ಸಿಎಂ ಬದಲಾದರೆ ಸರ್ಕಾರ ಉಳಿಯುತ್ತೆ ಎಂಬುದು ಊಹಾಪೋಹ: ದಿನೇಶ್ ಗುಂಡೂರಾವ್
Team Udayavani, Jul 17, 2019, 3:58 PM IST
ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾದರೆ ಸರ್ಕಾರ ಉಳಿಯುತ್ತದೆ ಅನ್ನೋದು ಕೇವಲ ಊಹಾಪೋಹ. ನಾವು ಸರ್ಕಾರ ಉಳಿಸುವ ಹೋರಾಟಕ್ಕೆ ಸಿದ್ದರಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಶಾಸಕರ ಅನರ್ಹತೆ ವಿಚಾರ ಸ್ಪೀಕರ್ ಮುಂದೆ ಅರ್ಜಿ ಇದೆ. ರಾಜ್ಯಪಾಲರಿಗೆ ಸಲ್ಲಿಸಿರುವ ಅರ್ಜಿಗೂ, ನಮ್ಮ ದೂರಿಗೂ ಇಂದಿನ ಸುಪ್ರೀಂ ತೀರ್ಪಿಗೂ ಸಂಬಂಧ ಇಲ್ಲ ಎಂದರು.
ರಾಜೀನಾಮೆ ಅಂಗೀಕಾರ ಮಾಡುವುದಕ್ಕೂ ಮೊದಲು ಅವರು ರಾಜ್ಯಪಾಲರ ಬಳಿ ಹೋಗಿದ್ದಾರೆ. ಬಿಜೆಪಿ ನಾಯಕರ ಜೊತೆ ಗುರುತಿಸಿಕೊಂಡಿದ್ದಾರೆ. ಇದರಿಂದಲೇ ಅತೃಪ್ತ ಶಾಸಕರ ಹುನ್ನಾರ ಏನು ಎಂದು ತಿಳಿಯುತ್ತದೆ ಎಂದು ದೂರಿದರು.
ಈ ಹಿನ್ನೆಲೆಯಲ್ಲಿ ಅವರಿಗೆ ಶಿಕ್ಷೆ ಆಗಬೇಕು ಸದನಕ್ಕೆ ಹಾಜರಾಗುವುದು ಬಿಡುವುದು ಅತೃಪ್ತ ಶಾಸಕರಿಗೆ ಬಿಟ್ಟದ್ದು ಎಂದು ಸುಪ್ರೀಂ ಹೇಳಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ