ ಚಟ್ಟನಹಳ್ಳಿ ಗ್ರಾಮದಲ್ಲಿ ‌ಸೂತಕದ ಛಾಯೆ ಅವರಿಸಿದ್ದು, ಚೇತನಾ ಎಸ್ಟೇಟ್ ನಲ್ಲಿ ಸಿದ್ದಾರ್ಥ ತಾಯಿ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಸಿದ್ದಾರ್ಥ ದುರಂತ ಅಂತ್ಯ; ಚಿಕ್ಕಮಗಳೂರಿನಲ್ಲಿ ಮಧ್ಯಾಹ್ನ 2ರಿಂದ 4.30ರವರೆಗೆ ಅಂತಿಮ ದರ್ಶನ

ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ ಮೈಸೂರಿನ ಆಸ್ಪತ್ರೆಯಲ್ಲಿ ಕೋಮಾದಲ್ಲಿದ್ದು, ಈ ನಿಟ್ಟಿನಲ್ಲಿ ಮಗನ ಸಾವಿನ ಸುದ್ದಿಯನ್ನು ಹೇಳಬೇಕೋ ಬೇಡವೋ ಎಂಬ ಬಗ್ಗೆ ಕುಟುಂಬ ವರ್ಗ ಗೊಂದಲಕ್ಕೊಳಗಾಗಿದೆ ಎಂದು ವರದಿ ವಿವರಿಸಿದೆ”.

ಇದನ್ನೂ ಓದಿ: ಕಿಂಗ್‌ ಇಲ್ಲದ ಕಾಫೀ ಡೇಯಲ್ಲಿ ಮೌನ

ಶವ ಸಂಸ್ಕಾರಕ್ಕೂ ಮುನ್ನ ಚಿಕ್ಕಮಗಳೂರು ನಗರದಲ್ಲಿರುವ ಎಬಿಸಿ ಕಾಫಿ ಗ್ಲೋಬಲ್ ಲಿ. ಕಂಪೆನಿ ಆವರಣದಲ್ಲಿ ಸಿದ್ದಾರ್ಥ ಅವರ ಪಾರ್ಥಿವ ಅಂತಿಮ ದರ್ಶನ ನಡೆಯಲಿದ್ದು, ಅಂತಿಮ ದರ್ಶನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ನೇತೃತ್ವದಲ್ಲಿ ಅಕಲ ಸಿದ್ಧತೆ ಕಾರ್ಯ ಭರದಿಂದ ಸಾಗುತ್ತಿದೆ.

ಇದನ್ನೂ ಓದಿ: ಸಿದ್ಧಾರ್ಥ್ ವಿತ್‌ ಕೆಫೆ ಕಾಫಿ ಡೇ…

ಅಂತಿಮ ದರ್ಶನಕ್ಕೆ ನಾಡಿನ ಪ್ರಮುಖ ರಾಜಕಾರಣಿಗಳು, ಕಲಾವಿದರು, ಉದ್ಯಮಿಗಳೂ, ಸಿದ್ದಾರ್ಥ ಒಡೆತನದ ಸಂಸ್ಥೆಗಳ ಸಿಬ್ಬಂದಿ, ಕಾರ್ಮಿಕರು ಹಾಗೂ ಸಾವಿರಾರು ಮಂದಿ ಸಾರ್ವಜನಿಕರು ಆಗಮಿಸುವ ಹಿನ್ನೆಯಲ್ಲಿ  ವ್ಯವಸ್ಥಿತ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

ಸಿದ್ದಾರ್ಥ ಅವರ ಸಾವಿನ‌ ಹಿನ್ನೆಲೆಯಲ್ಲಿ ನಗರದ ಎಬಿಸಿ ಕಂಪೆನಿ ಸಿಬ್ಬಂದಿ, ಕಾಫಿ ಡೇ, ಅಂಬರ್ ವ್ಯಾಲಿ, ಸೆರಾಯ್ ರೆಸಾರ್ಟ್, ಹೊಟೇಲ್ ಮ್ಯಾನೇಜ್ಮೆಂಟ್ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಈಗಾಗಲೆ ಎಬಿಸಿ ಕಂಪೆನಿ‌ ಅವರಣದಲ್ಲಿ ಜಮಾಯಿಸಲಾರಂಭಿಸಿದ್ದಾರೆ.

ಇದನ್ನೂ ಓದಿ: ಕಾಫಿ ಡೇ ಶುರು ಮಾಡಿದ ಕಥೆ…

ಜಿಲ್ಲಾದ್ಯಂತ ಇರುವ ಸಿದ್ದಾರ್ಥ ಸಂಬಂಧಿಗಳು, ಕಾಫಿಬೆಳೆಗಾರರೂ ಅಂತಿಮ ದರ್ಶನ ಪಡೆಯಲು ದೌಡಾಯಿಸುತ್ತಿದ್ದಾರೆ. ಸ್ಥಳದಲ್ಲಿ ಬಾರಿ ವಾಹನಗಳು ಹಾಗೂ ಸಾರ್ವಜನಿಕರು ಜಮಾಯಿಸುತ್ತಿರುವುದರಿಂದ ಚಿಕ್ಕಮಗಳೂರು -ಮೂಡಿಗೆರೆ ಹೆದ್ದಾರಿಯಲ್ಲಿ ಬಾರಿ ವಾಹನ‌ದಟ್ಟಣೆ ಉಂಟಾಗಿದ್ದು, ಪೊಲೀಸರು ಟ್ರಾಫಿಕ್ ಜಾಮ್ ನಿಯಂತ್ರಿಸಲು ಬ್ಯಾರಿಕೇಡ್ ಗಳ ಮೂಲಕ ಹರಸಾಹಸ ಪಡುತ್ತಿದ್ದಾರೆ.

ಇದನ್ನೂ ಓದಿ: ಕಾಫಿಯ ಡೇ ಬದಲಿಸಿದ ಸಿದ್ಧಾರ್ಥ

ಎಬಿಸಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ಸಾರ್ವಜನಿಕರು ಹಾಗೂ ವಿಐಪಿಗಳಿಗೆ ಪ್ರತ್ಯೇಕ ದಾರಿ, ವ್ಯವಸ್ಥೆ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.