ಶಾಪಿಂಗ್ ಮಾಲ್ ನಲ್ಲಿ ಕಳ್ಳತನ ಮಾಡಿ ಮಗುವನ್ನೇ ಮರೆತು ಹೋದಳು..!


Team Udayavani, Aug 26, 2019, 5:00 PM IST

news-tdy-01

ಕಳ್ಳ ಎಷ್ಟೇ ಚತುರ ನಾಗಿದ್ದರೂ ಒಂದು ಸಣ್ಣ ಸುಳಿವನ್ನು ಬಿಟ್ಟು ಹೋಗಿ ಪೊಲೀಸರ ಅತಿಥಿ ಆಗುತ್ತಾನೆ ಅಂತೆ. ಆದರೆ ಇಲ್ಲೊಬ್ಬಳು ಕಳ್ಳತನ ಮಾಡುವ ಬರದಲ್ಲಿ ತನ್ನ ಮಗಳನ್ನು ಮರೆತು ಅವಸರದಲ್ಲಿ ಕದ್ದ ವಸ್ತುವನ್ನು ತುಂಬಿಸಿಕೊಂಡು ಪರಾರಿಯಾದ ಘಟನೆ ನ್ಯೂ ಜೆರ್ಸಿಯಲ್ಲಿ ನಡೆದಿದೆ.

ನ್ಯೂಜೆರ್ಸಿಯಲ್ಲಿರುವ ಬಾಂಬಿ ಬೇಬಿ ಸ್ಟೋರ್ ನಲ್ಲಿ ತನ್ನ ಮಗುವಿನ ಜೊತೆ ಅಪರಿಚಿತ ಮಹಿಳೆಯೊಬ್ಬಳು ಶಾಪಿಂಗ್ ಮಾಡುತ್ತಿರುತ್ತಾಳೆ. ಈ ವೇಳೆಯಲ್ಲಿ ಹೆಂಗಸು ಮಗುವಿನ ಸ್ಟ್ರೋಲರ್ ವೊಂದನ್ನು ನೋಡುತ್ತಾಳೆ  (ಮಗುವಿನ ತಳ್ಳು ಗಾಡಿ). ನಿಧಾನವಾಗಿ ಅದನ್ನು ಕಳ್ಳತನ ಮಾಡಲು ಯತ್ನಿಸುತ್ತಾಳೆ. ಕೊನೆಗೆ ಅತ್ತ ಇತ್ತ ಯಾರೂ ಇಲ್ಲದ ಸಮಯದಲ್ಲಿ ಮಗು ಆಡಿಸುವ ಸ್ಟ್ರೋಲರ್ ಅನ್ನು ಕದಿಯುತ್ತಾಳೆ. ಅದನ್ನು ಹೊರಗೆ ಸಾಗಿಸುವ ವೇಳೆ ತನ್ನ ಮಗುವನ್ನು ಮರೆತು ಅಂಗಡಿಯ ಒಳಗೆ ಬಿಟ್ಟು ಹೋಗಿ ಎಡವಟ್ಟು ಮಾಡಿಕೊಂಡಿದ್ದಾಳೆ.

ಪೊಲೀಸರು ಹೇಳುವ ಪ್ರಕಾರ ಮೂರು ಜನ ಹೆಂಗಸರು ಕದಿಯುವ ಯೋಜನೆ ರೂಪಿಸಿಕೊಂಡು ಬಂದಿದ್ದರು,ಈ ವೇಳೆಯಲ್ಲಿ ಒಬ್ಬಳು ಹೆಂಗಸು ಕಳ್ಳತನ ಮಾಡಿ ಹೊರಟಾಗ ತನ್ನ ಮಗಳನ್ನು ಸ್ಟೋರಿನ ಒಳಗೆ ಮರೆತು ಹೋಗಿದ್ದಾಳೆ. ಅಂಗಡಿಯ ಮಾಲಿಕರಾದ ಎನೆಲಿಯೊ ಒರ್ಟೆಗಾ  ಸಿಸಿಟಿವಿ ದೃಶ್ಯವನ್ನು ಫೇಸ್ ಬುಕ್ ನಲ್ಲಿ ಆಪ್ಲೋಡ್ ಮಾಡಿ, “ ಬದುಕಿಗಾಗಿ ಕಳ್ಳತನ ಮಾಡುವುದು ಅದು ನಿಮ್ಮ ವೈಯಕ್ತಿಕ ವಿಚಾರ. ಆದರೆ  ಏನೂ ಅರಿಯದ ಪುಟ್ಟ ಮಕ್ಕಳನ್ನು ನೀವೂ ಕರೆತಂದಾಗ ಏನು ಆಗುತ್ತದೆ.  ಈ ಮಕ್ಕಳಿಗೆ ಏನೂ ಮಾಡಬೇಕೆಂಬುದು ತಿಳಿಯುವುದಿಲ್ಲ, ಇದು ನನ್ನ ಮೇಲೆ ಪರಿಣಾಮ ಬೀರಿತು ಅದಕ್ಕಾಗಿ ಈ ವೀಡಿಯೋವನ್ನು ಆಪ್ಲೋಡ್ ಮಾಡಿದ್ದೇನೆ” ಎನ್ನುತ್ತಾರೆ.

ಮಹಿಳೆ ಕದ್ದು ಹೋದ ಬೇಬಿ ಸ್ಟ್ರೋಲರ್ ದುಬಾರಿಯಾಗಿದ್ದು, ಪೊಲೀಸರು ಮಹಿಳೆಯ ತಪ್ಪಿನ ಜಾಡನ್ನು ಹಿಡಿದು ಪ್ರಕರಣವನ್ನು ಭೇದಿಸಿದ್ದಾರೆ. ಆರೋಪಿಯಿಂದ ಕದ್ದ ಸ್ಟ್ರೋಲರ್ ಅನ್ನು ವಶಪಡಿಸಿಕೊಂಡಿದ್ದಾರೆ. ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾದ ಮಹಿಳೆಯ ಕೈಚಳಕ ಹಾಗೂ ಎಡವಟ್ಟು ಈಗ ವೈರಲ್ ಆಗಿದೆ.

 

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.