Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ
Team Udayavani, Sep 29, 2023, 12:33 AM IST
ಕುಂದಾಪುರ: ಬೆಳೆ ಸಮೀಕ್ಷೆಗೆಂದು ತೆರಳಿದ್ದ ಜಪ್ತಿ ಗ್ರಾಮದ ಗ್ರಾಮಕರಣಿಕ ಪ್ರಕಾಶ ಸುವರ್ಣ ಹಾಗೂ ಸಹಾಯಕ ಮಧುರಾ ಅವರ ಮೇಲೆ ಗ್ರಾಮಸ್ಥ ಶ್ರೀನಾಥ ಉಡುಪ ಹಲ್ಲೆ ಗೈದ ಘಟನೆ ಜಪ್ತಿ ಗ್ರಾಮದ ಕೈಲ್ಕೆರೆ ಎನ್ನುವಲ್ಲಿ ಗುರುವಾರ ಸಂಭವಿಸಿದೆ.
ಹಲ್ಲೆಯಿಂದ ಗಾಯಗೊಂಡ ಪ್ರಕಾಶ ಸುವರ್ಣ ಹಾಗೂ ಮಧುರಾ ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಶ್ರೀನಾಥ ಉಡುಪ ಅವರ ಮೇಲೆ ಗ್ರಾಮಸ್ಥರಾದ ಸತೀಶ ಮಡಿವಾಳ ಅವರು ಹಲ್ಲೆ ಮಾಡಿರುವ ಘಟನೆಯೂ ನಡೆದಿದೆ.
ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಎರಡೂ ಕಡೆಗಳಿಂದಲೂ ದೂರು, ಪ್ರತಿದೂರು ನೀಡಲಾಗಿದ್ದು, ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ