ಮೈತ್ರಿಯಲ್ಲಿ ಗೊಂದಲವಿಲ್ಲ, ಫಲಿತಾಂಶದ ನಂತರ ಮೈತ್ರಿ ಇನ್ನಷ್ಟು ಗಟ್ಟಿ; ಗುಂಡೂರಾವ್
Team Udayavani, May 18, 2019, 1:28 PM IST
ಬೆಂಗಳೂರು: ಗೊಂದಲಕ್ಕಿಂತ ರಾಜ್ಯ ಸರ್ಕಾರ ವಿಸರ್ಜನೆಯೊಂದೇ ಪರಿಹಾರ ಎಂಬ ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮೈತ್ರಿಯಲ್ಲಿ ಯಾವುದೇ ಗೊಂದಲ ಇಲ್ಲ. ಮೇ 23ರ ಫಲಿತಾಂಶದ ನಂತರ ಮೈತ್ರಿ ಇನ್ನಷ್ಟು ಗಟ್ಟಿಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಪದೇ, ಪದೇ ಗೊಂದಲದಲ್ಲಿ ಸರ್ಕಾರ ನಡೆಸುವುದಕ್ಕಿಂತ ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋಗೋದು ಒಳ್ಳೇಯದು ಎಂಬುದು ಜನರ ಅಭಿಪ್ರಾಯವಾಗಿದೆ ಎಂಬುದಾಗಿ ಬಸವರಾಜ ಹೊರಟ್ಟಿ ಅವರು ಹೇಳಿರುವುದು ರಾಜ್ಯರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.
ಬಸವರಾಜ ಹೊರಟ್ಟಿ ಸಾಹೇಬ್ರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆದರೆ ನಮ್ಮ ಮೈತ್ರಿಯಲ್ಲಿ ಯಾವುದೇ ಗೊಂದಲ್ಲ ಇಲ್ಲ. ಸರ್ಕಾರ ಅಸ್ಥಿರವಾಗುವುದಿಲ್ಲ. ಕೆಲವು ದಿನಗಳ ಹಿಂದಿನ ಬೆಳವಣಿಗೆಯಿಂದ ಅವರು ಹೇಳಿರಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್