“ದೇಶದಲ್ಲಿ ಈಗ ಹೊರಗಿನವರಿಲ್ಲ”: RSS ಸರಸಂಘಚಾಲಕ ಮೋಹನ್ ಭಾಗವತ್
Team Udayavani, Jun 3, 2023, 7:45 AM IST
ನಾಗಪುರ: ಭಾರತವು ಅನೇಕ ಶತಮಾನಗಳಿಂದ ಮುಸಲ್ಮಾನರ ಸಂಪ್ರ ದಾಯವನ್ನು ಮತ್ತು ಅವರ ಪೂಜಾ ಪದ್ಧತಿಯನ್ನು ರಕ್ಷಿಸಿಕೊಂಡು ಬಂದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್ಎಸ್ಎಸ್) ಸರಸಂಘಚಾಲಕರಾದ ಮೋಹನ್ ಭಾಗವತ್ ಹೇಳಿದ್ದಾರೆ. ಮಹಾರಾಷ್ಟ್ರದ ನಾಗಪುರದ ಆರ್ಎಸ್ಎಸ್ ಪ್ರಧಾನ ಕಚೇರಿಯಲ್ಲಿ ನಡೆದ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, “ಇತಿಹಾಸದ ಕೆಲವು ಘಟನೆಗಳು ಮತ್ತು ಕೆಲವರ ಅಹಂಕಾರದ ಕಾರಣ, ಹಿಂದೂ-ಮುಸ್ಲಿಮರ ನಡುವೆ ಏಕತೆಯು ವ್ಯಕ್ತವಾಗದಂತೆ ತಡೆಯುತ್ತಿದೆ’ ಎಂದು ದೂರಿದ್ದಾರೆ. “ಕೆಲವು ಶತಮಾನಗಳ ಹಿಂದೆ ಹೊರಗಿನ ದೇಶಗಳಿಂದ ನಮ್ಮ ದೇಶಕ್ಕೆ ಅನೇಕ ಸಮುದಾಯಗಳು ಬಂದಿದ್ದವು. ನಾವು ಅವರೊಂದಿಗೆ ಹೋರಾಡಿದೆವು ಮತ್ತು ಅವರು ಇಲ್ಲಿಂದ ಹೊರಟು ಹೋದರು. ಈಗ ದೇಶದಲ್ಲಿ ಇರುವವರು ಎಲ್ಲರೂ ಇಲ್ಲಿನವರೇ’ ಎಂದು ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!