ಜಗತ್ತು ಬೆಳಗಿಸಬಹುದು ನಮ್ಮ ದೇಹಶಾಖ

ಮುಂಬಯಿ ಐಐಟಿಯಿಂದ ಸಂಶೋಧನೆ ಥರ್ಮೋ ಎಲೆಕ್ಟ್ರಿಕ್‌ ಡಿವೈಸ್‌ ಬಳಸಿ ವಿದ್ಯುತ್‌

Team Udayavani, Jan 5, 2020, 7:30 AM IST

30

ಬೆಂಗಳೂರು: ಸೂರ್ಯ ರಶ್ಮಿ , ಗಾಳಿಯ ವೇಗದಿಂದ ವಿದ್ಯುತ್‌ ಉತ್ಪಾದಿಸುವಂತೆ ನಮ್ಮ ದೇಹದ ಶಾಖದಿಂದಲೂ ಯಾಕೆ ವಿದ್ಯುತ್‌ ಉತ್ಪಾದನೆ ಮಾಡಬಾರದು-ಈ ನಿಟ್ಟಿನಲ್ಲಿ ಸಂಶೋಧನೆಗೆ ಮುಂಬಯಿಯ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮುಂದಾಗಿದೆ.

ಮಳೆ ನೀರು ಕೊಯ್ಲು ಅಥವಾ ಸೂರ್ಯನ ಕಿರಣಗಳಿಂದ ಉಂಟಾಗುವ ಶಾಖವನ್ನು ವಿದ್ಯುತ್‌ ಆಗಿ ಪರಿವರ್ತಿಸುವಂತೆಯೇ ಮನು ಷ್ಯ ದೇಹದಿಂದಲೂ ಶಾಖ ಹೊರ ಹೊಮ್ಮುತ್ತದೆ. ಅದನ್ನು ವಿದ್ಯುತ್‌ ಆಗಿ ಪರಿವರ್ತಿಸಲು ಸಾಧ್ಯವಿದ್ದು, ಈ ಸಂಬಂಧ ಸಂಶೋಧನೆಯಲ್ಲಿ ಮುಂಬಯಿ ಐಐಟಿ ಸಕ್ರಿಯವಾಗಿದೆ. ಥರ್ಮೋ ಎಲೆಕ್ಟ್ರಿಕ್‌ ಡಿವೈಸ್‌ನಿಂದ ಶಾಖವನ್ನು ವೋಲ್ಟೆಜ್‌ಗೆ ಪರಿವರ್ತಿಸಿ, ಎಲೆಕ್ಟ್ರಿಕ್‌ ಉಪಕರಣ ಚಾರ್ಜಿಂಗ್‌ ಸಾಧ್ಯತೆಗಳ ಕುರಿತು ಸಂಶೋಧನೆ ನಡೆಸುತ್ತಿದೆ.

ಥರ್ಮೋ ಎಲೆಕ್ಟ್ರಿಕ್‌ ಡಿವೈಸ್‌ನಿಂದ ಉತ್ಪಾದನೆಯಾಗುವ ವಿದ್ಯುತ್‌ನ್ನು ಸಂಗ್ರ ಹಿಸುವ ವ್ಯವಸ್ಥೆ ಇಲ್ಲದಿರುವುದು ಇದುವರೆಗೆ ಇದ್ದ ಅಡ್ಡಿಯಾಗಿತ್ತು. ಆದರೆ ಈಗ ಆ ತಂತ್ರಜ್ಞಾನವನ್ನು ನಾವು ಅಭಿವೃದ್ಧಿಪಡಿಸಿದ್ದೇವೆ, ಇದರ ಬೆನ್ನಲ್ಲೇ ಮನುಷ್ಯನ ದೇಹ ಶಾಖದಿಂದ ವಿದ್ಯುತ್‌ ಉತ್ಪಾದಿಸುವ ಸಂಶೋಧನೆ ನಡೆಯು ತ್ತಿದೆ. ಇದು ಸಾಕಾರಗೊಂಡರೆ ಇಂಧನ ಕ್ಷೇತ್ರ ದಲ್ಲಿ ಹೊಸ ಶಕೆ ಆರಂಭವಾಗಲಿದೆ ಎಂದು ಮುಂಬಯಿ ಐಐಟಿಯ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಸಿ. ಸುಬ್ರಮಣಿಯಂ “ಉದಯವಾಣಿ’ಗೆ ತಿಳಿಸಿದ್ದಾರೆ.

ಎಲ್‌ಇಡಿ ದೀಪವನ್ನೂ ಉರಿಸಬಹುದು!
ದೇಶದಲ್ಲಿ ಈ ರೀತಿಯ ತಂತ್ರಜ್ಞಾನ ಅಭಿವೃದ್ಧಿಪಡಿಸಿದ್ದು ಇದೇ ಮೊದಲು ಎಂದು ಸಂಶೋಧಕ ಸುಬ್ರಮಣಿಯಂ ಮಾಹಿತಿ ನೀಡಿದ್ದಾರೆ. ಇದರ ಮುಂದುವರಿದ ಭಾಗ ನಮ್ಮ ದೇಹ ಶಾಖದಿಂದ ವಿದ್ಯುತ್‌ ಉತ್ಪಾದನೆ ಮಾಡುವುದು. ದೇಹದ ಮೇಲಿನ ಒತ್ತಡದ ಪರಿಣಾಮ ಶಾಖ ಉಂಟಾಗುತ್ತದೆ. ಅದನ್ನು ಥರ್ಮೋಎಲೆಕ್ಟ್ರಿಕ್‌ ಡಿವೈಸ್‌ನಿಂದ ವೋಲ್ಟೆಜ್‌ ಆಗಿ ಪರಿವರ್ತಿಸಬಹುದು. ಅದರಿಂದ ಎಲೆಕ್ಟ್ರಿಕ್‌ ಉಪಕರಣಗಳನ್ನು ಚಾರ್ಜ್‌ ಮಾಡಬಹುದಾಗಿದೆ ಎಂದು ಅವರು ವಿವರಿಸಿದ್ದಾರೆ.

ವಿಜ್ಞಾನ ಲೋಕಕ್ಕೆ ಹೊಸದಲ್ಲ
ಈ ಆಲೋಚನೆ ವಿಜ್ಞಾನ ಲೋಕಕ್ಕೆ ಹೊಸದಲ್ಲ. ದೇಹದ ಶಾಖದಿಂದ ಕೆಲವು ಮಿಲಿವ್ಯಾಟ್‌ಗಳಷ್ಟು ವಿದ್ಯುತ್‌ ಉತ್ಪಾದನೆ ಮಾಡಬಹುದಾಗಿದೆ. ಸದ್ಯದ ಮಟ್ಟಿಗೆ ಆ ವಿದ್ಯುತ್ತನ್ನೂ ಪಡೆಯುವುದು ಕಷ್ಟ. ಯಾಕೆಂದರೆ, ಅದನ್ನು ಸಂಗ್ರಹಿಸಿಡುವ ವ್ಯವಸ್ಥೆಯೇ ಇಲ್ಲ.

- ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.